ಆಂಗ್ಲ ಮಾಧ್ಯಮ ಪ್ರವೇಶಾತಿಗೆ ಹೆಚ್ಚುವರಿ ಬೇಡಿಕೆ


Team Udayavani, Jun 9, 2019, 11:17 AM IST

gadaga-tdy-4..

ನರಗುಂದ: ಪಟ್ಟಣದ ಶಾಸಕರ ಮಾದರಿ ಕೇಂದ್ರ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಿಸಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭಿಸ‌ಲಾಯಿತು.

ನರಗುಂದ: ಒಂದನೆ ವರ್ಗದಿಂದಲೇ ಆಂಗ್ಲ ಮಾಧ್ಯಮ ಬೋಧನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಆಯ್ದ ಸರಕಾರಿ ಶಾಲೆಗಳಲ್ಲಿ ತರಗತಿ ಆರಂಭಿಸಿದೆ. ಈ ಮಧ್ಯೆ ಆಂಗ್ಲ ಮಾಧ್ಯಮ ಪ್ರವೇಶಾತಿಗೆ ಪಾಲಕರಿಂದ ಹೆಚ್ಚುವರಿ ಬೇಡಿಕೆ ಬರುತ್ತಿದೆ.

1ನೇ ವರ್ಗದಿಂದ ಆಂಗ್ಲ ಮಾಧ್ಯಮ ವಿಭಾಗಕ್ಕೆ ಒಳಪಟ್ಟ ತಾಲೂಕಿನ ನಾಲ್ಕು ಶಾಲೆಗಳಲ್ಲೊಂದಾದ ಪಟ್ಟಣದ ನಂ. 1 ಶಾಸಕರ ಮಾದರಿ ಕೇಂದ್ರ ಶಾಲೆಯಲ್ಲಿ ಪ್ರವೇಶಾತಿಗೆ ಹೆಚ್ಚುವರಿ ಬೇಡಿಕೆ ಬಂದಿದೆ. ಈ ಶಾಲೆಯಲ್ಲಿ ನಿಗದಿತ 30 ಮಕ್ಕಳ ಪ್ರವೇಶಾತಿ ಮೀರಿ ಇನ್ನೂ 5 ಅರ್ಜಿ ಬಂದಿದೆ.

ಕನ್ನಡ ಮಾಧ್ಯಮಕ್ಕೆ 4 ಮಕ್ಕಳು ಪ್ರವೇಶಾತಿ ಪಡೆದಿದ್ದು, ಆಂಗ್ಲ ಮಾಧ್ಯಮದಲ್ಲಿ 18 ಬಾಲಕಿಯರು, 12 ಬಾಲಕರು ಪ್ರವೇಶ ಪಡೆದಿದ್ದಾರೆ.

ಮೇಲಧಿಕಾರಿ ಗಮನಕ್ಕೆ: ನಿಗದಿತ 30 ಮಕ್ಕಳ ಪ್ರವೇಶಾತಿ ಮುಗಿದು ಹೆಚ್ಚುವರಿ 5 ಅರ್ಜಿ ಬಂದಿವೆ. ಬಿಇಒ ಅವರ ಗಮನಕ್ಕೂ ತಂದಿದ್ದೇವೆ. ಜಿಲ್ಲೆಯ ಆಂಗ್ಲ ಮಾಧ್ಯಮ ಶಾಲೆಗಳ ಉಸ್ತುವಾರಿ ಹೊತ್ತಿರುವ ಡಯಟ್‌ನ ಶಂಕರ ಹೂಗಾರ ಅವರ ಗಮನಕ್ಕೂ ತರಲಾಗಿದೆ. ಹೆಚ್ಚುವರಿ ಅರ್ಜಿ ಕಾಯ್ದಿಟ್ಟುಕೊಂಡಿದ್ದೇವೆ. ಮೇಲಾಧಿಕಾರಿಗಳ ನಿರ್ದೇಶನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯ ಶಿಕ್ಷಕ ಎಸ್‌.ಐ. ಅಂಕಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಲ್ಕೆಜಿಗೂ ಬೇಡಿಕೆ: ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಕ್ಕೂ ಪಾಲಕರಿಂದ ಬೇಡಿಕೆ ಬಂದಿದೆ. ಬಿಇಒ ಗಮನಕ್ಕೆ ತರಲಾಗಿದೆ ಎಂದು ಎಸ್‌.ಐ. ಅಂಕಲಿ ತಿಳಿಸಿದ್ದಾರೆ.

ನಾಲ್ಕು ಶಾಲೆಗಳು: ತಾಲೂಕಿನಲ್ಲಿ ನಂ. 1 ಶಾಸಕರ ಮಾದರಿ ಕೇಂದ್ರ ಶಾಲೆ, ಚಿಕ್ಕನರಗುಂದ ಸರಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆ, ಹುಣಸೀಕಟ್ಟಿ ಸರಕಾರಿ ಪ್ರಾಥಮಿಕ ಶಾಲೆ, ಬನಹಟ್ಟಿ ಕೆಪಿಎಸ್‌ ಶಾಲೆ ಸೇರಿ 4 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭಿಸಲಾಗಿದೆ. ಚಿಕ್ಕನರಗುಂದ, ಬನಹಟ್ಟಿ ಕೆಪಿಎಸ್‌ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಮಂಜೂರಾಗಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.