ಪೋಲಿಯೋ ಲಸಿಕೆ ಜಾಗೃತಿ ಅಭಿಯಾನ


Team Udayavani, Jan 19, 2020, 2:23 PM IST

gadaga-tdy-3

ಗಜೇಂದ್ರಗಡ: ಜ. 19ರಂದು ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವ ಕುರಿತು ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಶನಿವಾರ ಜಾಗೃತಿ ಜಾಥಾ ನಡೆಸಿದರು.

ಪಟ್ಟಣದ ಸರಕಾರಿ ಪ್ರೌಢಶಾಲೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೋಲಿಯೋ ಲಸಿಕೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಆರ್‌. ಎನ್‌. ಶೆಟ್ಟರ, ಎಸ್‌.ವಿ. ಮಲಜಿ, ಕೆ.ವಿ. ಮ್ಯಾಕಲ್‌, ಎಂ.ಎನ್‌. ಕಡಗದ, ಬಿ.ಐ. ನಂದಿಕೋಲಮಠ, ಡಿ.ಎಂ. ಧಾರವಾಡ, ಆರೋಗ್ಯ ಇಲಾಖೆಯ ಎಂ.ಬಿ. ಗಡ್ಡಿ, ಸುನೀಲ ಹಬೀಬ, ಪ್ರವೀಣ ರಾಠೊಡ ಸೇರಿ ಇತರರು ಇದ್ದರು.

ತೋಂಟದಾರ್ಯ ಶಾಲೆ: ಪಟ್ಟಣದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಪ್ರಾಥಮಿಕ ಮತ್ತು ಪ್ರೌಢಶಾಲೆ ವತಿಯಿಂದ ಪೋಲಿಯೋಲಸಿಕೆ ಜಾಗೃತಿ ಜಾಥಾ ನಡೆಸಿದರು. ಶಿಕ್ಷಕರಾದ ಪಿ.ಸಿ. ಗೌರಿಮಠ, ಎಸ್‌.ಎಸ್‌. ತೊಟ್ಟಿಬಸಪ್ಪನವರ, ಕೆ.ಆರ್‌. ಗೊಲಗೇರಿ, ಎಸ್‌.ಬಿ. ಗೆದಗೇರಿ, ಆರ್‌.ಎ. ಅಮಟೆ, ಪಿ.ಡಿ. ಮಾಳಗಿ ಇದ್ದರು.

ಕೆಂಪಣ್ಣವರ ಕಾನ್ವೆಂಟ್‌: ಪಟ್ಟಣದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಮಿತಿಯ ಕೆಂಪಣ್ಣವರ ಕಾನ್ವೆಂಟ್‌ ಶಾಲೆ ವತಿಯಿಂದ ಪಲ್ಸ್‌ ಪೋಲಿಯೋ ಲಸಿಕೆ ಜಾಗೃತಿ ಜಾಥಾ ನಡೆಯಿತು. ಮನೆ ಮನೆಗೆ ತೆರಳಿ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಪೋಲಿಯೋ ಲಸಿಕೆ ಹಾಕಿಸಲು ಸೂಚಿಸಿದರು. ಮುಖ್ಯ ಶಿಕ್ಷಕ ಎ.ಎಂ. ಕೊಪ್ಪಳ, ಎಂ.ಟಿ. ಕೆಂಪಣ್ಣವರ, ಎಸ್‌.ಎಸ್‌. ರೆಡ್ಡೇರ, ಮಂಜುಳಾ ಚಂಪಳ್ಳಿ, ಕನಕಾ ಅರಳಿಗಿಡದ, ಬಿ.ಕೆ. ಬಾವಾನ, ಆರತಿ ಬೆಂಡಿಗೇರ, ರಶ್ಮಿ ಪಿ, ಕಸ್ತೂರಿ ಜಾವೂರ, ಯಾಸ್ಮಿನಬೇಗಂ ಬೆಂಗಳೂರಿ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.