ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

ವಿವಿಧ ವಸ್ತು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಬೆಲೆ ಇಳಿಕೆಗೆ ಒತ್ತಾಯ

Team Udayavani, Jun 24, 2021, 8:55 PM IST

23gjd1

ಗಜೇಂದ್ರಗಡ: ಪಟ್ಟಣದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಜೆಡಿಎಸ್‌ ತಾಲೂಕು ಘಟಕದಿಂದ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಸೈಕಲ್‌, ಅಡುಗೆ ಸಿಲಿಂಡರ್‌ ಪ್ರದರ್ಶಿಸಿ ಬುಧವಾರ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಮಕು¤ಮಸಾಬ ಮುಧೋಳ ಮಾತನಾಡಿ, ಲಾಕ್‌ಡೌನ್‌ ನಡುವೆಯೇ ತೈಲ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರನ್ನು ಸಂಕಷ್ಟಕ್ಕೆ ನೂಕಿದೆ. ಇದರಿಂದ ದಿನ ಬಳಕೆ ಆಹಾರ ಸಾಮಗ್ರಿಗಳ ಬೆಲೆಯೂ ಹೆಚ್ಚಾಗುತ್ತಿದೆ. ಜನಸಾಮಾನ್ಯರೆಲ್ಲ ಬೀದಿಗೆ ಬೀಳುವ ದುಃಸ್ಥಿತಿ ಬಂದೊದಗಿದೆ. ತೈಲ ಬೆಲೆ ಏರಿಸುವ ಮೂಲಕ ಕೋವಿಡ್‌ ಸಂಕಷ್ಟದಲ್ಲಿಯೂ ಜನರ ಬದುಕನ್ನು ಇನ್ನಷ್ಟು ದುಸ್ಥರ ಮಾಡಿದೆ. ಕಚ್ಚಾ ತೈಲದ ಬೆಲೆ ಇಕೆಯಾದರೂ ಟ್ಯಾಕ್ಸ್‌ ಹೆಚ್ಚಿಸಿ, ಅದರ ಲಾಭ ಗ್ರಾಹಕರಿಗೆ ಸಿಗದಂತೆ ವಂಚಿಸಿದೆ ಎಂದು ಆರೋಪಿಸಿದರು.

ನಾವು ಚುನಾವಣೆ ರ್ಯಾಲಿ ಮಾಡುತ್ತಿಲ್ಲ. ಜನರ ಸಮಸ್ಯೆ ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ವಿದ್ಯುತ್‌ ದರ ಹೆಚ್ಚಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಜನ ಸಾಮಾನ್ಯರ ಸಂಕಷ್ಟ ಅರಿವಾಗದ ಸರ್ಕಾರಕ್ಕೆ  ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್‌ ಮುಖಂಡ ಸಂಗಪ್ಪ ಯಲಬುಣಚಿ ಮಾತನಾಡಿ, ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಉಳ್ಳವರ ಕೈಗೊಂಬೆಯಂತೆ ವರ್ತಿಸುತ್ತಿದೆ. ಜನರ ಸಂಕಷ್ಟ ಕೇಳುವವರಿಲ್ಲ. ಬಿಜೆಪಿ ಸರ್ಕಾರಕ್ಕೆ ಕಡಿವಾಣ ಹಾಕಲು ಜನಸಾಮಾನ್ಯರು ಮುಂದಾಗಬೇಕಿದೆ ಎಂದರು.

ನಂತರ ತಹಶೀಲ್ದಾರ್‌ ಕಚೇರಿಗೆ ಸೈಕಲ್‌ ಮೂಲಕ ತೆರಳಿ ಶಿರಸ್ತೇದಾರ್‌ ಎ.ಎಫ್‌. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪತ್ತೆಸಾಬ ತಹಶೀಲ್ದಾರ, ರವಿ ಮೋಹಿತೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.