ಮುಂಗಾರು ಪೂರ್ವ ಮಳೆ ಚುರುಕು


Team Udayavani, May 23, 2020, 5:16 AM IST

ಮುಂಗಾರು ಪೂರ್ವ ಮಳೆ ಚುರುಕು

ಗದಗ: ಪ್ರಸಕ್ತ ಸಾಲಿನ ಜನವರಿಯಿಂದ ಮೇ 21ರ ವರೆಗೆ ಜಿಲ್ಲೆಯಲ್ಲಿ ಸರಾಸರಿ 75 ಮಿ.ಮೀ. ವಾಡಿಕೆ ಮಳೆ ಪೈಕಿ 91 ಮಿ.ಮೀ. ಮಳೆಯಾಗಿದ್ದು, ಶೇ.21 ನಷ್ಟು ಹೆಚ್ಚುವರಿ ಮಳೆಯಾಗಿದೆ. ಮಾರ್ಚ್‌ 1ರಿಂದ 21ರವರೆಗೆ ವಾಡಿಕೆ ಸರಾಸರಿ ಮಳೆ 67 ಮಿ.ಮೀ. ಪೈಕಿ 87 ಮಿ.ಮೀ ಮಳೆ ಆಗಿದ್ದು ಸರಾಸರಿ 30ರಷ್ಟು ಹೆಚ್ಚು ಮಳೆಯಾಗಿದೆ.

2020ರ ಜನವರಿಯಿಂದ ಮೇ 21ರವರೆಗೆ ಗದಗ ತಾಲೂಕಿನಲ್ಲಿ ಸರಾಸರಿ 76 ಮಿ.ಮೀ. ವಾಡಿಕೆ ಮಳೆ ಪೈಕಿ 105 ಮಿ.ಮೀ. ಮಳೆ ಆಗಿದ್ದು, ಸರಾಸರಿ 39ರಷ್ಟು ಹೆಚ್ಚು ಮಳೆಯಾಗಿದೆ. ಗದಗ ಹೋಬಳಿಯಲ್ಲಿ ಸರಾಸರಿ 80 ಮಿ.ಮೀ. ಪೈಕಿ 103 ಮಿ.ಮೀ. ಮಳೆ ಆಗಿದೆ. ಬೆಟಗೇರಿ ಹೋಬಳಿಯಲ್ಲಿ 73 ಮಿ.ಮೀ. ವಾಡಿಕೆ ಪೈಕಿ 106 ಮಿ.ಮೀ. ಮಳೆ ಆಗಿದೆ. ಸರಾಸರಿ 45 ಮಿ.ಮೀ ಮಳೆಯಾಗಿದೆ.

ಮುಂಡರಗಿ ತಾಲೂಕಿನಲ್ಲಿ ಸರಾಸರಿ 65 ಮಿ.ಮೀ. ವಾಡಿಕೆ ಮಳೆಯಲ್ಲಿ 53 ಮಿ.ಮೀ. ಮಳೆ ಆಗಿದೆ. ಮುಂಡರಗಿ ಹೋಬಳಿಯಲ್ಲಿ 65 ಮಿ.ಮೀ. ವಾಡಿಕೆ ಪೈಕಿ 53 ಮಿ.ಮೀ. ಮತ್ತು ಡಂಬಳ ಹೋಬಳಿಯಲ್ಲಿ 64 ಮಿ.ಮೀ. ವಾಡಿಕೆ ಪೈಕಿ 44 ಮಿ.ಮೀ ಮಳೆ ಸುರಿದಿದೆ. ನರಗುಂದ ತಾಲೂಕಿನಲ್ಲಿ ಸರಾಸರಿ 73 ಮಿ.ಮೀ. ವಾಡಿಕೆ ಮಳೆ ಪೈಕಿ 88 ಮಿ.ಮೀ ಮಳೆಯಾಗಿದ್ದು, ಶೇ. 21ರಷ್ಟು ಹೆಚ್ಚು ಮಳೆಯಾಗಿದೆ. ನರಗುಂದ ಹೋಬಳಿಯಲ್ಲಿ 64 ಮಿ.ಮೀ. ವಾಡಿಕೆ ಪೈಕಿ 44 ಮಿ.ಮೀ ಮಳೆ, ಕೊಣ್ಣೂರು ಹೋಬಳಿಯಲ್ಲಿ 87 ಮಿ.ಮೀ ವಾಡಿಕೆ ಪೈಕಿ 84 ಮಿ.ಮೀ ಮಳೆ ಆಗಿದೆ. ರೋಣ ತಾಲೂಕಿನಲ್ಲಿ ಸರಾಸರಿ 57 ಮಿ.ಮೀ. ವಾಡಿಕೆ ಮಳೆ ಪೈಕಿ 110 ಮಿ.ಮೀ. ಮಳೆ ಆಗಿದ್ದು, ಸರಾಸರಿ 92ರಷ್ಟು ಹೆಚ್ಚು ಮಳೆಯಾಗಿದೆ.

ರೋಣ ಹೋಬಳಿಯಲ್ಲಿ 57 ಮಿ.ಮೀ ವಾಡಿಕೆ ಪೈಕಿ 110 ಮಿ.ಮೀ, ಹೊಳೆಆಲೂರು ಹೋಬಳಿಯಲ್ಲಿ 60 ಮಿ.ಮೀ. ವಾಡಿಕೆ ಪೈಕಿ 117 ಮಿ.ಮೀ, ನರೇಗಲ್ಲ ಹೋಬಳಿಯಲ್ಲಿ 58 ಮಿ.ಮೀ. ವಾಡಿಕೆ ಪೈಕಿ 108 ಮಿ.ಮೀ. ಮಳೆ ಆಗಿದೆ. ಶಿರಹಟ್ಟಿ ತಾಲೂಕಿನಲ್ಲಿ ಸರಾಸರಿ 79 ಮಿ.ಮೀ ವಾಡಿಕೆ ಮಳೆ ಪೈಕಿ 69 ಮಿ.ಮೀ. ಮಳೆ ಆಗಿದೆ. ಶಿರಹಟ್ಟಿ ಹೋಬಳಿಯಲ್ಲಿ 73 ಮಿ.ಮೀ. ವಾಡಿಕೆ ಪೈಕಿ 65, ಲಕ್ಷ್ಮೇಶ್ವರ ಹೋಬಳಿಯಲ್ಲಿ 84 ಮಿ.ಮೀ. ವಾಡಿಕೆ ಪೈಕಿ 72 ಮಿ.ಮೀ ಮಳೆ ಆಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.