ನರೇಗಲ್‌ ಪಪಂ: 22.68ಲಕ್ಷ ಉಳಿತಾಯ ಬಜೆಟ್‌


Team Udayavani, Mar 18, 2021, 12:46 PM IST

ನರೇಗಲ್‌ ಪಪಂ: 22.68ಲಕ್ಷ ಉಳಿತಾಯ ಬಜೆಟ್‌

ಗಜೇಂದ್ರಗಡ: ತಾಲೂಕಿನ ನರೇಗಲ್‌ ಪಪಂನ 2021-22ನೇ ಸಾಲಿನ 22.68 ಲಕ್ಷ ವೆಚ್ಚದ ಉಳಿತಾಯ ಬಜೆಟ್‌ನ್ನುಪಪಂ ಅಧ್ಯಕ್ಷೆ ಅಕ್ಕಮ್ಮ ಮಣ್ಣೋಡ್ಡರ ಮಂಡಿಸಿದರು.

ತಾಲೂಕಿನ ನರೇಗಲ್‌ ಪಪಂ ಸಭಾಭವನದಲ್ಲಿ ನಡೆದ 2021-22ನೇಸಾಲಿನ ಬಜೆಟ್‌ ಮಂಡನೆ ಸಭೆಯಲ್ಲಿಬಜೆಟ್‌ ಪ್ರತಿ ಓದಿದ ಅವರು, ಎಸ್‌ಎಫ್‌ಸಿ ಮುಕ್ತನಿಧಿಯಿಂದ 31.24ಲಕ್ಷ, ಎಸ್‌ಎಫ್‌ಸಿ ಸಿಬ್ಬಂದಿ ವೇತನ82 ಲಕ್ಷ, ಎಸ್‌ಎಫ್‌ಸಿ ವಿದ್ಯುತ್‌ 98 ಲಕ್ಷ, ಎಸ್‌ಎಫ್‌ಸಿ ವಿಶೇಷ ಅನುದಾನ1.50 ಕೋಟಿ, ಪಿಂಚಣಿ ಅನುದಾನ4 ಲಕ್ಷ, 15ನೇ ಕೇಂದ್ರ ಹಣಕಾಸುಆಯೋಗದ ಅನುದಾನ 1.34 ಕೋಟಿ,ಕುಡಿಯುವ ನೀರಿನ ಅನುದಾನ 15ಲಕ್ಷ, ರಾಜಸ್ವ ಆದಾಯದಿಂದ 1.34ಕೋಟಿ, ಅಸಾಧಾರಣ ಸ್ವೀಕೃತಿಯಿಂದ28.98 ಲಕ್ಷ, ನಲ್ಮ ಯೋಜನೆಯಡಿ, ಸ್ವತ್ಛಭಾರತ ಯೋಜನೆಯಡಿ 80 ಲಕ್ಷ ರೂ. ನಿರೀಕ್ಷಿಸಲಾಗಿದೆ.

ಕಾಯ್ದಿರಿಸಿದ ಅನುದಾನ: ಘನತ್ಯಾಜ್ಯ ನಿರ್ವಹಣೆಗೆ 44.50 ಲಕ್ಷ, ಬಿಸಿಎಂ ಹಾಸ್ಟೇಲ್‌ ಹಿಂಬದಿಯಲ್ಲಿ ಉದ್ಯಾನ ಅಭಿವೃದ್ಧಿಗೆ 17.80 ಲಕ್ಷ, ಸಾಯಿಬಾಬಗುಡಿ ಹತ್ತಿರ ಸಿಮೆಂಟ್‌ ರಸ್ತೆ ನಿರ್ಮಾಣಕ್ಕೆ 10.50 ಲಕ್ಷ, ನೀರು ಸರಬರಾಜು ಯೋಜನೆಗೆ 1.10 ಕೋಟಿ ಅನುದಾನ,ಬೀದಿ ದೀಪ ನಿರ್ವಹಣೆಗೆ 50.53 ಲಕ್ಷಅನುದಾನ ಕಾಯ್ದಿರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 7.71 ಕೋಟಿ ರೂ. ಅನುದಾನ ನಿರೀಕ್ಷಿಸಲಾಗಿದ್ದು,ಒಟ್ಟಾರೆ ಪ್ರಸಕ್ತ ವರ್ಷದಲ್ಲಿ 22.68 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ ಎಂದರು.

ನೂತನ ಸ್ಥಾಯಿ ಸಮಿತಿ ಚೇರ್‌ಮನ್‌ರಾಗಿ ಫಕೀರಪ್ಪ ಮಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಇದೇ ವೇಳೆ ಪಪಂ ಸದಸ್ಯರು ನರೇಗಲ್‌ ಅಭಿವೃದ್ಧಿ ಬಗ್ಗೆ ಸಲಹೆನೀಡಿದರು. ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಮುಖ್ಯಾಧಿಕಾರಿಮಹೇಶ ನಿಡಶೇಶಿ, ಸದಸ್ಯರಾದಜ್ಯೋತಿ ಪಾಯಪ್ಪಗೌಡ್ರ, ದಾವುದಅಲಿಕುದರಿ, ರಾಚಯ್ಯ ಮಾಲಗಿತ್ತಿಮಠ,ವೀರಪ್ಪ ಜೋಗಿ, ಮಲಿಕಸಾಬ್‌ರೋಣದ, ಫಕೀರಪ್ಪ ಬಂಬ್ಲಾಪುರ,ಶ್ರೀಶೈಲಪ್ಪ ಬಂಡಿಹಾಳ, ವಿಶಾಲಾಕ್ಷಿಹೊಸಮನಿ, ವಿಜಯಲಕ್ಷ್ಮೀ ಚಲವಾದಿ,ಸುಮಿತ್ರಾ ಕಮಲಾಪುರ, ಮಂಜುಳಾಹುರುಳಿ, ಬಸೀರಾಬಾನು ನಧಾಪ್‌,ಮುತ್ತಪ್ಪ ನೂಲ್ಕಿ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.