ಕೊಡಲಿಯಿಂದ ಕೊಚ್ಚಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
Team Udayavani, Feb 7, 2023, 2:20 PM IST
ಗದಗ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ವಿದ್ಯಾ ಮೌನೇಶ ಆಡಿನ (24 ವ) ಕೊಲೆಯಾಗಿರುವ ದುರ್ದೈವಿ. ಮೌನೇಶ ಆಡಿನ ತನ್ನ ಹೆಂಡತಿಯನ್ನು ಕೊಡಲಿಗಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿ.
ಇದನ್ನೂ ಓದಿ:ಶ್ರೀರಾಮಲಿಂಗ ಚೌಡೇಶ್ವರಿ ದೇವಿ ಮಹಾರಥೋತ್ಸವ
ಕೊಲೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ