ಇಂದಿನಿಂದ ಕರಿಯಮ್ಮದೇವಿ 90ನೇ ಜಾತ್ರೋತ್ಸವ


Team Udayavani, Apr 5, 2019, 2:18 PM IST

gada-1
ಗದಗ: ಇಲ್ಲಿನ ಕರಿಯಮ್ಮಕಲ್ಲ ಬಡಾವಣೆಯ ಕರಿಯಮ್ಮದೇವಿಯ 90ನೇ ಜಾತ್ರಾ ಮಹೋತ್ಸವ ಏ.5 ರಿಂದ 7ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಕರಿಯಮ್ಮ ಕಲ್ಲ ಬಡಾವಣೆಯ ಸುಧಾರಣಾ ಸಮಿತಿ ಗೌರವಾಧ್ಯಕ್ಷ ಎಲ್‌.ಡಿ. ಚಂದಾವರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.5ರಂದು ಕರಿಯಮ್ಮದೇವಿ ಬೆಳ್ಳಿ ಉತ್ಸವ ಮೂರ್ತಿ ದರ್ಶನ ನಡೆಯಲಿದೆ. ಕರಿಯಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ ರಂಗೋಲಿ, 11ಕ್ಕೆ ಚಿತ್ರಕಲೆ ಹಾಗೂ 11.30ಕ್ಕೆ ವಚನ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ ಎಂದು ಹೇಳಿದರು.
ಏ.5 ರಂದು ಸಂಜೆ 6ಕ್ಕೆ ಜಾತ್ರಾ ಮಹೋತ್ಸವ ಪ್ರಾರಂಭೋತ್ಸವ ಜರುಗಲಿದ್ದು, ಹರ್ಲಾಪೂರ ಕೊಟ್ಟೂರೇಶ್ವರ ಮಠದ ಕೊಟ್ಟೂರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಡಾ. ಸುಭಾಶಚಂದ್ರ ಅಂಗಡಿ, ಸಹಕಾರಿ ಧುರೀಣ ಎಚ್‌.ಜಿ. ಹಿರೇಗೌಡ್ರ ಪಾಲ್ಗೊಳ್ಳುವರು ಎಂದು ಹೇಳಿದರು.
ಏ.6ರಂದು ಸಂಜೆ 5.30ಕ್ಕೆ ಸಕಲ ಮಂಗಳ ವಾದ್ಯಗಳೊಂದಿಗೆ ಮಹಾರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ನರಗುಂದ ತಾಲೂಕು ಕೊಣ್ಣೂರಿನ ಚಕ್ರ ಮಹಿಳಾ ಕಲಾ ತಂಡ ಹಾಗೂ ಕುರ್ತಕೋಟಿಯ ವಿರೂಪಾಕ್ಷ ಗೂರನವರ ಸಂಗಡಿಗರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಜಾತ್ರಾ ಸಮಿತಿ ಅಧ್ಯಕ್ಷ ಐ.ಬಿ. ಮೈದರಗಿ ಅಧ್ಯಕ್ಷತೆ ವಹಿಸುವರು. ವರ್ತಕ ಸಿ.ಸಿ. ಬಡ್ನಿ, ಎಂ.ಸಿ. ಐಲಿ, ಕೆ.ಕೆ. ಪಟೇಲ ಪಾಲ್ಗೊಳ್ಳುವರು ಎಂದು ಹೇಳಿದರು.
ಏ. 7ರಂದು ಮಧ್ಯಾಹ್ನ 1ಕ್ಕೆ ಅನ್ನ ಸಂತರ್ಪಣೆ, ಸಂಜೆ 6ಕ್ಕೆ ಕಡುಬಿನ ಕಾಳಗ, ಸಂಜೆ 7ಕ್ಕೆ ಜಂತ್ಲಿ- ಶಿರೂರಿನ ಜಾನಪದ ಕಲಾವಿದ ಗವಿಸಿದ್ಧಯ್ನಾ ಹಳ್ಳಿಕೇರಿಮಠ, ಬೆಳಹೊಡ ಗ್ರಾಮದ ಸಾವಿತ್ರಿಬಾಯಿ ಪುಲೆ ಜಾನಪದ ಕಲಾಮೇಳ, ಕರಿಯಮ್ಮದೇವಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಕರಿಯಮ್ಮಕಲ್ಲ ಬಡಾವಣೆ ಹಾಗೂ ವಿವೇಕಾನಂದ ಬಡಾವಣೆ ಸಹೋದರಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಸಮಿತಿ ಕಾಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಿ.ಜಿ. ಬಿರಾದಾರ, ಬಸವರಾಜ ಬಿಂಗಿ ಪಾಲ್ಗೊಳ್ಳುವರು ಎಂದು ಹೇಳಿದರು.
ಕರಿಯಮ್ಮದೇವಿ ಜಾತ್ರಾ ಸಮಿತಿ ಅಧ್ಯಕ್ಷ ಐ.ಬಿ. ಮೈದರಗಿ, ಸುಧಾರಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ, ಪದಾಧಿ ಕಾರಿಗಳಾದ ಆರ್‌.ಬಿ. ಕುಲಕರ್ಣಿ, ಜಿ.ಕೆ. ತಮ್ಮಣ್ಣವರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.