3ರಿಂದ ಪುಲಿಗೆರೆ ಉತ್ಸವ


Team Udayavani, Dec 21, 2019, 4:22 PM IST

gadaga-tdy-1

ಲಕ್ಷ್ಮೇಶ್ವರ: ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಫೌಂಡೇಶನ್‌ ಹಾಗೂ ಭಾರತೀಯ ವಿದ್ಯಾಭವನದ ಆಶ್ರಯದಲ್ಲಿ ಪುಲಿಗೆರೆ ಉತ್ಸವ ಜ. 3, 4 ಮತ್ತು 5ರಂದು ನಡೆಯಲಿದೆ ಎಂದು ಭಾರತೀಯ ವಿದ್ಯಾಭವನದ ವಿಶೇಷ ಅಧಿಕಾರಿ ಹಾಗೂ ಇನ್ಫೋಸಿಸ್‌ ಪ್ರತಿಷ್ಠಾನ ಸಂಚಾಲಕ ಸಿ.ಎಸ್‌. ಅಶೋಕಕುಮಾರ ತಿಳಿಸಿದರು.

ಶುಕ್ರವಾರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಉತ್ಸವ ಕುರಿತು ಮಾಹಿತಿ ನೀಡಿದ ಅವರು, 5ನೇ ವರ್ಷದ ಪುಲಿಗೆರೆ ಉತ್ಸವ ಮೂರು ದಿನಗಳ ಕಾಲ “ಸಂಗೀತ, ನೃತ್ಯ ಹಾಗೂ ಚಿತ್ರ ಸಂಭ್ರಮ’ ಕಾರ್ಯಕ್ರಮದೊಂದಿಗೆ ಹಬ್ಬದ ರೀತಿಯಲ್ಲಿ ನೆರವೇರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಿನ ನಾನಾ ಮೂಲೆಗಳ ಪ್ರಸಿದ್ಧ ಸಂಗೀತಕಾರರು, ನೃತ್ಯಪಟುಗಳು, ಚಿತ್ರಕಲಾವಿದರ ಮೂಲಕ ಇಲ್ಲಿನ ಜನರಿಗೆ ಸಂಗೀತ, ಚಿತ್ರ ಸಂಭ್ರಮದ ಸವಿ ಉಣಬಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.

ಉತ್ಸವದ ಮುನ್ನಾದಿನ ಜ. 2ರಂದು ಕಲಾ ಶಿಬಿರ ಶಿವಣ್ಣ ನೆಲವಗಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಸ್ಥಳೀಯ ಕಲಾವಿದರ ಜೊತೆ ಬೆಂಗಳೂರಿನ ವಿಕಲಾಂಗ ಕಲಾವಿದೆ ಅನು ಜೈನ್‌ ಹಾಗೂ ಧಾರವಾಡದ ವಿಕಲಾಂಗ ಕಲಾವಿದ ಕಿರಣ ಶೇರಖಾನೆ ಕಲಾ ಶಿಬಿರದಲ್ಲಿ ಪಾಲ್ಗೊಳ್ಳುವರು. ಜ. 3ರಂದು ಬೆಳಗ್ಗೆ 6ಕ್ಕೆ ಪುಲಿಗೆರೆ ಉತ್ಸವವನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್‌ ಅಧ್ಯಕ್ಷ ಶಿವಣ್ಣ ನೆಲವಿಗಿ ಮಾತನಾಡಿ, ಪುಲಿಗೆರೆ ಉತ್ಸವ ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಹೇಳಿದರು.

ಸಮಿತಿ ಕಾರ್ಯದರ್ಶಿ ಪೂರ್ಣಾಜಿ ಖರಾಟೆ, ಎಸ್‌.ಪಿ. ಪಾಟೀಲ, ಶಂಕರ ಬಾಳಿಕಾಯಿ, ಮಾಲಾದೇವಿ ದಂದರಗಿ, ಗೀತಾ ಮಾನ್ವಿ, ವಿದ್ಯಾಭವದ ಎಚ್‌.ಎಸ್‌. ರಾಜಶೇಖರ, ಚಂಬಣ್ಣ ಬಾಳಿಕಾಯಿ, ಸುರೇಶ ರಾಚನಾಯ್ಕರ, ನೀಲಪ್ಪ ಕಜೇಕಣ್ಣವರ, ಗಂಗಾಧರ ಮೆಣಸಿನಕಾಯಿ, ರುದ್ರಪ್ಪ ನರೇಗಲ್‌ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.