ಕುವೆಂಪು ಸಂದೇಶ ವಿಶ್ವಕ್ಕೆ ಪಸರಿಸಲು ಶ್ರಮಿಸಿ: ಮರದ


Team Udayavani, Dec 30, 2020, 4:00 PM IST

ಕುವೆಂಪು ಸಂದೇಶ ವಿಶ್ವಕ್ಕೆ ಪಸರಿಸಲು ಶ್ರಮಿಸಿ: ಮರದ

ಗಜೇಂದ್ರಗಡ: ಜಾತಿ, ಮತ, ಪಂಥ, ವರ್ಗಗಳನ್ನು ಕಿತ್ತೆಸೆದು ಮನುಜ ಮತ ಸಾರಿದ ವಿಶ್ವ ಮಾನವ ಕುವೆಂಪು ಅವರಸಂದೇಶವನ್ನು ವಿಶ್ವಕ್ಕೆ ಪಸರಿಸಲು ಯುವಸಮೂಹ ಮುಂದಾಗಬೇಕೆಂದುಪ್ರಾಚಾರ್ಯ ವಿ.ಬಿ. ಮರದ ಹೇಳಿದರು.

ಪಟ್ಟಣದ ಎಸ್‌.ಎಂ. ಭೂಮರಡ್ಡಿಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿಮಂಗಳವಾರ ನಡೆದ ರಾಷ್ಟ್ರಕವಿ ಕುವೆಂಪುಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ರಾಷ್ಟ್ರಕವಿ ಕುವೆಂಪು ಅವರನಾಡಾಭಿಮಾನ ಅಮೋಘವಾದದ್ದು. ಕುವೆಂಪು ಹೇಳಿದ ಮಂತ್ರಮಾಂಗಲ್ಯ, ಸರಳ ವಿವಾಹ ಕ್ರಮಗಳುಒಂದು ಕಾಲಘಟ್ಟದ ತರುಣರನ್ನುಪ್ರಭಾವಿಸಿತ್ತು. ಕುವೆಂಪು ತಮ್ಮ ಕಾವ್ಯ,ನಾಟಕ, ಕಥೆ, ಲೇಖನಗಳ ಮೂಲಕ ಬೋಧಿಸಿದ್ದಾರೆ. ಶೋಷಣೆ ಮುಕ್ತ ಸಮಾಜದ ಅಗತ್ಯತೆಯನ್ನು ವಿಶ್ವಮಾನವನಾಗುವುದೆಂದರೆ ಯಾವಬಂಧನಗಳಲ್ಲದೆ ಹೊರಬರುವುದು.ಅವರ ಬರಹಗಳ ತಾತ್ವಿಕತೆ, ದೀನ,ದಲಿತರ ಜಾಗೃತಿಗೆ ಮೊರೆ ಇಟ್ಟರೆ, ಉಳ್ಳವರ ಆತ್ಮ ವಿಮರ್ಶೆಗೆ ಕರೆ ಕೊಡುತ್ತದೆ ಎಂದರು.

ಉಪನ್ಯಾಸಕ ಎಸ್‌.ಕೆ. ಕಟ್ಟಿಮನಿ ಮಾತನಾಡಿ, ಕುವೆಂಪು ಅವರು ರಸಋಷಿ ಕವಿ, ವಿಶ್ವಮಾನವ, ಕನ್ನಡದಲ್ಲಿಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದಮಹಾನ್‌ ಚೇತನರಾಗಿದ್ದಾರೆ. ಕನ್ನಡಭಾಷೆ, ನೆಲ, ಜಲದ ಬಗ್ಗೆ ಕನ್ನಡಿಗರನರನಾಡಿಗಳಲ್ಲೂ ಕನ್ನಡತನವನ್ನು ಬಡಿದೆಬ್ಬಿಸಿದ ಕವಿ. ಈ ದಿಸೆಯಲ್ಲಿಕುವೆಂಪು ಅವರ ಆದರ್ಶಗಳು ದಾರಿದೀಪವಾಗಿವೆ ಎಂದರು.

ಎಸ್‌.ಎಸ್‌. ಚುಂಚಾ, ಬಿ.ವಿ.ಮುನವಳ್ಳಿ, ಎಲ್‌.ಕೆ.ವದ್ನಾಳ,ಕೆ.ಹಿರೇಮಠ, ಬಿ.ಇ.ಹಡಪದ ಇನ್ನಿತರರು ಉಪಸ್ಥಿತರಿದ್ದರು.

ಡಿಸಿ ಕಚೇರಿಯಲ್ಲಿ ಕುವೆಂಪು ಜನ್ಮದಿನ :

ಗದಗ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತಭವನದ ಸಭಾಂಗಣದಲ್ಲಿ ಮಂಗಳವಾರರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನದಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬುಅವರು ರಾಷ್ಟ್ರಕವಿ ಕುವೆಂಪು ಅವರಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಮೂಲಕ ಗೌರವ ಸಮರ್ಪಿಸಿದರು. ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೆಶಕ ವೀರಯ್ಯಸ್ವಾಮಿ ಹಿರೇಮಠ,ನಿರ್ಮಿತಿ ಕೇಂದ್ರದ ಯೋಜನಾವ್ಯವಸ್ಥಾಪಕ ಶಿರೋಳ ಸೇರಿದಂತೆ ಗಣ್ಯರುವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.