ಹೊಳೆಆಲೂರಿನಿಂದ ವ್ಯಾಪಾರ ಸ್ಥಳಾಂತರಿಸಿದರೆ ಹೋರಾಟ


Team Udayavani, Jul 8, 2019, 3:03 PM IST

gadaga-tdy-4..

ಹೊಳೆಆಲೂರು: ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪರುಶುರಾಮ ಅಳಗವಾಡಿ ಮಾತನಾಡಿದರು.

ಹೊಳೆಆಲೂರು: ಹೆಸರು, ಶೇಂಗಾ, ಕಡಲೆ, ಸೂರ್ಯಕಾಂತಿ ಇಳುವರಿ ಮಾರಾಟಕ್ಕೆ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಸೆಸ್‌ ಕಟ್ಟುವ ಪ್ರಾಮಾಣಿಕ ವ್ಯಾಪಾರಸ್ಥರನ್ನು ಹೂಂದಿರುವ ಹೊಳೆಆಲೂರು ಪ್ರಧಾನ ಕೇಂದ್ರವನ್ನು ರಾಜಕೀಯ ಕಾರಣಗಳಿಗಾಗಿ ಸ್ಥಳಾಂತರಿಸುವ ಮಾತು ಕೇಳಿ ಬರುತ್ತಿದೆ. ಹಾಗೇನಾದರೂ ಆದರೆ ವ್ಯಾಪಾರಸ್ಥರು ಹೋರಾಟಕ್ಕೆ ಅಣಿಯಾಗಲಿದ್ದಾರೆ ಎಂದು ದಿ| ಮರ್ಚಟ್ಸ್‌ ಸಂಸ್ಥೆ ಹಿರಿಯ ಸದಸ್ಯ ಕೆ.ಸಿ. ಹಿರೇಮಠ ಪಾಟೀಲ ಹೇಳಿದರು.

ಇಲ್ಲಿಯ ದಿ| ಮರ್ಚಂಟ್ಸ್‌ ಅಸೋಶಿಯೇಷನ್‌ ಸಂಘದ ವತಿಯಿಂದ ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ನಡೆದ ವ್ಯಾಪಾರಸ್ಥರ ವಿಶೇಷ ಸಭೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ 60 ವರ್ಷಗಳಿಂದ ಇಲ್ಲಿನ ವ್ಯಾಪಾರಸ್ಥರು ರೈತ ಸ್ನೇಹಿಯಾಗಿ ವರ್ತಿಸುತ್ತ ಬಂದಿದ್ದಾರೆ. ಇದರಿಂದ ರೋಣ ತಾಲೂಕು ಮಾತ್ರವಲ್ಲ ಕೊಪ್ಪಳ ಜಿಲ್ಲೆಯ ಕುಷ್ಟಗಿ, ಧಾರವಾಡ ಜಿಲ್ಲೆಯ ನವಲಗುಂದ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ರೈತರು ತಮ್ಮ ಹುಟ್ಟುವಳಿ ಮರಾಟಕ್ಕೆ ಇಲ್ಲಿಗೆ ಬರುತ್ತಾರೆ. ಕಾರಣ ಕಷ್ಟದಲ್ಲಿರುವ ವ್ಯಾಪಾರಸ್ಥರ ಹಿತ ಕಾಯಲು ಎಪಿಎಂಸಿ ನೂತನ ಅಧ್ಯಕ್ಷರು ಶ್ರಮಿಸಬೇಕು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಪರುಶುರಾಮ ಅಳಗವಾಡಿ, ಒಂದು ವರ್ಷದ ಹಿಂದೆ ಸÛಳಾಂತರ ಪ್ರಸ್ತಾವನೆ ಬಂದಿದ್ದು ನಿಜ. ಆದರೆ ರಾಜ್ಯ ಮಟ್ಟದ ಅಧಿಕಾರಿಗಳು ಅದನ್ನು ಪರಿಶೀಲಿಸಿ ಹೊಳೆಆಲೂರು ಕೇಂದ್ರ ಸ್ಥಾನವಾಗಲು ಹಸಿರು ನಿಶಾನೆ ತೋರಿದ್ದಾರೆ. ಕಾರಣ ಕೇಂದ್ರ ಸ್ಥಾನ ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಕಲ ಮೂಲಭೂತ ಸೌಲಭ್ಯ ಒದಗಿಸಲು ಚಾಲನೆ ನೀಡಲಾಗಿದೆ. ಹೊಳೆಆಲೂರಿನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಸಂತೆ, 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ, 1 ಕೋಟಿ ರೂ. ವೆಚ್ಚದಲ್ಲಿ ಮುಚ್ಚುವ ಹರಾಜು ಕಟ್ಟೆ, 25 ಲಕ್ಷ ರೂ. ವೆಚ್ಚದಲ್ಲಿ 7 ದಿನಸಿ ಮಳಿಗೆಗಳು, ಕೊತಬಾಳ ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಗ್ರಾಮೀಣ ಸಂತೆ, ಗಜೇಂದ್ರಗಡದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚವರಿ ಕೊಠಡಿ ನಿರ್ಮಾಣಕ್ಕೆ ಶೀಘ್ರ ಚಾಲನೆ ಸಿಗಲಿದೆ ಎಂದು ಹೇಳಿದರು.

ರಾಜ್ಯ ಕೃಷಿ ರತ್ನ ಪ್ರಶಸ್ತಿ ಪುರಸತ ಬೆನಹಾಳ ಗ್ರಾಮದ ಶಶಿಧರಗೌಡ ಪಾಟೀಲ, ರಾಜ್ಯ ಶ್ರೇಷ್ಠ ವರ್ತಕ ಪ್ರಶಸ್ತಿ ಪುರಸðತಿ ಶಿವಣ್ಣ ಯಾವಗಲ್ಲ ಅವರನ್ನು ಸನ್ಮಾನಿಸಲಾಯಿತು.

ಕೆ.ಸಿ. ಹಿರೇಮಠ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಎನ್‌.ಜಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯೋದ್ದಮೆ ಸಂಸ್ಥೆ ಅಧ್ಯಕ್ಷ ಎಂ.ಎಸ್‌. ರಾವಳ, ಎಸ್‌.ಜಿ. ತೋಟದ, ಎಸ್‌.ಎಲ್. ಗದಗ, ಎಸ್‌.ಬಿ. ನಾಗಲಾಪುರ, ಪರಶುರಾಮ ಸಂಗಟಿ, ಮಹೇಂದ್ರಗೌಡ ಪಾಟೀಲ, ಮಾರುತಿ ಮಂಂಡಸೂಪ್ಪಿ ಇದ್ದರು. ಡಾ| ಅನೀಲ ಭೀಮನಗೌಡ್ರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.