ನರಗುಂದ: ಅಭಿವ್ಯಕ್ತಿ ಸ್ವಾತಂತ್ರ್ಯದ ಅಗತ್ಯ ಪ್ರತಿಪಾದಿಸಿದ ಡಿವಿಜಿ


Team Udayavani, Mar 19, 2024, 3:34 PM IST

ನರಗುಂದ: ಅಭಿವ್ಯಕ್ತಿ ಸ್ವಾತಂತ್ರ್ಯದ ಅಗತ್ಯ ಪ್ರತಿಪಾದಿಸಿದ ಡಿವಿಜಿ

ಉದಯವಾಣಿ ಸಮಾಚಾರ
ನರಗುಂದ: ಅಭಿಪ್ರಾಯ ಸ್ವಾತಂತ್ರ್ಯದ ಅಗತ್ಯವನ್ನು ಕವಿ ಡಿ.ವಿ. ಗುಂಡಪ್ಪ ಎಲ್ಲ ಕಾಲದಲ್ಲೂ ಎತ್ತಿ ಹಿಡಿದು ಬೆಂಗಳೂರಿನ ಇಂಗ್ಲಿಷ್‌ ರೆಸಿಡೆಂಟರ್‌ ಕೋಪಕ್ಕೆ ಗುರಿಯಾಗಿದ್ದರು ಎಂದು ಕಸಾಪ ತಾಲೂಕಾಧ್ಯಕ್ಷ ಪ್ರೊ| ಬಿ.ಸಿ. ಹನಮಂತಗೌಡ್ರ ಬಣ್ಣಿಸಿದರು.

ಪಟ್ಟಣದ ಯಡೆಯೂರ ಸಿದ್ಧಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಕನ್ನಡ ಸಂಘದ ಉದ್ಘಾಟನೆ ಹಾಗೂ ಕವಿ ಡಿ.ವಿ. ಗುಂಡಪ್ಪ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಿವಿಜಿಯವರ ಬದುಕು-ಬರಹ ವಿಷಯವಾಗಿ ಅವರು ಉಪನ್ಯಾಸ ನೀಡಿದರು.

ಸಂಸ್ಥೆ ಕಾರ್ಯದರ್ಶಿ ಮಹೇಶಗೌಡ ಪಾಟೀಲ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಕನ್ನಡ ಸಂಘಗಳ ರಚನೆ ಹಾಗೂ ಅವುಗಳ ಕಾರ್ಯಾಚರಣೆ ತೀರಾ ವಿರಳವಾಗುತ್ತಿವೆ. ಇಂತಹ ಸಂದರ್ಭ ಇಂದು ಕನ್ನಡ ಸಂಘದ ಉದ್ಘಾಟನೆ ಅವಿಸ್ಮರಣೀಯ ಎಂದರು.

ವಿ.ಎಸ್‌. ಪಾರ್ವತಿ ಮಾತನಾಡಿ, ಕನ್ನಡ ಸಂಘ ಹಾಗೂ ಕವಿ ಜಯಂತಿ ಕಾರ್ಯಕ್ರಮಗಳು ಶೈಕ್ಷಣಿಕವಾಗಿ ಪಠ್ಯಪೂರಕ ಚಟುವಟಿಕೆಗಳಾಗಿದ್ದು ಇಂತಹ ಚಟುವಟಿಕೆಗಳಲ್ಲಿ ಭಾವಿ ಶಿಕ್ಷಕರಾಗುವ ವಿದ್ಯಾರ್ಥಿಗಳು ಪಾಲ್ಗೊಂಡು ಮಕ್ಕಳಿಗೂ ಅದರ
ಉದ್ದೇಶ ತಿಳಿಸಬೇಕೆಂದು ಹೇಳಿದರು.

ಕಾಲೇಜಿನ ಕನ್ನಡ ಉಪನ್ಯಾಸಕ ಎಂ.ಪಿ. ಕ್ಯಾತನಗೌಡ್ರ, ಡಿವಿಜಿ ಬುದ್ಧಿವಂತರ ಜಾತಿ ಮತ್ತು ಹೃದಯವಂತರ ಜಾತಿಗಳನ್ನು ಗುರುತಿಸಿದ್ದರು. ಆದರೆ ಇದರಲ್ಲಿ ಹೃದಯವಂತರೇ ನಿರ್ಣಾಯಕ ಎಂದು ಅವರು ತೀರ್ಮಾನಿಸಿದ್ದರು ಎಂದರು.

ಸೌಭಾಗ್ಯ ಲಕ್ಷ್ಮೀ ಮಾನಣ್ಣವರ ಹಾಗೂ ತೇಜಸ್ವಿನಿ ದುಂಡೂರ ಕವಿ ಡಿವಿಜಿ ಪರಿಚಯ ಮಾಡಿದರು ಕಾಲೇಜಿನ ಪ್ರಾಚಾರ್ಯರು
ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.