ಕಾಯಕಲ್ಪಕ್ಕೆ ಕಾದಿದೆ ಪುಲಿಗೆರೆ ಗ್ರಂಥಾಲಯ


Team Udayavani, Nov 12, 2019, 12:52 PM IST

gadaga-tdy-2

ಲಕ್ಷ್ಮೇಶ್ವರ: ಕನ್ನಡ ಸಾರಸ್ವತ ಲೋಕಕ್ಕೆ ತಿರುಳ್ಗನ್ನಡ ಭಾಷೆ ನೀಡಿದ ಆದಿಕವಿ ಪಂಪನ ಸಾಹಿತ್ಯ ಕ್ಷೇತ್ರವಾದ ಪುಲಿಗೆರೆ(ಲಕ್ಷೇಶ್ವರ)ಯಲ್ಲಿ ಆದಿಕವಿ ಪಂಪನ ಹೆಸರಿನಲ್ಲಿ ಸ್ಥಾಪಿಸಿದ ಗ್ರಂಥಾಲಯ ಅವ್ಯವಸ್ಥೆಯ ತಾಣವಾಗಿದ್ದು, ಕಾಯಕಲ್ಪಕ್ಕೆ ಕಾದಿದೆ.

ಸುಮಾರು 40 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣದ ಕೇಂದ್ರ ಭಾಗದಲ್ಲಿರುವ ಈ ವಾಚನಾಲಯಕ್ಕೆ ಪಟ್ಟಣ ಮತ್ತು ಗ್ರಾಮೀಣ ಭಾಗದ 500ಕ್ಕೂ ಹೆಚ್ಚು ಓದುಗರು ಬರುತ್ತಾರೆ. 1350 ಜನರು ಸದಸ್ಯತ್ವ ಹೊಂದಿದ್ದಾರೆ. ಇಲ್ಲಿ ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಮಾಹಿತಿ, ಸಾಹಿತ್ಯ, ಕಾವ್ಯ, ಕಾದಂಬರಿ, ಗ್ರಂಥಗಳು ಸೇರಿ ಸುಮಾರು 25 ಸಾವಿರ ಪುಸ್ತಕಗಳು ಇದ್ದವು. ಆದರೆ ಇವುಗಳನ್ನು ಸಂರಕ್ಷಿಸಿಡಲು ಸೂಕ್ತ ವ್ಯವಸ್ಥೆ ಮತ್ತು ಕಟ್ಟಡದ ಭಾಗ ಸೋರುತ್ತಿರುವುದರಿಂದ ಬಹಳಷ್ಟು ಹಾಳಾಗಿವೆ.

ಈಗ ಕೇವಲ 13,500 ಪುಸ್ತಕಗಳು ಮಾತ್ರ ಇಲ್ಲಿವೆ. ಮಳೆಗಾಲದಲ್ಲಿ ನೀರು ಜಿನುಗುತ್ತದೆ. ಸುತ್ತಲಿನ ಕಾಂಪೌಂಡ್‌ ಕುಸಿದಿದೆಯಲ್ಲದೇ ಇಲ್ಲಿ ಗಿಡಗಂಟೆಗಳು ಬೆಳೆದಿದ್ದರಿಂದ ಹಂದಿ ನಾಯಿಗಳ ತಾಣವಾಗಿದೆ. ಸಾರ್ವಜನಿಕರು ಶೌಚ, ಮೂತ್ರ ಮಾಡುತ್ತಿರುವುದರಿಂದ ದುರ್ನಾತ ಬೀರುತ್ತಿದೆ. ಕಟ್ಟಡದಮುಖ್ಯದ್ವಾರಕ್ಕೆ ಗೇಟ್‌ ಇಲ್ಲದೇ ಇರುವುದರಿಂದ ರಾತ್ರಿ ವೇಳೆ ಮತ್ತು ರಜಾ ದಿನಗಳಲ್ಲಿ ಮುಂಬಾಗಿಲಿನಲ್ಲಿ ಕುಳಿತುಕೊಳ್ಳುವವರು ಎಲೆ ಅಡಿಕೆ, ಗುಟಕಾ ತಿಂದು ಅಲ್ಲಿಯೇ ಉಗುಳಿ ಗಲೀಜು ಮಾಡುತ್ತಾರೆ ಇದು ಓದುಗರಿಗೆ ಇರುಸು ಮುರುಸಾಗಿದೆ. ಇದಕ್ಕೆ ಬಣ್ಣ ಹಚ್ಚಿ ಅನೇಕ ವರ್ಷಗಳು ಗತಿಸಿದ್ದು ಮತ್ತೇ ಸುಣ್ಣ ಬಣ್ಣ ಕಂಡಿಲ್ಲ ಒಟ್ಟಿನಲ್ಲಿ ಈ ವಾಚನಾಲಯ ಕಾಯಲಕ³ಕ್ಕೆ ಕಾದಿದೆ.

ಆದಿಕವಿ ಪಂಪ ಸ್ಮಾರಕದ ಮೂಲ ಕಟ್ಟಡ ಉತ್ತಮ ಸ್ಥಿತಿಯಲ್ಲಿದ್ದರೂ ಓದುಗರ ಸಂಖ್ಯೆಗೆ ಅನುಗುಣವಾಗಿ ಚಿಕ್ಕದಾಗಿದೆ. ಅಲ್ಲದೇ ಹಿಂಭಾಗದ ಕಟ್ಟಡ ಶಿಥಿಲಗೊಂಡಿದ್ದು ಇದ್ದೂ ಇಲ್ಲದಂತಾಗಿದೆ. ಮೂಲ ಕಟ್ಟಡ ಪಂಪನ ಸ್ಮಾರಕವಾಗಿದ್ದು ಇದಕ್ಕೆ ಧಕ್ಕೆಯಾಗದಂತೆ ಮರು ವಿನ್ಯಾಸಗೊಳಿಸಿ ಕಟ್ಟಡಕ್ಕೆ ಕಾಯಕಲ್ಪ ನೀಡಬೇಕಿದೆ.

ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬರುತ್ತಾರೆ. ಗ್ರಂಥಾಲಯದ ಸುತ್ತಲಿನ ಪ್ರದೇಶವನ್ನು ಸ್ವತ್ಛಗೊಳಿಸುವಂತೆ ಪುರಸಭೆಗೆ ಮನವಿ ಮಾಡಲಾಗಿದೆ. ಗ್ರಂಥಾಲಯದ ಅಭಿವೃದ್ಧಿಗಾಗಿ ಗ್ರಂಥಾಲಯ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿದೆ. ಎಂ.ಎನ್‌.ಸುಟಮನಿ, ಗ್ರಂಥಪಾಲಕ

 

-ಮುಕ್ತಾ ಆದಿ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.