ಉಸಿರಾಟದಿಂದ ಬಳಲುತ್ತಿದ್ದ ಶಿಶು ರಕ್ಷಣೆ


Team Udayavani, Apr 11, 2019, 4:11 PM IST

gad-3
ಗದಗ: ಅತೀ ಕಡಿಮೆ 560 ಗ್ರಾಂ ತೂಕದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಶಿಶುವನ್ನು
ರಕ್ಷಿಸುವ ಮೂಲಕ ಇಲ್ಲಿನ ಜಿಮ್ಸ್‌ ಆಸ್ಪತ್ರೆ ವೈದ್ಯರು ಅಪರೂಪದ ಸಾಧನೆ ಮಾಡಿದ್ದಾರೆ.
ಪೂಜಾ ಪರಶುರಾಮ ಭಂಡಾರಿ ಎಂಬ 6.5 ತಿಂಗಳ ಗರ್ಭಿಣಿಯಲ್ಲಿ ಅವಧಿ ಪೂರ್ವ ಅಧಿಕ ರಕ್ತಸ್ರಾವದಿಂದ ನಗರದ
ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಮಗು ಕನಿಷ್ಠ 560 ಗ್ರಾ.ಪಂ ತೂಕ
ಹೊಂದಿದ್ದರಿಂದ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿತ್ತು. ಆದರೆ, ಹಣಕಾಸಿನ ತೊಂದರೆಯಿಂದಾಗಿ ಇಲ್ಲಿನ ಸರಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದ ಮಗುವಿಗೆ ಆಸ್ಪತ್ರೆಯ ಡಾ.ಶಿವನಗೌಡ ಜೋಳದರಾಶಿ ಅವರ ನೇತೃತ್ವದ ಶಿಶು ತಜ್ಞರ ಸತತ ಮತ್ತು ಕಠಿಣ ಪ್ರಯತ್ನದಿಂದ ಉಸಿರಾಟದ ತೊಂದರೆಗೊಳಗಾಗಿದ್ದ ಮಗುವನ್ನು ಕೃತಕ ಉಸಿರಾಟ, ಔಷಧಿಗಳು ಹಾಗೂ ಕಾಂಗರೂ ಕೇರ್‌ನಂತಹ ವ್ಯವಸ್ಥಗಳಿಂದ ಹಂತ ಹಂತವಾಗಿ ಮಗುವನ್ನು ರಕ್ಷಿಸಿದ್ದಾರೆ.
ಸದ್ಯ ಮಗು ಸ್ವಯಂ ಉಸಿರಾಡುತ್ತಿದ್ದು, ಹೆತ್ತವರು ಹಾಗೂ ಆಸ್ಪತ್ರೆಯ ವೈದ್ಯರಲ್ಲಿ ಸಂತಸ ಮೂಡಿಸಿದೆ. 6.5 ತಿಂಗಳಲ್ಲಿ ಜನಿಸುವ ಮಕ್ಕಳು ಬದುಕುಳಿಯುವುದು ವಿರಳ. ಅದರಲ್ಲೂ ಅತೀ ಕಡಿಮೆ ತೂಕದ ಮಗುವನ್ನು ರಕ್ಷಿಸುವಲ್ಲಿ ಆಸ್ಪತ್ರೆಯ ವೈದ್ಯರ ತಂಡದ ಪರಿಶ್ರಮವನ್ನು ಜಿಮ್ಸ್‌ ನಿರ್ದೇಶಕ ಡಾ.ಪಿ.ಎಸ್‌.ಭೂಸರಡ್ಡಿ, ಮುಖ್ಯ ಆಡಳಿತಾಧಿಕಾರಿ ಪಿ.ಎಸ್‌. ಮಂಜುನಾಥ, ವೈದ್ಯಕೀಯ ಅಧೀಕ್ಷಕ ಡಾ.ಜಿ.ಎಸ್‌.ಪಲ್ಲೇದ ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.