ಮನೆಯಲ್ಲಿ ಮೊಗೆದಷ್ಟು ಮುಗಿಯದ ರಾಡಿ

•ರಾಶಿಗಟ್ಟಲೇ ಬೀಳುತ್ತಿದೆ ಕಸ •ಗಬ್ಬು ನಾರುತ್ತಿವೆ ಗ್ರಾಮಗಳು•ಸಾಂಕ್ರಾಮಿಕ ರೋಗ ಭೀತಿ

Team Udayavani, Aug 18, 2019, 1:13 PM IST

gadaga-tdy-1

ರೋಣ: ತಾಲೂಕಿನ ಹೊಳೆಆಲೂರು, ಮೆಣಸಗಿ ಸೇರಿದಂತೆ ಸುತ್ತಮುತ್ತಲಿನ ನೆರೆ ಪೀಡಿತ ಗ್ರಾಮಗಳಲ್ಲಿ ನೀರಿನಲ್ಲಿ ಕೊಚ್ಚಿಬಂದ ಕಸ ಕಡ್ಡಿ, ರಾಡಿ ಎಷ್ಟು ತೊಳೆದರೂ ಮುಗಿಯುತ್ತಿಲ್ಲ. ಸಂತ್ರಸ್ತರಿಗೆ ಸ್ವಚ್ಛತಾ ಕಾರ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪ್ರವಾಹ ಬಂದ ತಕ್ಷಣವೇ ಹಾಕಿದ ಬಟ್ಟೆಯಲ್ಲೇ ಹೋರಬಂದ ಸಂತ್ರಸ್ತರ ಮನೆಯಲ್ಲಿದ್ದ ಆಹಾರ ಪದಾರ್ಥ ಕೊಳೆತು ನಾರುತ್ತಿವೆ. ನದಿ ನೀರು ತಂದು ಬಿಟ್ಟ ಕಸ ವಿಲೇವಾರಿಯಾಗದೇ ಸಾಕ್ರಾಮೀಕ ರೋಗಗಳಿಗೆ ಆಹ್ವಾನ ನೀಡುತ್ತಿವೆ. ರಸ್ತೆ ಹಾಗೂ ಗ್ರಾಮದ ಒಳ ಸಂದಿ ಗೊಂದಿಗಳಲ್ಲಿ ಕಸ ತುಂಬಿ ತುಳುಕುತ್ತಿವೆ. ಗ್ರಾಮಗಳ ಜನತೆ ವಾರದಿಂದ ನಿರಂತರವಾಗಿ ತಮ್ಮ ತಮ್ಮ ಮನೆ ಸ್ವಚ್ಛ ಮಾಡಿ ರಾಡಿ ಹೊರಹಾಕುತ್ತಿದ್ದರೂ ಇನ್ನೂ ಪೂರ್ತಿ ಸ್ವಚ್ಛವಾಗುತ್ತಿಲ್ಲ. ದೊಡ್ಡ ದೊಡ್ಡ ಬಣವೆಗಳು ನೀರಿನಲ್ಲಿ ಮುಳುಗಿದ್ದರಿಂದ ವಟಾರದ ತುಂಬೆಲ್ಲ ನಾರುತ್ತಿದೆ.

ಊರಿನಲ್ಲಿದ್ದ ಎಲ್ಲ ಶುದ್ಧ ನೀರಿನ ಘಟಕಗಳು ಈಗ ಬಂದ್‌ ಆಗಿವೆ. ಪಂಚಾಯತ್‌ ಹಾಗೂ ದಾನಿಗಳಿಂದ ಟ್ಯಾಂಕರ್‌ ಮೂಲಕ ಬರುತ್ತಿರುವ ಕುಡಿಯುವ ನೀರಿಗಾಗಿ ಜನ ಮುಗಿ ಬೀಳುತ್ತಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಹೊಳೆಆಲೂರ ಗ್ರಾಮಕ್ಕೆ ಟ್ರ್ಯಾಕ್ಟರ್‌ ಮೂಲಕ 10 ಟ್ಯಾಂಕರ್‌ ನೀರನ್ನು ನೀಡಿದರೆ ಸಾಲುತ್ತಿಲ್ಲ.

ಕಂದಾಯ ಇಲಾಖೆಯವರು ಪ್ರತಿ ಮನೆಯನ್ನು ಭೇಟಿ ಮಾಡಿ ಸಮೀಕ್ಷೆ ಮಾಡುತ್ತಿದ್ದಾರೆ. ಇಲ್ಲಿನ ಬಹಳಷ್ಟು ಜನ ಬಾಡಿಗೆ ಅಂಗಡಿ ಹಾಗೂ ಮನೆಯಲ್ಲಿ ವಾಸವಾಗಿದ್ದು, ಅವರ ಬೆಲೆಬಾಳುವ ಎಲೆಕ್ಟ್ರಾನಿಕ್‌, ಧಾನ್ಯ, ಪೀಠೊಪಕರಣಗಳು, ಭಾಂಡೆ ಸಾಮಾನುಗಳು ನೀರು ಪಾಲಾಗಿವೆ. ನಮಗೂ ಪರಿಹಾರ ಕೊಡಿ ಎಂದು ಅಂಗಲಾಚುತ್ತಿದ್ದಾರೆ. ಅಲ್ಲದೇ ಕೊಡುವ 10 ಸಾವಿರ ರೂ. ಯಾವೂದಕ್ಕೂ ಸಾಲದು. ಹಾನಿ ಪ್ರಮಾಣ ನೋಡಿ ಪರಿಹಾರ ಮೊತ್ತ ಕೊಡಿ ಎನ್ನುತ್ತಿದ್ದಾರೆ.

ನರೆ ಹಾವಳಿಯಲ್ಲಿ ಹಾನಿಯಾಗಿರುವ ವಸ್ತುಗಳನ್ನು ಸರ್ಕಾರ ಹಾಗೂ ದಾನಿಗಳು ನೀಡುತ್ತಿದ್ದಾರೆ. ಆದರೆ ವಿಧ್ಯಾರ್ಥಿಗಳ ಹಾಗೂ ಉದ್ಯೋಗ ನಿರೀಕ್ಷೆಯಲ್ಲಿರುವವರ ಅಂಕಪಟ್ಟಿ, ವರ್ಗವಣೆ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಚೀಟಿ ಸೇರಿದಂತೆ ಮುಂತಾದ ಅಗತ್ಯ ದಾಖಲಾತಿಗಳು ಶಾಲಾ ಕಾಲೇಜಿನಲ್ಲಿ ಮತ್ತು ಮನೆಗಳಲ್ಲಿ ನೆರೆ ನೀರಿಗೆ ಹಾಳಾಗಿವೆ.

 

•ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.