HDK ಮೋದಿಗೆ ಹತ್ತಿರವೇ: ಎಚ್.ಕೆ.ಪಾಟೀಲ್ ಪ್ರಶ್ನೆ
Team Udayavani, Aug 7, 2023, 9:45 PM IST
ಗದಗ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಪ್ರಧಾನಿ ನರೇಂದ್ರ ಮೋದಿ ಹತ್ತಿರವಾಗಿದ್ದಾರೆಯೇ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರಕಾರದ ಭ್ರಷ್ಟಾಚಾರ ಕುರಿತು ಪ್ರಧಾನಿ ಮೋದಿಗೆ ದೂರು ಸಲ್ಲಿಸುವುದಾಗಿ ಎಚ್ಡಿಕೆ ಮಾಜಿ ಸಿಎಂ, ವಿಪಕ್ಷದ ಮಹತ್ವದ ಮುಂದಾಳು ಹೇಳಿದ್ದಾರೆ. ಅವರ ವಿವೇಚನೆಗೆ ತಿಳಿದಿರುವುದನ್ನು ಮಾಡಲಿ.
ಆದರೆ ಅದಕ್ಕೂ ಮುನ್ನ ಅವರು ವಿಧಾನಸಭೆಯಲ್ಲಿ ಮಾತನಾಡಬಹುದಿತ್ತು. ಪ್ರಧಾನಿ ಮುಂದೆ ಏನು ಹೇಳಲು ಹೊರಟಿದ್ದಾರೋ ಅದನ್ನು ಕರ್ನಾಟಕದ ಜನರ ಮುಂದೆಯೂ ಹೇಳಬಹುದಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು