ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು


Team Udayavani, Apr 7, 2021, 8:51 AM IST

ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು

ಗದಗ: ಸಾರಿಗೆ ನೌಕರರ ಮುಷ್ಕರದ ಮಧ್ಯೆಯೂ ಹೊಸಪೇಟೆ ಡಿಪೋಗೆ ಸೇರಿದ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ಓಡಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಮಂಗಳವಾರ ಹುಬ್ಬಳ್ಳಿಯಲ್ಲಿ ವಸತಿ ಮಾಡಿದ್ದ ಬಸ್ ಬುಧವಾರ ಬೆಳಗ್ಗೆ 6.30ಕ್ಕೆ ಹೊರಟು ಗದಗ ಮಾರ್ಗವಾಗಿ ಪ್ರಯಾಣ ಬೆಳೆಸಿತು. ಹತ್ತಾರು ಪ್ರಯಾಣಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸಿದರು.

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ

ಈ ಕುರಿತು ಪ್ರತಿಕ್ರಿಯಿಸಿದ ಬಸ್ ನಿರ್ವಾಹಕ ಈರಣ್ಣ ಜವಳಿ, ಇವತ್ತಿನಿಂದ ಮುಷ್ಕರವಿದೆ. ನಾವು ನಿನ್ನೆ 2ನೇ ಶಿಫ್ಟ್ ನಲ್ಲಿ ಹೊಸಪೇಟೆ- ಹುಬ್ಬಳ್ಳಿಗೆ ಟ್ರಿಪ್ ಹೋಗಿದ್ದೆವು. ಈಗ ಹೊಸಪೇಟೆ ಮರಳುತ್ತಿದ್ದೇವೆ. ಬಸ್ ನ್ನು ಹೊಸಪೇಟೆಗೆ ತಲುಪಿಸಿ, ನಮ್ಮ ಕರ್ತವ್ಯವನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ನಾ ಕೊಡೆ, ನೀ ಬಿಡೆ : ಇಂದಿನಿಂದ ಸಾರಿಗೆ ನೌಕರರ ಮುಷ್ಕರ; ಎಸ್ಮಾ ಜಾರಿ ಎಚ್ಚರಿಕೆ

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.