Laxmeshwar: ಭಾವೈಕ್ಯದ ಕೊರಿಕೊಪ್ಪ ಆಂಜನೇಯ ದೇವಸ್ಥಾನ…ಇಲ್ಲಿ ಮುಸ್ಲಿಮರೇ ಅರ್ಚಕರು

ಆಂಜನೇಯ ದೇವಸ್ಥಾನ ನೂರಾರು ವರ್ಷಗಳ ಹಿನ್ನೆಲೆ ಹೊಂದಿದೆ

Team Udayavani, Aug 28, 2023, 6:29 PM IST

Laxmeshwar: ಭಾವೈಕ್ಯದ ಕೊರಿಕೊಪ್ಪ ಆಂಜನೇಯ ದೇವಸ್ಥಾನ…ಇಲ್ಲಿ ಮುಸ್ಲಿಮರೇ ಅರ್ಚಕರು

ಲಕ್ಷ್ಮೇಶ್ವರ: ದೇಶದಲ್ಲಿ ಇವತ್ತಿಗೂ ಅನೇಕ ಕಡೆ ಹಿಂದೂ-ಮುಸ್ಲಿಮರು ಜಾತಿ, ಧರ್ಮ ಭೇದ ಮರೆತು ಸಹೋದರತೆಯಿಂದ ಬಾಳುತ್ತಾ ಬಂದಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಂತೂ ಹಬ್ಬ ಹರಿದಿನ, ಜಾತ್ರೆ, ಸಂಪ್ರದಾಯ ಆಚರಣೆ ಸಂದರ್ಭದಲ್ಲಿ ಇದನ್ನು ಕಾಣಬಹುದಾಗಿದೆ.

ಇದಕ್ಕೆ ಲಕ್ಷ್ಮೇಶ್ವರದ ಸಮೀಪದ ಅಡರಕಟ್ಟಿ- ಕೊಂಡಿಕೊಪ್ಪ ಗ್ರಾಮದ ಬಳಿ ಕೊರಿಕೊಪ್ಪ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಉತ್ತಮ ಉದಾಹರಣೆಯಾಗಿದೆ. ವಿಶೇಷವಾಗಿ ಈ ದೇವಸ್ಥಾನವನ್ನು ತಲೆ ತಲಾಂತರಗಳಿಂದ ಮುಸ್ಲಿಂ, ಹಿಂದೂ ಬಾಂಧವರು ನಡೆದುಕೊಳ್ಳುತ್ತಿದ್ದು, ಇಲ್ಲಿಗೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಪೂಜೆಯನ್ನು ಪು. ಬಡ್ನಿ ಗ್ರಾಮದ ಮುಸ್ಲಿಂ ಕುಟುಂಬದವರೇ ಮಾಡುತ್ತಾ ಬಂದಿದ್ದಾರೆ. ಅದಕ್ಕಾಗಿ ಅವರಿಗೆ ದೇಗುಲಕ್ಕೆ ಹೊಂದಿಕೊಂಡಂತೆ ಜಮೀನಿದೆ.

ದೇವಸ್ಥಾನದ ಹಿನ್ನೆಲೆ: ಕೊರಿಕೊಪ್ಪ ಆಂಜನೇಯ ದೇವಸ್ಥಾನ ನೂರಾರು ವರ್ಷಗಳ ಹಿನ್ನೆಲೆ ಹೊಂದಿದೆ. ದೇವಸ್ಥಾವಿರುವ ಪ್ರದೇಶದಲ್ಲಿ ಹಿಂದೆ ಕೊನೇರಿಕೊಪ್ಪ, ಕೊರಿಕೊಪ್ಪ ಹಾಗೂ ಕೊಂಡಿಕೊಪ್ಪ ಎಂಬ ಗ್ರಾಮಗಳು ಇದ್ದವು. ಈ ಗ್ರಾಮಗಳಲ್ಲಿನ ಜನರು ಪ್ಲೇಗ್‌, ಸಿಡುಬು, ಕಾಲರಾಗಳಂತ ಸಾಂಕ್ರಾಮಿಕ ಕಾಯಿಲೆಗಳಿಂದ ಗ್ರಾಮಗಳನ್ನು ತೊರೆದು ಬೇರೆಡೆ ನೆಲೆ ನಿಂತರು. ಇದಕ್ಕೆ ಸಾಕ್ಷಿ ಎಂಬಂತೆ ಈ ಸ್ಥಳದಲ್ಲಿರುವ ಆಂಜನೇಯ, ದೇವಿ ದೇವಸ್ಥಾನ, ಇಲ್ಲಿನ ಜಮೀನುಗಳಲ್ಲಿ ಈಗಲೂ ಆಗಾಗ್ಗೆ ಕಾಣಸಿಗುವ ಒಡೆದ ಮಣ್ಣಿನ ಮಡಕೆ, ಬಿಸುವ ಕಲ್ಲು, ಒಳ್ಳಕಲ್ಲು, ಧಾನ್ಯ ಸಂಗ್ರಹದ ಹಗೆವು ಪತ್ತೆಯಾಗುತ್ತವೆ.

ಅಲ್ಲದೇ ವಿಶೇಷತೆ ಹೊಂದಿರುವ ದೇವಸ್ಥಾನದ ಸುತ್ತ ನಿಧಿ ಸಿಗುತ್ತದೆಂಬ ಕಾರಣದಿಂದ ದೇವಸ್ಥಾನದ ಸುತ್ತಲು ನಿಧಿ ಕಳ್ಳರು ಗುಂಡಿ ತೊಡಿರುವುದು, ಮೂರ್ತಿ ಧ್ವಂಸ, ವಾಮಾಚಾರ ಮಾಡುವ ಮೂಲಕ ನಿಧಿ ಆಸೆಗೆ ಈ ಸ್ಥಳದಲ್ಲಿ ಅನೇಕ ದುಷ್ಕೃತ್ಯಗಳು ನಡೆಯುತ್ತಲೇ ಇವೆ. ಆದರೆ ಸುತ್ತಲಿನ ನೂರಾರು ರೈತರಿಗೆ ಇಷ್ಟಾರ್ಥಸಿದ್ಧಿಸುವ ದೇವಸ್ಥಾನ ಇದಾಗಿದೆ. ಕೇವಲ ಕಲ್ಲಿನ ಗೂಡಿನಂತಿರುವ ದೇವಸ್ಥಾನ ಜೀರ್ಣೋದ್ಧಾರ ಮಾಡಬೇಕೆಂದು ಕೊಂಡಿಕೊಪ್ಪ, ಅಡರಕಟ್ಟಿ, ಪು. ಬಡ್ನಿ, ಲಕ್ಷ್ಮೇಶ್ವರ ಭಾಗದ ರೈತರೆಲ್ಲರ ಸಂಕಲ್ಪ-ಸಹಕಾರದಿಂದ ದೇವಸ್ಥಾನ ಜೀರ್ಣೋದ್ಧಾರ ಮಾಡಿದ್ದಾರೆ.

ಮೂರ್ತಿ ಮರು ಪ್ರತಿಷ್ಠಾಪನೆ
ಶ್ರಾವಣ ಮಾಸದ 2ನೇ ಶನಿವಾರದ ದೇವಸ್ಥಾನದಲ್ಲಿ ಮೂಲ ಆಂಜನೇಯ ಮೂರ್ತಿ ಮರು ಪ್ರತಿಷ್ಠಾಪನೆ, ಹೋಮ, ಹವನ, ಅಭಿಷೇಕ, ಕುಂಕುಮಾರ್ಚನೆ, ಭಜನೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಶ್ರದ್ಧಾ, ಭಕ್ತಿ ನಂಬಿಕೆಯುಳ್ಳ ಅಪಾರ ಭಕ್ತರು ದರ್ಶನ ಪಡೆದರು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ರೈತರಾದ ಶಿವಪುತ್ರಯ್ಯ ಶಿಗ್ಲಿಮಠ, ರಾಮಣ್ಣ ಚಿಕ್ಕಣ್ಣವರ, ಶಿವಪ್ಪ ಜೈನ್‌, ರವಿ ನಾಯಕ, ಮೊಹಮ್ಮದ್‌ ಲಕ್ಷ್ಮೇಶ್ವರ, ಲಕ್ಷ್ಮಣ ಲಮಾಣಿ, ಬಸವರಾಜ ದೊಡಮನಿ, ಅಶೋಕ ಬನ್ನಿಮಟ್ಟಿ, ಜೀನೆಶ್‌ ಜೈನ್‌, ಮಂಜು ಲಮಾಣಿ ಸೇರಿ ಹಲವರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.