ಬೆಟಗೇರಿಯಲ್ಲಿ ಗಾಂಧೀಜಿ ಚಿತಾಭಸ್ಮ ಸ್ಮಾರಕ

ಗಾಂಧೀಜಿ ಗದಗ-ಬೆಟಗೇರಿಗೆ ಭೇಟಿ ನೀಡಿ 100 ವರ್ಷ | ಬಾಪೂಜಿ ದೇಗುಲ ದುಸ್ಥಿತಿ ಕಂಡು ಮಮ್ಮಲ ಮರಗಿದ್ದ ಡಿಸಿ

Team Udayavani, Oct 2, 2021, 9:15 PM IST

fgtytry

ವರದಿ: ವೀರೇಂದ್ರ ನಾಗಲದಿನ್ನಿ

ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಜನ್ಮದಿನಾಚರಣೆಗೆ ದೇಶ ಸಿದ್ಧಗೊಳ್ಳುತ್ತಿರುವ ಬೆನ್ನಲ್ಲೇ ಗಾಂಧೀಜಿ ಅವರು ಗದಗ-ಬೆಟಗೇರಿಗೆ ಭೇಟಿ ನೀಡಿ 100 ವರ್ಷಗಳು ಸಂದ ಹಿನ್ನೆಲೆಯಲ್ಲಿ ಬೆಟಗೇರಿಯಲ್ಲಿರುವ ಬಾಪೂಜಿ ಅವರ ಚಿತಾಭಸ್ಮದ ಸ್ಥಳದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ವಿಶೇಷ ಕಾಳಜಿಯಿಂದ ನೂತನ ಅತ್ಯಾಕರ್ಷಕ ಸ್ಮಾರಕವೂ ಸಿದ್ಧಗೊಂಡಿದೆ. 1948ರಲ್ಲಿ ಗಾಂಧೀಜಿ  ಹತ್ಯೆ ಬಳಿಕ ರೈಲಿನಲ್ಲಿ ದೇಶಾದ್ಯಂತ ಸಾರ್ವಜನಿಕರಿಗೆ ಚಿತಾಭಸ್ಮದ ದರ್ಶನ ಭಾಗ್ಯ ಕರುಣಿಸಲಾಗಿತ್ತು. ಆಗ ನಗರದ ಸ್ವಾತಂತ್ರ್ಯ ಹೋರಾಟಗಾರರಾದ ಹನುಮಂತಸಾ ಬಾಕಳೆ, ಮಳೆಕರ್‌, ಜೂಜುಗಾರ ಇನ್ನಿತರರು ಧಾರವಾಡದ ಅಂದಿನ ಜಿಲ್ಲಾಧಿಕಾರಗಳ ನೆರವಿನಿಂದ ರಾಷ್ಟ್ರಪಿತನ ಚಿತಾಭಸ್ಮ ತಂದು ಬೆಟಗೇರಿಯ ವಿದ್ಯಾರಣ್ಯದಲ್ಲಿ ಸ್ಥಾಪಿಸಿದ್ದರು.

ಮಹಾತ್ಮನ ಸ್ಮಾರಕದ ಮೂಲಕ ಯುವ ಪೀಳಿಗೆಗೆ ಸ್ವಾತಂತ್ರ್ಯ ಚಳವಳಿಯ ಮಹತ್ವ, ಅಹಿಂಸಾವಾದ ಹಾಗೂ ಗಾಂಧಿ ತತ್ವಗಳನ್ನು ಸಾರಬೇಕು. ಗಾಂಧೀಜಿ ಚಿಂತನೆಗಳು ಜನಸಾಮಾನ್ಯರಿಗೆ ಪ್ರೇರಣೆಯಾಗಬೇಕು ಎಂಬುದು ಅಂದಿನ ಸ್ವಾತಂತ್ರ್ಯ ಸೇನಾನಿಗಳ ಕನಸಾಗಿತ್ತು. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯರ ನಿರಾಸಕ್ತಿಯಿಂದಾಗಿ ಕೆಲ ವರ್ಷಗಳಿಂದ ನಿರ್ಲಕ್ಷ್ಯದಿಂದಾಗಿ ಗಾಂಧಿ ಗುಡಿ ಹಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಮೇಲ್ಛಾವಣಿಯಿಲ್ಲದೇ ಗಾಂಧಿ ತಾತನ ಚಿತಾಭಸ್ಮ ಬಿಸಿಲು, ಮಳೆಗೆ ಮೈಯೊಡ್ಡಿತ್ತು. ಗಾಂಧೀಜಿ ಸ್ಮಾರಕದ ಪಕ್ಕದಲ್ಲೇ ಚರಂಡಿ ನೀರು ಹರಿದುಹೋಗುತ್ತಿದ್ದು, ಅದರ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿತ್ತು. ಮತ್ತೂಬ್ಬರು ಹೇಳದ ಹೊರತಾಗಿ ಸ್ಮಾರಕವನ್ನು ಗುರುತಿಸುವುದು ಅಸಾಧ್ಯವಾಗಿತ್ತು.

ನೂತನ ಸ್ಮಾರಕ ಪ್ರೇರಣಾದಾಯಕ: ಗಾಂಧಿ ಸ್ಮಾರಕ ದುಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಇತ್ತೀಚೆಗೆ ಗಾಂಧಿ ಗುಡಿಗೆ ಭೇಟಿ ನೀಡಿದ್ದರು. ಬಾಪೂಜಿ ದೇಗುಲದ ದುಸ್ಥಿತಿಯನ್ನು ಕಂಡು ಮಮ್ಮಲ ಮರಗಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ನಗರಸಭೆ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸ್ಮಾರಕ ಪುನರ್‌ ನಿರ್ಮಾಣಕ್ಕೆ ಆದೇಶಿಸಿದರು. ಅದರ ಫಲವಾಗಿ ಕೇವಲ ಒಂದೇ ವಾರದಲ್ಲಿ ರಾಷ್ಟ್ರಪಿತನ ಅತ್ಯಾಕರ್ಷಕ ಸ್ಮಾರಕ ತಲೆ ಎತ್ತಿದೆ. ಇದು ಯುವಜನರು ಮತ್ತು ಸಂದರ್ಶಿತರಿಗೆ ಪ್ರೇರಣಾದಾಯಕವಾಗಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.