ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆ ಮಾಡಿ


Team Udayavani, May 19, 2019, 12:05 PM IST

gadaga-tdy-3..

ದಗ: ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಪೌರ ಕಾರ್ಮಿಕರ ಸಂಘದಿಂದ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಗದಗ: 2017ರ ಸರಕಾರದ ಆದೇಶದಂತೆ ಸ್ಥಳೀಯ ಸಂಸ್ಥೆಯಲ್ಲಿ ಕ್ಲೀನರ್ ಆಗಿ ಕಾರ್ಯನಿರ್ವಹಿಸುವವರನ್ನು ಲೋಡರ್ಗಳನ್ನಾಗಿ ಪರಿಗಣಿಸಿ ವೇತನ ಪಾವತಿಸುವುದರೊಂದಿಗೆ ಕಳೆದ ಏಳು ತಿಂಗಳಿಂದ ಬಾಕಿ ಇರುವ ಪೌರ ಕಾರ್ಮಿಕರ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪೌರಕಾರ್ಮಿಕರ ಸಂಘ ಗದಗ ಘಟಕ ಒತ್ತಾಯಿಸಿದೆ.

ಈ ಕುರಿತು ಸಂಘದ ಪ್ರಮುಖರು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಗದಗ-ಬೆಟಗೇರಿ ನಗರಸಭೆಯಲ್ಲಿ 2012ನೇ ಇಸ್ವಿಯಿಂದ ಇಲ್ಲಿಯವರಗೆ ದುರಗಪ್ಪ ಪೂಜಾರ, ಚಂದ್ರಶೇಖರ ದೊಡ್ಡಮನಿ, ಪ್ರಕಾಶ ದೊಡ್ಡಮನಿ, ವಿರೂಪಾಕ್ಷಿ ರಾಮಗಿರಿ, ಮಾರುತಿ ಪರಾಪುರ, ವಿಜಯ ಅಳವುಂಡಿ, ಮರಿಯಪ್ಪ ಹೊಸಳ್ಳಿ, ಮಂಜುನಾಥ ಕಡಬೂರ ಇವರೆಲ್ಲರೂ ನಗರಸಭೆ ವತಿಯಿಂದ ಕ್ಲೀನರ್‌ಗಳಾಗಿ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಆದರೆ, 2017ರ ರಾಜ್ಯ ಸರಕಾರದ ಆದೇಶದಂತೆ ಅವರನ್ನು ಲೋಡರ್ಗಳಾಗಿ ಪರಿಗಣಿಸದೇ ವಂಚಿಸಲಾಗಿದೆ. ಇಂದಿಗೂ ಅವರಿಗೆ ಕ್ಲೀನರ್ ಹೆಸರಲ್ಲೇ ವೇತನ ಪಾವತಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದರೊಂದಿಗೆ ಕಳೆದ ಏಳು ತಿಂಗಳುಗಳಿಂದ ಬಾಕಿ ಇರುವ ನಗರಸಭೆ ಎಲ್ಲ ಪೌರಕಾರ್ಮಿಕರ ವೇತನವನ್ನು ಮೇ 22ರ ಒಳಗಾಗಿ ಪಾವತಿಸಬೇಕು. ಇಲ್ಲವೇ ನಗರಸಭೆ ಎದುರಿಗೆ ವಾಹನಗಳ ಸಮೇತ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಮುಖರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ಗದಗ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಬಿ. ರಾಮಗಿರಿ, ರಮೇಶ ಬಾರಕೇರ, ಎಸ್‌.ಪಿ. ಬಳ್ಳಾರಿ, ದುರಗಪ್ಪ ಪೂಜಾರಿ, ಶಿವು ಯಳವತ್ತಿ, ಮಾರುತಿ ಪರಾಪುರ, ಮುತ್ತು ದೊಡ್ಡಮನಿ, ಶಿವು ಜಬಲದಿನ್ನಿ, ಪ್ರಕಾಶ ದೊಡಮನಿ, ಮಂಜು ಕಡಬುರ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.