ನರೇಗಾ ಕಾರ್ಮಿಕರ ವೇತನ ಪಾವತಿಗೆ ಆಗ್ರಹ


Team Udayavani, Jul 23, 2019, 3:48 PM IST

gadaga-tdy-3

ಶಿರಹಟ್ಟಿ: ಹುಲ್ಲೂರ ಗ್ರಾಪಂ ವ್ಯಾಪಿಯಲ್ಲಿನ ನರೇಗಾ ಕಾರ್ಮಿಕರು ವೇತನ ನೀಡುವಂತೆ ಆಗ್ರಹಿಸಿ ತಾಪಂ ಇಒ ಆರ್‌.ವೈ. ಗುರಿಕಾರಗೆ ಮನವಿ ಸಲ್ಲಿಸಿದರು.

ಶಿರಹಟ್ಟಿ: ಹುಲ್ಲೂರ ಗ್ರಾಪಂ ವ್ಯಾಪಿಯಲ್ಲಿನ ನರೇಗಾ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಿದ ಕಾರ್ಮಿಕರಿಗೆ ಮೂರು ತಿಂಗಳಾದರೂ ವೇತನ ನೀಡಿಲ್ಲ. ಹೀಗಾಗಿ ಶೀಘ್ರ ವೇತನ ನೀಡುವಂತೆ ಆಗ್ರಹಿಸಿ ತಾಪಂ ಇಒ ಆರ್‌.ವೈ. ಗುರಿಕಾರಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿ.ಸಿ. ಮುದಕಣ್ಣವರ ಮಾತನಾಡಿ, ನರೇಗಾ ಯೋಜನೆಯಡಿ ಮಳೆ ನೀರನ್ನು ಭೂಮಿಯಲ್ಲೇ ಇಂಗಿಸುವ (ಬದುವು ನಿರ್ಮಾಣ ) ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದ ಕಾರ್ಮಿಕರಿಗೆ ಸುಮಾರು ಮೂರು ತಿಂಗಳಾದರೂ ವೇತನ ದೊರಕಿಲ್ಲ. ಒಂದು ವಾರದಲ್ಲಿ ವೇತನ ಭರಿಸುವುದಾಗಿ ಹೇಳಿದ್ದರಿಂದ ಕಾರ್ಯನಿರ್ವಹಿಸಲಾಗಿತ್ತು. ದಿನನಿತ್ಯ ಸುಮಾರು 180ರಿಂದ 200ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ತಿಂಗಳವರೆಗೆ ನಿರಂತರವಾಗಿ ಕೆಲಸ ನಿರ್ವಹಿಸಿದ್ದು, ಈಗಾಗಲೇ ಎರಡು ತಿಂಗಳಾಗಿವೆ. ಸರಕಾರದಿಂದ ಅಂದಾಜು 1.90 ಕೋಟಿ ಮೊತ್ತದ ಕ್ರಿಯಾ ಯೋಜನೆ ಅನುಮೋದನೆಗೊಂಡಿದೆ. ಕಾರ್ಯ ಮುಗಿಸಿ ಎರಡು ತಿಂಗಳಾದರೂ ವೇತನ ಬಾರದೇ ಕೂಲಿ ಕಾರ್ಮಿಕರು ಚಾತಕ ಪಕ್ಷಿಯಂತೆ ಕಾಯುವಂತಾಗಿದೆ. ಅಧಿಕಾರಿಗಳು ಯಾವುದೇ ಕಾರಣ ನೀಡದೆ ಶೀಘ್ರ ವೇತನ ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿದರು. ತಾಪಂ ಇಒ ಆರ್‌.ವೈ. ಗುರಿಕಾರ ಮನವಿ ಸ್ವೀಕರಿಸಿ ಮಾತನಾಡಿ, ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲ ಪತ್ರ ವಹಿವಾಟು ಆಗಿದ್ದು, ಕೆಲವೇ ದಿನಗಳಲ್ಲಿ ನೇರವಾಗಿ ಕಾರ್ಮಿಕರ ಬ್ಯಾಂಕ್‌ ಖಾತೆಗೆ ಹಣ ಬರಲಿದೆ. ಇಲಾಖೆಯಿಂದ ಎಲ್ಲ ತಾಂತ್ರಿಕ ಅಡತಡೆ ನಿವಾರಿಸಲಾಗಿದ್ದು, ಆದಷ್ಟು ಬೇಗನೆ ಹಣ ಜಮಾಮಾಗಲಿದೆ ಎಂದು ಹೇಳಿದರು.

ಎಫ್‌.ಎಂ. ಕತ್ತಿಶೆಟ್ಟಿ, ವಿರೂಪಾಕ್ಷಪ್ಪ ಹಡಗಲಿ, ಎಸ್‌.ಬಿ. ಮೂಕಿ, ಸುರೇಶ ಮೂಕಿ, ಎಸ್‌.ಎಫ್‌. ಮೂಕಿ, ನಬೀಸಾಬ, ಶಿದ್ಧಪ್ಪ ಶಿರಹಟ್ಟಿ, ದೇವಪ್ಪ ಮೂಕಿ, ಎನ್‌.ಎಂ. ಬಡಿಗೇರ, ಈಶಪ್ಪ ಮೂಕಿ, ಚಾಂದಸಾಬ, ಮಜಫರ್‌ ನದಾಫ್‌, ಎನ್‌.ವೈ. ನದಾಫ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.