ಲಕ್ಷ್ಮೇಶ್ವರದಲ್ಲೂ ಕಾಡಿದ ಪ್ರಯಾಣಿಕರ ಕೊರತೆ


Team Udayavani, May 20, 2020, 1:44 PM IST

ಲಕ್ಷ್ಮೇಶ್ವರದಲ್ಲೂ ಕಾಡಿದ ಪ್ರಯಾಣಿಕರ ಕೊರತೆ

ಲಕ್ಷ್ಮೇಶ್ವರ: ಸರ್ಕಾರ ಲಾಕ್‌ಡೌನ್‌ ಸಡಿಲಿಸಿ ಮಂಗಳವಾರದಿಂದ ಬಸ್‌ ಸಂಚಾರ ಪ್ರಾರಂಭಿಸಿದ್ದರೂ ಜನರು ಮಾತ್ರ ಬಸ್‌ ಹತ್ತಲು ಹಿಂದೇಟು ಹಾಕಿದ್ದು ಕಂಡು ಬಂದಿತು.

ಮಂಗಳವಾರ ಸಕಲ ಸಿದ್ಧತೆಗಳೊಂದಿಗೆ ಲಕ್ಷ್ಮೇಶ್ವರ ಘಟಕದಿಂದ ಹುಬ್ಬಳ್ಳಿ, ಗದಗ, ಗುತ್ತಲ, ಶಿರಹಟ್ಟಿ ಮತ್ತು ಗ್ರಾಮೀಣ ಪ್ರದೇಶಗಳು ಸೇರಿ 35 ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಓಡಿದ್ದು ಮಾತ್ರ ಕೇವಲ 5 ಬಸ್‌. ಅದರಲ್ಲಿ 4 ಹುಬ್ಬಳ್ಳಿಗೆ ಮತ್ತು 1 ಬಸ್‌ನ್ನು ಗದಗಕ್ಕೆ ಓಡಿಸಲಾಯಿತು. ಹಾವೇರಿ, ಹುಬ್ಬಳ್ಳಿ ಡಿಪೋದ ನಾಲ್ಕೈದು ಬಸ್‌ ಗಳು ಲಕ್ಷ್ಮೇಶ್ವರಕ್ಕೆ ಬಂದು ಹೊಗಿವೆ. ಬುಧವಾರ ಪ್ರಯಾಣಿಕರ ಸಂಖ್ಯೆ ಗಮನಿಸಿ ಹೆಚ್ಚಿನ ಬಸ್‌ ಓಡಿಸಲಾಗುವುದು ಎಂದು ಘಟಕ ವ್ಯವಸ್ಥಾಪಕ ಶೇಖರ ನಾಯಕ ತಿಳಿಸಿದರು.

ಲಾಕ್‌ಡೌನ್‌ ನಂತರದ ಎರಡು ತಿಂಗಳಿಂದ ಇಲ್ಲಿನ ಡಿಪೋದಲ್ಲಿ ಲಾಕ್‌ ಆಗಿದ್ದ ಬಸ್‌ಗಳನ್ನು ರಿಪೇರಿ ಮಾಡಿ, ಸ್ವತ್ಛಗೊಳಿಸಿ ಸಂಚಾರಕ್ಕೆ ಅಣಿಗೊಳಿಸಲಾಗಿತ್ತು. ಬಸ್‌ ನಿಲ್ದಾಣ ಸ್ವಚ್ಛಗೊಳಿಸಲಾಗಿತ್ತು. ಪ್ರಯಾಣಿಕರ ಆರೋಗ್ಯ ಪರೀಕ್ಷೆ, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿತ್ತು. ಲಕ್ಷ್ಮೇಶ್ವರ ಬಸ್‌ ನಿಲ್ದಾಣದಿಂದ ಹೊರಟ ಎಲ್ಲ ಪ್ರಯಾಣಿಕರ ಥರ್ಮಲ್‌ ಸ್ಕ್ರಿನಿಂಗ್‌ ನಡೆಸಿ ಅವರ ಮಾಹಿತಿ ಕಲೆ ಹಾಕಲಾಗಿದೆ. ಒಟ್ಟು 215 ಜನರು ಪ್ರಯಾಣ ಮಾಡಿದ್ದಾರೆನ್ನಲಾಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.