ಸೌಲಭ್ಯವಿಲ್ಲದೇ ಸೊರಗುತ್ತಿದೆ ಮುಶಿಗೇರಿ ಲೈಬ್ರರಿ


Team Udayavani, Dec 1, 2019, 4:12 PM IST

gadaga-tdy-2

ಗಜೇಂದ್ರಗಡ: ಸಮೀಪದ ಮುಶಿಗೇರಿ ಗ್ರಾಮದ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿದ್ದು, ನಿರ್ವಹಣೆ ಇಲ್ಲ. ಗ್ರಂಥಾಲಯ ಕಟ್ಟಡ ಸುತ್ತಲೂ ಅನೈರ್ಮಲ್ಯದಿಂದ ಕಲುಷಿತ ವಾತಾವರಣವಿದ್ದು, ಓದುಗರು ಮೂಗು ಮುಚ್ಚಿಕೊಂಡೇ ಹೋಗುವ ಸ್ಥಿತಿ ಇದೆ.

1993-94ನೇ ಸಾಲಿನ ನಬಾರ್ಡ್‌ಯೋಜನೆಯಡಿ ಗ್ರಾಮದಲ್ಲಿ ಗ್ರಂಥಾಲಯ ಆರಂಭಿಸಲಾಗಿದ್ದು, ಕಟ್ಟಡ ನವೀಕರಣಗೊಂಡು ದಶಕ ಕಳೆದಿದೆ. ಆದರೆಸೂಕ್ತ ನಿರ್ವಹಣೆ ಇಲ್ಲದೇ ಕಟ್ಟಡ ಅಲ್ಲಲ್ಲಿಸೋರುತ್ತಿದೆ. ಮಳೆ ಬಂದರೆ, ಗ್ರಂಥಾಲಯ ಸ್ಥಿತಿ ಹೇಳತೀರಾಗಿದೆ. ಈ ಕುರಿತು ಸ್ಥಳೀಯಆಡಳಿತ ಇಚ್ಚಾಶಕ್ತಿ ಪ್ರದರ್ಶಿಸದ ಪರಿಣಾಮಇಂದಿಗೂ ಅದೇ ಪರಿಸ್ಥಿತಿ ಮುಂದುವರಿದಿದೆ. ಒಟ್ಟು 262 ಸದಸ್ಯರಿದ್ದು, 3317 ಪುಸ್ತಕಗಳಿವೆ. ನಿತ್ಯ ಗ್ರಾಮದ ಜನತೆಗ್ರಂಥಾಲಯಕ್ಕೆ ಬಹಳ ಉತ್ಸುಕತೆಯಿಂದಆಗಮಿಸುತ್ತಾರೆ.

ಆದರೆ ಓದುಗರಿಗೆ ಬೇಕಾಗುವ ದಿನಪತ್ರಿಕೆಗಳು, ಮಾಸಪತ್ರಿಕೆಗಳು ಮತ್ತು ಹೊಸ ಪುಸ್ತಕಗಳ ಕೊರತೆ ಕಾಡುತ್ತಿದೆ.ದಿನಪತ್ರಿಕೆ ಕಡಿಮೆ ಬರುವುದರಿಂದ ಇದ್ದ ಎರಡು ದಿನಪತ್ರಿಕೆಗಳನ್ನು ಎಲ್ಲರೂ ಓದುವಂತಾಗಿದೆ.ಗ್ರಾಮಸ್ಥರಿಂದ ಪ್ರತಿ ವರ್ಷ ಗ್ರಂಥಾಲಯ ಕರವೆಂದು ಲಕ್ಷಾಂತರ ರುಪಾಯಿ ವಸೂಲಿಮಾಡುತ್ತೀರಿ, ಆದರೆ ಕುಡಿಯುವ ನೀರು, ಸ್ವಚ್ಛತೆ ಸೇರಿ ಗ್ರಂಥಾಲಯಕ್ಕೆ ಬೇಕಾದಮೂಲ ಸೌಲಭ್ಯ ಕಲ್ಪಿಸುವಲ್ಲಿ ಹಿಂದೇಟು ಏಕೆ ಹಾಕುತ್ತೀರಿ ಎನ್ನುವುದು ಸಾರ್ವಜನಿಕರಪ್ರಶ್ನೆಯಾಗಿದೆ. ಗ್ರಾಮೀಣ ಪ್ರದೇಶದ ಯುವಕರಿಗೆ ಗ್ರಂಥಾಲಯ ಸದುಪಯೋಗ ಆಗುವನಿಟ್ಟಿನಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ಜತೆ ಎಲ್ಲ ದಿನಪತ್ರಿಕೆಗಳನ್ನು ಪೂರೈಸಲು ಗ್ರಾಪಂ ಆಡಳಿತ ಮುಂದಾಗಬೇಕಿದೆ.

 

ಅವ್ಯವಸ್ಥೆಯ ಆಗರವಾಗಿರುವ ಗ್ರಾಮದ ವಾಚನಾಲಯ ಕಟ್ಟಡ ದುರಸ್ತಿಗೊಳಿಸಬೇಕು, ಜತೆಗೆ ಮುಂಭಾಗದಲ್ಲಿನ ನೈರ್ಮಲ್ಯ ಸ್ವತ್ಛತೆ ಮಾಡುವುದಲ್ಲದೇ, ಮೂಲ ಸೌಲಭ್ಯಕ್ಕಾಗಿ ಗ್ರಾಪಂನ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಗೆ ಒತ್ತಾಯಿಸಲಾಗುವುದು. -ಬಸವರಾಜ ಡಗ್ಗಿ,ಗ್ರಾಪಂ ಸದಸ್ಯ

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.