ನರಗುಂದ: ಶ್ರೀರಾಮ ಜನರ ಮನಸ್ಸಿನಲ್ಲಿ ಸದಾ ಜಾಗೃತ

ಪ್ರತಿ ಮನೆಗೆ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರ ವಿತರಿಸಲಾಗುತ್ತದೆ

Team Udayavani, Jan 3, 2024, 1:37 PM IST

ನರಗುಂದ: ಶ್ರೀರಾಮ ಜನರ ಮನಸ್ಸಿನಲ್ಲಿ ಸದಾ ಜಾಗೃತ

ಉದಯವಾಣಿ ಸಮಾಚಾರ
ನರಗುಂದ: ದೇಶದ ಸಮಸ್ತ ಜನರ ಮನಸ್ಸು ಮತ್ತು ಭಾವನೆಯಲ್ಲಿ ಶ್ರೀರಾಮ ಸದಾ ಜಾಗೃತನಾಗಿದ್ದಾನೆ. ಶ್ರೀರಾಮ ವ್ಯಕ್ತಿಯಲ್ಲ ಒಂದು ಶಕ್ತಿಯಿದ್ದಂತೆ ಎಂದು ಸ್ಥಳೀಯ ಪಂಚಗೃಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯರು ಹೇಳಿದರು.

ಪಟ್ಟಣದ ದಂಡಾಪೂರ ಓಣಿಯ ವಿಠಲ ಮಂದಿರದಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಹಾಗೂ ವಿಶ್ವ ಹಿಂದು ಪರಿಷತ್‌ ಆಶ್ರಯದಲ್ಲಿ ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯೆ ಯಿಂದ ಬಂದಿರುವ ಅಕ್ಷತಾ ಕಳಶ ವಿತರಣಾ ಕಾರ್ಯಕ್ರಮ ಹಾಗೂ ಸಂಕೀರ್ತನ ಯಾತ್ರೆ ಸಮಾರಂಭದಲ್ಲಿ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದರು.

ಸಾನ್ನಿಧ್ಯ ವಹಿಸಿ ಸುಕ್ಷೇತ್ರ ವಿರಕ್ತಮಠದ ಶ್ರೀ ಶಿವಕುಮಾರ ಸ್ವಾಮಿಗಳು ಹಾಗೂ ವಕ್ತಾರರಾಗಿ ಆಗಮಿಸಿದ ಆರ್‌ಎಸ್‌ಎಸ್‌ ಜಿಲ್ಲಾ ಸಹ ಕಾರ್ಯವಾಹಕ ಶಿವಕುಮಾರ ದೇಶನ್ನವರ ಮಾತನಾಡಿದರು. ಈ ವೇಳೆ ತಾಲೂಕಿನ 32 ಗ್ರಾಮಗಳ ಹಾಗೂ ಪಟ್ಟಣದ 23 ವಾರ್ಡ್‌ಗಳ ಸೇರಿ 55 ಪ್ರಮುಖರಿಗೆ ಅಕ್ಷತಾ ಕಳಶಗಳನ್ನು ಸಾನ್ನಿಧ್ಯ ವಹಿಸಿದ್ದ ಪೂಜ್ಯರು ವಿತರಣೆ ಮಾಡಿದರು.

ಸಂಕೀರ್ತನಾ ಯಾತ್ರೆ: ಕಾರ್ಯಕ್ರಮ ಬಳಿಕ ಅಕ್ಷತಾ ಕಳಶ ಪಡೆದುಕೊಂಡ 55 ಪ್ರಮುಖರಿಂದ ಸಂಕೀರ್ತನಾ ಯಾತ್ರೆಯು ವಿಠಲ ಮಂದಿರದಿಂದ ಜಗನ್ನಾಥ ಮಾರ್ಗ, ಜವಳಿ ಬಜಾರ್‌, ಗಾಂಧಿ ವೃತ್ತ, ಬಸವೇಶ್ವರ ಸಮುದಾಯ ಭವನ, ಸರ್ವಜ್ಞ ಸರ್ಕಲ್‌ ಮಾರ್ಗವಾಗಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೂಲಕ ಸೋಮಾಪೂರ ಮಾರುತಿ ದೇವಸ್ಥಾನವರೆಗೆ ಜರುಗಿತು.

ಜ.22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಲಿರುವ ಕಾರಣ ಅಂದು ಎಲ್ಲ ಮನೆಗಳಲ್ಲಿ ದೀಪ ಬೆಳಗಿಸುವ ಜೊತೆಗೆ ಜ. 6ರಂದು ಪ್ರತಿ ಮನೆಗೆ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರ ವಿತರಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಸಂಜೀವ ನಲವಡೆ, ವಿಠಲ ಕಾಪ್ಸೆ, ವಿಶ್ವನಾಥ ದೇಶಪಾಂಡೆ, ನಾಗೇಶ ಅಪೊಜಿ, ಸುಖನ್ಯಾ ಸಾಲಿ, ಭಾವನಾ ಮೋಟೆ, ಅನನ್ಯ ಆನೇಗುಂದಿ, ಮಂಜುನಾಥ ಮೆಣಸಗಿ, ಅಜ್ಜನಗೌಡ ಪಾಟೀಲ, ಸಂಗನಗೌಡ ಹಲಗೌಡ್ರ, ಸೋಮು ಹೊಂಗಲ, ಪ್ರವೀಣ ಅಪೊಜಿ, ಸಚಿನ್‌ ಸಾಬಳೆ, ಶ್ರೀನಿವಾಸ ಗುಜಮಾಗಡಿ, ಪ್ರವೀಣ ಸವದಿ, ಮಂಜುನಾಥ ಲದ್ದಿ, ವಿಠಲ ಹವಾಲ್ದಾರ್‌, ಬಸವರಾಜ ಬೋವಿ ಇದ್ದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.