ತೆರಿಗೆ ಪಾವತಿಸದ ಕಂಪನಿಗೆ ಬೀಗ


Team Udayavani, Oct 19, 2019, 2:42 PM IST

gadaga-tdy-3

ಮುಳಗುಂದ: ಸಮೀಪದ ಸೊರಟೂರ, ಯಲಿಶಿರೂರ ಗ್ರಾಪಂ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಗಾಳಿ ವಿದ್ಯುತ್‌ ಉತ್ಪಾದನಾ ಕಂಪನಿಯು ಗ್ರಾಪಂಗೆ ತುಂಬಬೇಕಾದ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಉತ್ಪಾದನಾ ಘಟಕಗಳ ಪ್ರಮುಖ ಕಚೇರಿಗಳಿಗೆ ಬೀಗ ಜಡಿದು ವಿದ್ಯತ್‌ ಉತ್ಪಾದನೆ ಸ್ಥಗಿತಗೊಳಿಸಲಾಯಿತು.

ಸೊರಟೂರ ಹಾಗೂ ಯಲಿಶಿರೂರ ಗ್ರಾಪಂ ವ್ಯಾಪ್ತಿಗಳಲ್ಲಿ ಒಟ್ಟು 18 ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಬೋರೋಕೊ ಕಂಪನಿ ಸ್ಥಾಪಿಸಿದ್ದು, 2015ರಿಂದ 2018ರ ವರೆಗೆ ಒಟ್ಟು 33.75 ಲಕ್ಷ ರೂ.ಗಳ ತೆರಿಗೆ ಪಾವತಿಸಬೇಕಾಗಿದ್ದು, ಈವರೆಗೂ ತೆರಿಗೆ ಪಾವತಿಯಾಗಿಲ್ಲ. ಈ ಕುರಿತು ಹಲವು ಬಾರಿ ನೋಟಿಸ್‌ ಮೂಲಕ ತಿಳಿಸಿ ಸದ್ಯ ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ಅಧಿನಿಯಮದ ಕಾನೂನಿನ ಪ್ರಕಾರ ಇವರೆಗೂ ತುಂಬಬೇಕಾದ ತೆರಿಗೆ ಶೇ. 10 ಬಡ್ಡಿ ಸಮೇತ ತುಂಬಲು ತಾಪಂ ಇಒ ಎಚ್‌.ಎಸ್‌. ಜಿನಗಿ ಕಂಪನಿಗೆ ನೋಟಿಸ್‌ ಮೂಲಕ ತಿಳಿಸಿದರು.

ಇವರೆಗೂ ತೆರಿಗೆ ಪಾವತಿಸದ ಕಾರಣ ಇಂದು ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಸೊರಟೂರ ಗ್ರಾಮದ ಅತ್ತಿಕಟ್ಟಿ ರಸ್ತೆ ಉತ್ಪಾದನಾ ಘಟಕ ಹಾಗೂ ಯಲಿಶಿರೂರ ಮುಳಗುಂದ ರಸ್ತೆಯಲ್ಲಿರುವ ಘಟಕಕ್ಕೆ ಬೀಗ ಜಡಿಯಲಾಯಿತು. ತಾಪಂ ಇಒ ಎಚ್‌.ಎಸ್‌. ಜಿನಗಿ, ಗ್ರಾಪಂ ಅಧ್ಯಕ್ಷೆ ಶಾರದಾ ಜಂಗವಾಡ, ಸದಸ್ಯರಾದ ಮರಿಯಪ್ಪ ಸಣ್ಣತಂಗಿಯವರ, ಬಸವರಾಜ ಕುರಿ, ಸಿಪಿಐ ರವಿ ಕಪ್ಪತ್ತನವರ,ಹೆಸ್ಕಾಂ ಎಇಇ ಕುರಿ, ಪಿಎಸ್‌ಐ ಶಿವರಾಜ ಧನಿಗೋಳ, ಪಿಡಿಒ ಮಾಲತೇಶ ಮೇವುಂಡಿ, ಗೋವಿಂದರಡ್ಡಿ ಕಿಲಬನವರ, ಎಸ್‌. ಎಸ್‌. ತೊಂಡಿಹಾಳ, ಇಸ್ಮಾಯಿಲ್‌ ಅರಗಂಜಿ, ರಾಜು ಕಲ್ಲಗುಡಿ, ಪರಶುರಾಮ ಹರಿಜನ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.