ಮನಸೆಳೆದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ


Team Udayavani, Jan 6, 2019, 11:17 AM IST

6-january-23.jpg

ಲಕ್ಷ್ಮೇಶ್ವರ: ಪುಲಿಗೆರೆ ಉತ್ಸವದಲ್ಲಿ ಇನ್ಫೋಸಿಸ್‌ ಪ್ರತಿಷ್ಠಾನದಿಂದ ನಡೆದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಜರುಗಿತು.

ಚಿತ್ರಕಲಾ ಶಿಬಿರದಲ್ಲಿ ಪಾಲ್ಗೊಂಡ ವಿವಿಧ ಜಿಲ್ಲೆಗಳ ಕಲಾವಿದರು ನಾಲ್ಕು ದಿನಗಳ ಕಾಲ ಲಕ್ಷ್ಮೇಶ್ವರದಲ್ಲಿರುವ ಪ್ರಾಚೀನ ದೇವಸ್ಥಾನ, ಸ್ಮಾರಕಗಳ ಚಿತ್ರ ಬಿಡಿಸಿದರು. ಈ ಎಲ್ಲ ಚಿತ್ರಗಳು ಶನಿವಾರ ಸೋಮೇಶ್ವರ ದೇವಸ್ಥಾನದಲ್ಲಿ ಪ್ರದರ್ಶನಗೊಂಡು ಕಲಾರಸಿಕರ ಮನಸೂರೆಗೊಂಡವು. ಕಲಾವಿದರು ಲಕ್ಷ್ಮೇಶ್ವರದ ಸೋಮೇಶ್ವರ, ಗೊಲ್ಲಾಳೇಶ್ವರ, ಲಕ್ಷ್ಮೀಲಿಂಗನ ದೇವಸ್ಥಾನ, ಬಸದಿ, ಮಸೀದಿ, ಮಹಂತೀನಮಠದ ಶಿಲ್ಪಕಲೆಯನ್ನು ತಮ್ಮ ಕೈ ಚಳಕದಿಂದ ಚಿತ್ರಿಸುವ ಮೂಲಕ ನಮ್ಮ ಸಂಸ್ಕೃತಿ ಪರಂಪರೆಯನ್ನು ಜೀವಂತಗೊಳಿಸುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನ ಅದ್ಬುತವಾಗಿ ಚಿತ್ರಿತಗೊಡಿತು.

ಶಿಬಿರದಲ್ಲಿ ಕಲಾವಿದರಾದ ಗದಗಿನ ಮಹೇಶ ಶರಣಯ್ಯ ಹೊಸಹಳ್ಳಿಮಠ, ಕೋಲಾರದ ಬಂಗಾರಪೇಟೆಯ ಮುನಿಯಪ್ಪ, ಹುಬ್ಬಳ್ಳಿಯ ರಮೇಶ ಚಂಡೆಪ್ಪನವರ, ಬೀದರನ ರಾಜಕುಮಾರ ಬಿ. ಭರಸಿಂಗಿ, ಕಲಬುರಗಿಯ ಶ್ರೀಶೈಲ ಗುಡೇದ, ಕಾರವಾರದ ಯೋಗೇಶ ನಾಯಕ, ಉಡುಪಿಯ ಹರ್ಷ ದಾಮೋದರ, ತುಮಕೂರಿನ ನವೀನ ಕುಮಾರ ಬಿ., ಧಾರವಾಡದ ವಿನಾಯಕ ಎಸ್‌. ಕಾಟೇನಹಳ್ಳಿ, ಧಾರವಾಡದ ಜಿ.ಆರ್‌. ಮಲ್ಲಾಪುರ, ಪ್ರವೀಣ ಗಾಯಕರ ಇವರು ಚಿತ್ರ ಬಿಡಿಸಿ ತಮ್ಮ ಕಲಾ ಪ್ರತಿಭೆ ಮೆರೆದರು. ಇವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ವಿದ್ಯಾಭವನದ ವಿಶೇಷಾಧಿಕಾರಿ ಸಿ.ಎನ್‌. ಅಶೋಕಕುಮಾರ, ನಾಡಿನ ಸಂಸ್ಕೃತಿಯ ಪ್ರತೀಕವಾದ ದೇವಸ್ಥಾನ, ಶಿಲ್ಪಕಲೆ, ಜನಪದ ಸೊಗಡನ್ನು ಪ್ರತಿಬಿಂಬಿಸುವ ಶಕ್ತಿ ಚಿತ್ರಕಲೆಗಿದೆ. ಸಾಂಸ್ಕೃತಿಕ ಲೋಕದ ಗತವೈಭವವನ್ನು ಭವಿಷ್ಯದ ದಿನಗಳಿಗೆ ಪರಿಚಯಿಸುವ ಮಹತ್ತರ ಕಾರ್ಯ ಕಲಾವಿದರದ್ದಾಗಿದೆ ಎಂದರು.

ಸೋಮೇಶ್ವರ ಭಕ್ತರ ಸೇವಾ ಕಮಿಟಿಯ ಶಿವಣ್ಣ ನೆಲವಗಿ, ಪೂರ್ಣಾಜಿ ಖರಾಟೆ, ಚಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ವಿ.ಜಿ. ಪಡಗೇರಿ, ನಾರಾಯಣಸಾ ಪವಾರ, ಎಸ್‌.ಪಿ. ಪಾಟೀಲ, ವೀರಣ್ಣ ಪವಾಡದ, ಗಂಗಾಧರ ಮೆಣಸಿನಕಾಯಿ, ಬಸವರಾಜ ಶಿಗ್ಲಿ, ಚೇತನ ಪಾಟೀಲ, ಸಮೀರ್‌ ಪೂಜಾರ, ರಾಜಶೇಖರ ಇದ್ದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.