ಜನರಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿದ ಲಿಂ| ಸಿದ್ಧಲಿಂಗ ಶ್ರೀ


Team Udayavani, Apr 20, 2019, 2:21 PM IST

gad-5

ಗದಗ: ಮಠಗಳು ಕೇವಲ ಧಾರ್ಮಿಕತೆಗೆ ಸೀಮಿತ ಎನ್ನುವಂಥ ಸಿದ್ಧಸೂತ್ರವನ್ನು ಮುರಿದು, ಮಠವನ್ನು ನಾಡು ನುಡಿಯ ಸಂರಕ್ಷಣೆಯ ಕೇಂದ್ರವನ್ನಾಗಿಸಿ ಜನರಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿದ ಲಿಂಣ ಡಾಣ ಸಿದ್ಧಲಿಂಗ ಶ್ರೀಗಳು ಉಪಮಾತೀತರು. ಅವರ ವ್ಯಕ್ತಿತ್ವ ನಾಡಿನ ಎಲ್ಲ ಸ್ವಾಮೀಜಿಗಳಿಗೆ ಆದರ್ಶಪ್ರಾಯವಾಗಿದೆ ಎಂದು ಶಿವಮೊಗ್ಗ ಆನಂದಪುರಂ ಮುರುಘಾಮಠದ ಜಣ ಡಾಣ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ನುಡಿದರು.

ಜಣ ತೋಂಟದಾರ್ಯ ಜಾತ್ರಾ ಮಹೋತ್ಸವದ ಪ್ರಾರಂಭೋತ್ಸವ ಹಾಗೂ ಪುಸ್ತಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಅವರು, ತೋಂಟದಾರ್ಯ ಮಠವು ತನ್ನ ವೈಭವವನ್ನು ಕಳೆದುಕೊಂಡು ಬರಡಾದ ಸಂದರ್ಭದಲ್ಲಿ ಪೀಠವನ್ನೇರಿದ್ದ ಲಿಂಣ ತೋಂಟದ ಶ್ರೀಗಳು, ಶ್ರೀಮಠದ ಚಿತ್ರಣವನ್ನೇ ಬದಲಾಯಿಸಿದರು. ಶ್ರೀಮಠವನ್ನು ಮಮತೆಯ, ಸಮತೆಯ ತೊಟ್ಟಿಲನ್ನಾಗಿಸಿದರು ಎಂದರು.

ಸಮ್ಮುಖ ವಹಿಸಿದ್ದ ಸಾರಂಗಮಠ ಶ್ರೀಶೈಲದ ಜಣ ಡಾಣ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ನಾಡಿನಲ್ಲೇ ಬಸವತತ್ವವನ್ನು ಗಟ್ಟಿಯಾಗಿ ಅನುಸರಿಸಿದವರು ಲಿಂಣ ಡಾಣ ತೋಂಟದ ಶ್ರೀಗಳು. ಎಂಥದ್ದೇ ಪರಿಸ್ಥಿತಿ ಎದುರಾದರೂ ವಿಚಲಿತರಾಗದೇ ಆಡಿದ ಮಾತುಗಳಿಗೆ, ನಂಬಿದ ತತ್ವಕ್ಕೆ ಬದ್ಧರಾಗಿ ಬದುಕಿದರು ಎಂದರು.

ಸಾನ್ನಿಧ್ಯ ವಹಿಸಿದ್ದ ಡಾಣ ತೋಂಟದ ಸಿದ್ಧರಾಮ ಶ್ರೀಗಳು ಆಶೀರ್ವಚನ ನೀಡಿ, ಬಸವ ಪರಂಪರೆಯ ಬಳಿವಿಡಿದು ಬಂದು ಶ್ರೀಮಠದ ಪೀಠ ಪರಂಪರೆಗೆ ಮೇರು ಕಳಸವಾಗಿದ್ದ ಲಿಂಗೈಕ್ಯ ಗುರುಗಳು ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ಮಠವನ್ನು ಮುನ್ನಡೆಸಿ, ವೈಚಾರಿಕ ವೈಜ್ಞಾನಿಕ ಪ್ರಜ್ಞೆ ಬೆಳೆಸಿದವರು ಎಂದರು.

ಡಾಣ ಎಂ.ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಪ್ರಕಟಗೊಂಡ ಜ್ಯೋತಿಬಾ ಫುಲೆ ಪುರಾಣ, ವಿಶ್ವನಾಥ ರೆಡ್ಡಿ ಮುದ್ನಾಳ, ಜಸ್ಟೀಸ್‌ ಶಿವರಾಜ ಪಾಟೀಲ, ಬಿ.ಎಸ್‌ ಪಾಟೀಲ ಸಾಸನೂರು, ಬಿ.ಎಸ್‌. ಪಾಟೀಲ ಮನಗೂಳಿ, ಎಸ್‌.ಆರ್‌. ಕಲ್ಲೂರ, ಎಂ.ನಾಗಪ್ಪ ವಕೀಲರು ರಾಯಚೂರ, ಲಿಂಗಣ್ಣ ಸತ್ಯಂಪೇಟೆ, ಡಾಣ ಬಸವರಾಜ ಮಲಶೆಟ್ಟಿ, ಡಂಬಳ ಮಠದ ಅವಲೋಕನ, ಕೋ. ಚೆನ್ನಬಸಪ್ಪ, ಬಿ. ಮಹಾದೇವಪ್ಪ, ಪಂ. ಚನ್ನಪ್ಪ ಎರೆಶೀಮಿ, ಶಿಗ್ಲಿಯ ನಿರಂಜನರು, ವಿ.ಎ. ಉಮಾರಾಣಿ, ಎಂ.ಎ. ಹಂಚಿನಾಳ, ಬಿ.ಎಲ್. ಪಾಟೀಲ, ನೀವು ಮತ್ತು ನಿಮ್ಮಮಗು ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು. ಡಾಣ ಬಾಳಣ್ಣ ಶೀಗಿಹಳ್ಳಿ ಮತ್ತು ಪ್ರೊಣ ಶಶಿಧರ ತೋಡಕರ ಅವರು ಗ್ರಂಥ ಸಮೀಕ್ಷೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಬಿ.ಸಿ. ರಾಯ್‌ ಪ್ರಶಸ್ತಿ ಪುರಸ್ಕೃತ ಡಾಣ ಜೆ.ಬಿ ಸತ್ತೂರ ಅವರನ್ನು ಸನ್ಮಾನಿಸಲಾಯಿತು.

ಸಮ್ಮುಖವಹಿಸಿದ್ದ ರಾಮದುರ್ಗದ ಶಿವಮೂರ್ತೀಶ್ವರ ಮಠದ ಶ್ರೀ ಶಾಂತವೀರ ಸ್ವಾಮಿಗಳು ಮಾತನಾಡಿದರು. ಸಂಗೀತಗಾರ ಸಿದ್ಧರಾಮ ಎಸ್‌. ಕೇಸಾಪೂರ ಅವರು ಹಾಡಿದ ಲಿಂಣ ಡಾಣ ತೋಂಟದ ಸಿದ್ಧಲಿಂಗ ಶ್ರೀಗಳ ಕುರಿತಾದ ‘ಬಾಳಿನ ಬೆಳಗು’ ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಲಾಯಿತು. ಜಾತ್ರಾ ಸಮಿತಿ ಅಧ್ಯಕ್ಷ ಡಾಣ ಎಂ.ಬಿ. ನಿಂಬಣ್ಣವರ ಸ್ವಾಗತಿಸಿದರು. ಎಸ್‌.ಎಸ್‌. ಹರ್ಲಾಪುರ, ಕ್ಷಮಾ ನಿರೂಪಿಸಿದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.