ಮಹಾತ್ಮ ಗಾಂಧಿ ಬಯಲು ಭವನ ವ್ಯರ್ಥ


Team Udayavani, Nov 13, 2019, 12:48 PM IST

gadaga-tdy-2

ನರೇಗಲ್ಲ: ಸ್ಥಳೀಯ ಪಟ್ಟಣ ಪಂಚಾಯತ್‌ ಹಾಗೂ ನಾಡ ಕಚೇರಿ ಮೈದಾನದಲ್ಲಿ ವಿವಿಧ ಅನುದಾನ ಪಡೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಪ.ಪಂ ವತಿಯಿಂದ ನಿರ್ಮಿಸಿರುವ ಬಯಲು ಮಹಾತ್ಮ ಗಾಂಧಿ ಭವನ ನಿರ್ಮಾಣಗೊಂಡು ದಶಕಗಳೇ ಕಳೆದರೂ ಸಾರ್ವಜನಿಕರ ಇಚ್ಛಾಶಕ್ತಿ ಕೊರತೆಯಿಂದ ವ್ಯರ್ಥವಾಗಿ ನಿಂತಿದೆ.

ಇಲ್ಲಿ ಇತ್ತೀಚೆಗೆ ಒಂದೇ ಒಂದು ಕಾರ್ಯಕ್ರಮ ನಡೆದ ಉದಾಹರಣೆ ಇಲ್ಲ. ರೈತರು ಬೆಳೆದ ಈರುಳ್ಳಿ ಕಟಾವಿಗಾಗಿ, ಮಳೆಗಾಲಯದಲ್ಲಿ ವಿವಿಧ ಬೆಳೆಗಳನ್ನು ಸಂರಕ್ಷಣೆ ಮಾಡಿ ಇಡಲು ಬಳಕೆ ಆಗುವುದನ್ನು ಬಿಟ್ಟರೆ ಉಳಿದಂತೆ ಹಗಲು ರಾತ್ರಿ ವೇಳೆಯಲ್ಲಿ ಅಕ್ರಮ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತವೆ.

ಮಳೆಯಾದರೆ ಸಾಕು ಭವನದ ಆವರಣದಲ್ಲಿ ನೀರು ಭವನವನ್ನು ತುಂಬುತ್ತದೆ. ರಾತ್ರಿಯಾಯಿತೆಂದರೆ ಅನೈತಿಕ ಚಟುವಟಿಕೆ ತಾಣ, ಜೂಜಾಟದ ಅಡ್ಡೆ, ಸಾರಾಯಿ ಕುಡಿಯವ ಕ್ಲಬ್‌ ಆಗಿ ಮಾರ್ಪಡುತ್ತದೆ. ಆದ್ದರಿಂದ ಇದು ಗಾಂಧಿ ಭವನವೋ, ಕುಡುಕರ ತಾಣವೋ ತಿಳಿಯದಂತಾಗಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ಈ ಭವನದ ಆವರಣದ ಮುಂಭಾಗದಲ್ಲಿ ಹಾಗೂ ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಜನರ ಮಲಮೂತ್ರ ವಿಸರ್ಜನೆ ಸಾಮಾನ್ಯವಾಗಿದೆ. ದುರ್ವಾಸನೆಯಿಂದ ಸುತ್ತಮುತ್ತಲಿನ ಪರಿಸರ ಮಲಿನವಾಗುತ್ತಿದ್ದು, ಪಟ್ಟಣದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳು ಹರಡಬಹುದೆಂಬ ಭೀತಿ ಆವರಿಸಿದೆ.

ಮಹಾತ್ಮ ಗಾಂಧಿ ಭವನ ನಿರ್ಮಾಣ: ಪಟ್ಟಣದಲ್ಲಿ ಹೆಚ್ಚು ಸಾಂಸ್ಕೃತಿ, ಕಲಾ, ನಾಟಕ, ದೊಡ್ಡಾಟ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗೆ ಅನುಕೂಲವಾಗಲೆಂದು 2000ರಲ್ಲಿ ಐ.ಜಿ. ಸನದಿ ಸಂಸದರು ಧಾರವಾಡ ದಕ್ಷಿಣ ಭಾಗ ಇವರ ಸಂಸತ್‌ ನಿಧಿಯಿಂದ 2 ಲಕ್ಷ ರೂ. ಗಳಲ್ಲಿ ಮಹಾತ್ಮಗಾಂಧಿ ಭವನ ನಿರ್ಮಿಸಲಾಗಿದೆ. ಆದರೆ, ಭವನವನ್ನು ಅಭಿವೃದ್ಧಿ ಪಡಿಸುವುದಕ್ಕೆ ಇತ್ತೀಚೆಗೆ ಅಂದಾಜು 2 ಲಕ್ಷ ಅನುದಾನ ಬಳಕೆ ಮಾಡಲಾಗಿದೆ.

ಕಿತ್ತು ಹೋದ ನೆಲಹಾಸು-ಒಡೆದ ತಗಡು: ಇಲ್ಲಿನ ಗಾಂಧಿ ಭವನಕ್ಕೆ ಹಾಕಲಾಗದ ನೆಲಹಾಸು ಸಂಪೂರ್ಣವಾಗಿ ಕಿತ್ತು ಹೋಗಿದೆ. ಅಲ್ಲದೆ ಮೇಲ್ಛಾವಣಿಗೆ ಹಾಕಿದ ಸಿಮೆಂಟಿನ್‌ ತಗಡು ಒಡೆದು ಹೋಗಿರುವುದರಿಂದ ಅನೇಕರು ಇಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಹಿಂದೆಟ್ಟು ಹಾಕುತ್ತಿದ್ದಾರೆ.

ಗಾಂಧಿ ಭವನದ ಅಭಿವೃದ್ಧಿಗೆ ಪ.ಪಂ ಅಧಿಕಾರಿಗಳು ನಿರ್ಲಕ್ಷ  ವಹಿಸುತ್ತಿದ್ದಾರೆ. ಸದ್ಯ ಭವನದ ಸುತ್ತಲು ತಡೆಗೋಡೆ ನಿರ್ಮಾಣಮಾಡಿ ಸಾಂಸ್ಕೃತಿಕ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲ ಮಾಡಬೇಕು. ಬಿ.ಕೆ. ಪೊಲೀಸ್‌ಪಾಟೀಲ, ಸ್ಥಳೀಯ

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.