ಉದ್ಯೋಗ ಖಾತ್ರಿ ಕೂಲಿ ಹಣ ನೀಡಲು ಒತ್ತಾಯ


Team Udayavani, Sep 21, 2019, 10:33 AM IST

gadaga-tdy-2

ಮುಂಡರಗಿ: ಉದ್ಯೋಗ ಖಾತ್ರಿಯಲ್ಲಿ ಕೆರೆಯ ಹೂಳು ಎತ್ತುವ ಕೆಲಸ ಮಾಡಿದರೂ ಕೂಲಿ ಹಣ ನೀಡಿಲ್ಲವೆಂದು ಕೂಲಿಕಾರರು ಗ್ರಾಮ ಪಂಚಾಯಿತಿಯ ಬಾಗಿಲು ಹಾಕಿ ಬಿದರಹಳ್ಳಿಯಲ್ಲಿ ಪ್ರತಿಭಟಿಸಿದರು.

ಬೆಳಗ್ಗೆಯಿಂದಲೇ ಗ್ರಾಮ ಪಂಚಾಯಿತಿಯ ಬಾಗಿಲು ಹಾಕಿ ಕೂಲಿಕಾರರು ಪ್ರತಿಭಟಿಸಿ, ಕೂಡಲೇ ಕೂಲಿಯ ಹಣವನ್ನು ಬಿಡುಗಡೆ ಮಾಡಬೇಕು. ಅಲ್ಲದೇ ಬರಗಾಲ ಕಾಮಗಾರಿಯಲ್ಲಿ ಗ್ರಾಮದ ಕೆರೆಯ ಹೂಳನ್ನು ಹದಿನೈದು ದಿನಗಳವರೆಗೂ ಪ್ರತಿದಿನವು ಮುನ್ನೂರು ಐವತ್ತು ಜನ ಕೂಲಿಕಾರರು ಕೆಲಸ ಮಾಡಿದ್ದೇವೆ. ಕಳೆದ ಮೂರು ತಿಂಗಳಿಂದ ಹಲವಾರು ನೆಪಗಳನ್ನು ಹೇಳಿ ಕೂಲಿಕಾರರಿಗೆ ಕೂಲಿಯ ಹಣ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಪಂ ಎಡಿ ಮಧುಸೂದನ್‌ ಕೋರ್ಲಹಳ್ಳಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಅನುದಾನ ಬಂದಿಲ್ಲ. ಅನುದಾನ ಬಂದ ತಕ್ಷಣವೇ ಕೊಡಲೇ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಭರವಸೆ

ನೀಡಿದ ನಂತರ ಪ್ರತಿಭಟನೆಯು ಮುಕ್ತಾಯಗೊಳಿಸಲಾಯಿತು. ಪ್ರತಿಭಟನೆಕಾರರು ಒಂದು ವಾರದೊಳಗೆ ಕೂಲಿಯ ಹಣವನ್ನು ಕೊಡದೇ ಇದ್ದರೆ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಪಾರವ್ವ ರಾಮಪ್ಪ ಹಳ್ಳೆಪ್ಪನವರ, ಗೌರವ್ವ ಹಳ್ಳೆಪ್ಪನವರ, ಮಹಾದೇವಕ್ಕ ಬೋವಿ, ಹಿರಿಯಕ್ಕ ಬೋವಿ, ನಾಗರಾಜ ಮತ್ತೂರು, ಗಿಡ್ಡಪ್ಪ ಮತ್ತಿಕಟ್ಟಿ, ಮಂಜಪ್ಪ ಹಾರೋಗೇರಿ, ನಿಂಗಪ್ಪ ಕಳ್ಳಿ, ಕೋಟೆಪ್ಪ ಬಸೇಗೌಡರ, ಪರಸಪ್ಪ ಹುಳ್ಳಮುದ್ದಿ, ನೀಲಪ್ಪ ದೇವರಮನಿ, ಪರಶುರಾಮ ಕಿಲಾರಿ, ಮಹೂಬ ಕಾಗದಗಾರ, ಹನುಮಪ್ಪ ತಳವಾರ, ದೇವೇಂದ್ರಪ್ಪ ತಳವಾರ, ರಾಕೇಶ ಜೋಶಿ, ಮಂಜು ನಾಯ್ಕರ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.