ಬಸ್‌ ಸಂಚಾರಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Oct 1, 2019, 2:15 PM IST

gadaga-tdy-2

ಶಿರಹಟ್ಟಿ: ಬೆಳ್ಳಟ್ಟಿಯಿಂದ ಗದಗ ಮಾರ್ಗದ ಕಡೆಗೆ ಬೆಳಗ್ಗೆ 6:30, ಮಧ್ಯಾಹ್ನ 2:30 ಮತ್ತು ಸಂಜೆ 6:30ಕ್ಕೆ ಹೆಚ್ಚಿನ ಬಸ್‌ ಬಿಡುವಂತೆ ಒತ್ತಾಯಿಸಿ . ಲಕ್ಷ್ಮೇಶ್ವರ ಬಸ್‌ ಘಟಕದ ವ್ಯವಸ್ಥಾಪಕರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿತ್ತು. ಆದರೆ ಅಧಿಕಾರಿಗಳು ಸಾರ್ವಜನಿಕರ ಬೇಡಿಕೆ ಈಡೇರಿಸದೇ ಇರುವ ಕಾರಣ ಸೋಮವಾರ ಬಸ್‌ ಸಂಚಾರ ಸ್ಥಗಿತಗೊಳಿಸಿ ಬೇಡಿಕೆ ಈಡೇರುವವರೆಗೂ ಹೋರಾಟಕ್ಕೆ ಮುಂದಾದರು.

ಈ ಕುರಿತು ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ವೀರೇಶ ಕುರವತ್ತಿ ಮಾತನಾಡಿ, ಈಗಾಗಲೆ ಮನವಿ ಸಲ್ಲಿಸಿ ತಿಂಗಳಾದರೂ ಯಾವುದೇ ಪ್ರಯೋಜನವಾಗಿಲ್ಲ. ಒಮ್ಮೆಯೂ ಫೋನ್‌ ಕಾಲ್‌ ಸ್ವೀಕರಿಸಿಲ್ಲ. ಜೊತೆಗೆ ಇಂದು ಬಸ್‌ ಸಂಚರ ಸ್ಥಗಿತಗೊಳಿಸಿದ್ದರೂ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸದೇ ಇರುವುದು ಖಂಡನೀಯವಾಗಿದೆ. ಸದ್ಯ ಪಿಎಸ್‌ಐ ಬಸವರಾಜ ತಿಪ್ಪರೆಡ್ಡಿ ಮಾತಿಗೆ ಬೆಲೆಕೊಟ್ಟು ಪ್ರತಿಭಟನೆ ಹಿಂಪಡೆಯಲಾಗಿದೆ. ಮೂರು ದಿನದಲ್ಲಿ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ  ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರುಣ ಗಡ್ಡಿ, ಆನಂದ ಹಿರೇಹೊಳಿ, ಸಂತೋಷ ಗಾಂಜಿ, ಸಚಿನ್‌ ಮೊರಬದ, ಅರುಣ ಮಾಂಡ್ರೆ, ಮಲ್ಲಿಕಾರ್ಜುನ ಕರಿಗಾರ, ಮಾಂತೇಶ ಮಾಳಮ್ಮನವರ, ಅರುಣ ತಳವಾರ, ಪ್ರದೀಪ ನೇಕಾರ, ಸೋಹಿಲ್‌ ನದಾಫ್‌, ರಕ್ಷಿತ ಜೋತಿ, ಸವಿತಾ ಪಾಟೀಲ್‌, ಸಂಜು ಬಂಡಿ, ಕವಿತಾ ಪಾಟೀಲ್‌, ಸಾನ್ವಿ ಹಾದಿಮನಿ, ಮಿಂಚು ಬಂಡಿ, ಅನಿಲ ವಡವಿ, ಶಿವಕುಮಾರ ಬೂದಿಹಾಳ, ಅರುಣ ಅಕ್ಕಿ, ಸಂಜೀವ ಮಹಾದೇವಪ್ಪನವರ ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.