ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ


Team Udayavani, Feb 25, 2020, 2:54 PM IST

gadaga-tdy-1

ಗದಗ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.

ಈ ಕುರಿತು ಜಿಪಂ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಿ, ರಾಜ್ಯ ಸರಕಾರ ಕಳೆದ ಎರಡು ವರ್ಷಗಳಿಂದ ಗ್ರಾಮ ಪಂಚಾಯತಿಯ ನೌಕರರ ವೇತನ ಪಾವತಿಗೆ ಬೇಕಾಗಿರುವ ಹಣವನ್ನು ಸರಕಾರವೇ ಭರಿಸುವ ತೀರ್ಮಾನ ಮಾಡಿರುವುದು ಸ್ವಾಗತಾರ್ಹ. ಆದರೆ, ಸಿಬ್ಬಂದಿ ವೇತನಕ್ಕೆ ಅನುದಾನದ ಕೊರತೆಯಾಗಿ ಮೂರ್‍ನಾಲ್ಕು ತಿಂಗಳು ವೇತನವಿಲ್ಲದೇ ನೌಕರರು ಸಮಸ್ಯೆಗೆ ಸಿಲುಕುವಂತಾಗುತ್ತದೆ.

ಈ ಹಿನ್ನೆಲೆಯಲ್ಲಿ ಗ್ರಾ.ಪಂ. ನೌಕರರ ವೇತನಕ್ಕೆ ಅಗತ್ಯವಿರುವ 382 ಕೋಟಿ ರೂ. 2020-2021ನೇ ಬಜೆಟ್‌ನಲ್ಲಿ ಹಣ ಮಂಜೂರು ಮಾಡಿಸಬೇಕು. ಕಂಪ್ಯೂಟರ್‌ ಆಪರೇಟರ್‌ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಮಾಡಬೇಕು. ಕರ ವಸೂಲಿಗಾರರು, ಕಂಪ್ಯೂಟರ್‌ ಆಪರೇಟರ್‌ ಕೋಟಾ ಹುದ್ದೆಗೆ ಶೇ. 70ನಿಂದ 100 ಕೋಟಾ ಹೆಚ್ಚಿಸಬೇಕು. ಲೆಕ್ಕ ಸಹಾಯಕ ಹುದ್ದೆಗಳ ಕೋಟಾ ಶೇ. 30 ನಿಂದ ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ವೈದ್ಯಕೀಯ ವೆಚ್ಚ ಸಿಗುವಂತಾಗಬೇಕು. 15 ತಿಂಗಳು ಗ್ರ್ಯಾಚೂಟಿ ಕೊಡಲು ಅವಕಾಶವಿದ್ದರೂ ಕೂಡಾ ಗ್ರ್ಯಾಚೂಟಿ ಸಿಗುತ್ತಿಲ್ಲ. ಅನುಮೋದನೆ ಆಗದೇ ಉಳಿದ ಸ್ವಚ್ಛತಾಗಾರರಿಗೆ ಅನುಮೋದನೆ ನೀಡಲು 23-07-2019ರ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್‌ ಪಡಿತರ ಚೀಟಿ ಉಳಿಸಿಕೊಳ್ಳಲು ಮಂಜೂರಾತಿ ಮಿತಿ 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ. ಗೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು ಎಂದು ಮನವಿ ಮಾಡಿದರು.

ರಾಜ್ಯ ಗ್ರಾ.ಪಂ. ನೌಕರರ ಸಂಘ(ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ಉಪಾಧ್ಯಕ್ಷ ಎಂ.ಬಿ. ನಾಡಗೌಡ್ರ, ಸಿಐಟಿಯು ಜಿಲ್ಲಾಧ್ಯಕ್ಷ ಮಹೇಶ ಹಿರೇಮಠ, ಗ್ರಾ.ಪಂ. ನೌಕರರ ಜಿಲ್ಲಾ ಸಮಿತಿ ಅಧ್ಯಕ್ಷ ಬಸವರಾಜ ಮಂತೂರ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ, ಗ್ರಾ.ಪಂ. ನೌಕರರ ಸಂಘದ ಮುಖಂಡರಾದ ರುದ್ರಪ್ಪ ಕಂದಗಲ್ಲ, ರುದ್ರಗೌಡ ಸಂಕನಗೌಡ್ರ, ಬಸವರಾಜ ಅರ್ಕಸಾಲಿ, ಐ.ಎಚ್‌. ಪಾಟೀಲ, ಎನ್‌.ಬಿ. ಬಡಿಗೇರ, ಎಸ್‌.ಎಫ್‌. ಶ್ಯಾಗೋಟಿ, ಎಸ್‌.ಬಿ. ಯಲಿಗಾರ, ಎಂ.ಬಿ. ಭೂಮಣ್ಣವರ, ರಾಜು ಕಲ್ಲಗುಡಿ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.