ಶಿರಹಟ್ಟಿ ಗ್ರಾಮ ದೇವತೆ ಆದಿಶಕ್ತಿ ಜಾತ್ರೆಗೆ ಸಕಲ ಸಿದ್ಧತೆ  


Team Udayavani, Jan 23, 2021, 5:05 PM IST

Preparing for the Adi Shakti Fair, the village goddess of Shirahatti

ಶಿರಹಟ್ಟಿ: ಪಟ್ಟಣದ ಆರಾಧ್ಯ ದೈವ, ಗ್ರಾಮ ದೇವತೆ ಆದಿಶಕ್ತಿ ದೇವಿ ಜಾತ್ರಾ ಮಹೋತ್ಸವ ಜ. 26, 27 ಮತ್ತು 28ರಂದು ಜರುಗಲಿದ್ದು, ಇಡೀ ಪಟ್ಟಣ ಸಕಲ ಸಿದ್ಧತೆಗೆ ಮುಂದಾಗಿದೆ. ಪಟ್ಟಣದಲ್ಲಿ ಈಗಾಗಲೇ ಸುಮಾರು ಐದು ವಾರಗಳನ್ನು ಮಾಡಿದ್ದು, ಜಾತ್ರಾ ಮಹೋತ್ಸವ ಅಂಗವಾಗಿ ದೇವಿ ಮೂರ್ತಿ ಪಟ್ಟಣದ ಪ್ರತಿ ಓಣಿಗೆ ಭೇಟಿ ನೀಡಲಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಅಲ್ಲದೇ ಭಕ್ತರು ದೇವಿಯನ್ನು ಮನೆಗೆ ಬರಮಾಡಿಕೊಂಡು ಉಡಿ ತುಂಬಲು ಉತ್ಸುಕರಾಗಿದ್ದಾರೆ.

ಈ ಹಿಂದೆ 18 ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಐತಿಹಾಸಿಕ ಪರಂಪರೆಯುಳ್ಳ ಗ್ರಾಮ ದೇವತೆ ಜಾತ್ರೆಯನ್ನು ಈಗ ಮೂರು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಜಾತ್ರೆ ಪ್ರಯುಕ್ತ ನಗರದ ಪ್ರಮುಖ ಬೀದಿಗಳು ಸಿಂಗಾರಗೊಳ್ಳುತ್ತಿವೆ. ಜ. 25 ರಂದು ಬೆಳಗ್ಗೆ 6.45ಕ್ಕೆ ಬಡಿಗೇರ ಓಣಿಯಲ್ಲಿ ಶ್ರೀ ದೇವಿಗೆ ನೆದರು ಬರಿಯುವುದು, ನಂತರ ಪಂಚ ಮುತ್ತೆ„ದೆಯರಿಗೆ ಉಡಿ ತುಂಬುವುದು ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ.

ಭಕ್ತರ ಮನೆಗೆ ದೇವಿ: ಸಂಪ್ರದಾಯದಂತೆ ಗ್ರಾಮದೇವತೆಯ ಜಾತ್ರಾ ಮಹೋತ್ಸವ ಅಂಗವಾಗಿ ಜ.26ರಂದು ಬೆಳಗ್ಗೆ 6.45ಕ್ಕೆ ಉಡಿ ತುಂಬುವ ಕಾರ್ಯ ಜರುಗಿದ ನಂತರ ಪಟ್ಟಣದ ಮೊದಲಿಗೆ ಶ್ರೀ ಜ.ಫಕ್ಕೀರೇಶ್ವರ ಮಠಕ್ಕೆ ಭೇಟಿ ನೀಡಿ, ಪಟ್ಟಣದ ಗೌಡರಾದ ಯಲ್ಲಪ್ಪಗೌಡ ಪಾಟೀಲ್‌ ಅವರ ಮನೆಗೆ ತೆರಳಿ ಉಡಿ ತುಂಬಿಸಿಕೊಂಡು, ನಂತರ ತನ್ನಿಷ್ಟದ ಭಕ್ತರ ಮನೆ ಮನೆ ದರ್ಶನ ಭಾಗ್ಯವನ್ನು ಕರುಣಿಸುತ್ತದೆ.

ಇದನ್ನೂ ಓದಿ:ಜಿಪಂ-ಗ್ರಾಪಂ ನಡುವೆ ಸಂಪರ್ಕ ಸೇತುವೆ ತಾಪಂ

ಅತ್ಯಂತ ವೈಭವದಿಂದ ಜರುಗುವ ಮೆರವಣಿಗೆಯುದ್ದಕ್ಕೂ ಉಧೋ ಉಧೋ ಎನ್ನುವ ಜೈಕಾರ ಹಾಕುತ್ತ ದೇವಿ ಸಾಗಿದತ್ತ ಭಕ್ತರ ಹಿಂಡು ಸಾಗುವುದು. ದೇವಿಯ ಸೇವೆಗೈದು ಪುನೀತ ಭಾವ ಮೆರೆಯುವರು. ಗ್ರಾಮ ದೇವತೆ ಜಾತ್ರಾ ಮಹೋತ್ಸವ ಅಧ್ಯಕ್ಷ ಯಲ್ಲಪ್ಪಗೌಡ್ರ ಎಸ್‌. ಪಾಟೀಲ್‌ ಪ್ರತಿಕ್ರಿಯಿಸಿ, ಜಿಲ್ಲಾ ಧಿಕಾರಿಗಳ ನಿರ್ದೇಶನದ ಮೇರೆಗೆ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು, ಕೋವಿಡ್ ದ ಭೀತಿಯ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೀತಿಯಲ್ಲಿ ಈ ವರ್ಷ ಆಚರಿಸಲು ನಿರ್ಧರಿಸಲಾಗಿದೆ. ಅತ್ಯಂತ ಸರಳವಾಗಿ ದೇವಿ ಸಂಚಾರ ಮತ್ತು ಉಡಿ ತುಂಬುವ ಕಾರ್ಯಗಳನ್ನು ಹೊರತುಪಡಿಸಿದರೆ, ಯಾವುದೇ ವಿಶೇಷ ಕಾರ್ಯಕ್ರಮವನ್ನು ಈ ವರ್ಷ ಹಮ್ಮಿಕೊಂಡಿಲ್ಲ ಎಂದು ಹೇಳಿದರು.

ಪ್ರಕಾಶ ಶಿ.ಮೇಟಿ

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.