ಗದಗ: ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ
Team Udayavani, Sep 29, 2021, 11:16 AM IST
ಗದಗ: ಮೂರು ವರ್ಷದ ಹೆಣ್ಣು ಮಗುವನ್ನು ನದಿಗೆ ಎಸೆದು ಬಳಿಕ ತಾನೂ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಗ್ರಾಮದ ಉಮಾ ಶೆಲ್ಲಿಕೇರಿ(40) ಮತ್ತು ಮಗಳು ಶ್ರೇಷ್ಠ ಶೆಲ್ಲಿಕೇರಿ(3) ನದಿಗೆ ಹಾರಿದ್ದಾರೆ. ಉಮಾ ತನ್ನ ಮೂವರು ಹೆಣ್ಣು ಮಕ್ಕ ಳೊಂದಿಗೆ ನದಿಗೆ ಹಾರಲು ತೆರಳಿದ್ದು, ಈ ವೇಳೆ ಇಬ್ಬರು ಹಿರಿಯ ಹೆಣ್ಣು ಮಕ್ಕಳು ಹೆದರಿ ಓಡಿ ಬಂದಿದ್ದಾರೆ. ತನ್ನೊಂದಿಗಿದ್ದ 3 ವರ್ಷದ ಶ್ರೇಷ್ಠಳನ್ನು ನದಿಗೆ ಹಾಕಿ, ಬಳಿಕ ತಾನೂ ನದಿಗೆ ಹಾರಿದ್ದಾಳೆ. ಈ ಕುರಿತು ಉಳಿದ ಇಬ್ಬರು ಮಕ್ಕಳು ಮನೆಗೆ ಸುದ್ದಿ ಮುಟ್ಟಿಸಿದ್ದಾರೆ.
ಇದನ್ನೂ ಓದಿ: ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಹೈಕೋರ್ಟ್ ನಲ್ಲಿ ಅರ್ಜಿ ವಜಾ
ಅಗ್ನಿ ಶಾಮಕದಳದಿಂದ ರಕ್ಷಣಾ ಕಾರ್ಯ:
ಈ ಕುರಿತು ರೋಣ ಪೊಲೀಸ್ ಠಾಣೆ ಮೂಲಕ ಸುದ್ದಿತಿಳಿಯುತ್ತಿದ್ದಂತೆ ರೋಣ ಅಗ್ನಿ ಶಾಮಕ ದಳ ಅಧಿಕಾರಿ ಮಂಜುನಾಥ ಮೇಲ್ಮನಿ ನೇತೃತ್ವದಲ್ಲಿ 7 ಜನ ಅಗ್ನಿ ಶಾಮಕ ಸಿಬ್ಬಂದಿ ಬೆಳಗ್ಗೆ 6 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ