ಕಪ್ಪತ್ತಗುಡ್ಡ ವನ್ಯಜೀವಿಧಾಮ ಘೋಷಣೆ ಹಿಂಪಡೆಯಿರಿ


Team Udayavani, Feb 2, 2020, 1:07 PM IST

gadaga-tdy-2

ಗದಗ: ಕಪ್ಪತ್ತಗುಡ್ಡ ವನ್ಯಜೀವಿಧಾಮ ಎಂದು ಘೋಷಿಸಿರುವುದು ಬಗರಹುಕುಂ ಸಾಗುವಳಿದಾರರಿಗೆ ಮರಣ ಶಾಸನ ಬರೆದಂತಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಸರಕಾರ ವನ್ಯಧಾಮ ಘೋಷಣೆ ಹಿಂಪಡೆಯಬೇಕು ಎಂದು ಬಗರ್‌ ಹುಕುಂ ಸಾಗುವಳಿದಾರರ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಕಪ್ಪತ ಉತ್ಸವದಲ್ಲಿ ಸಾಗುವಳಿದಾರರ ರಕ್ಷಣಾ ವೇದಿಕೆ ಪ್ರಮುಖರು ಧಾರವಾಡ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾಣ್‌ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಮುಂಡರಗಿ, ಶಿರಹಟ್ಟಿ, ರೋಣ ಮತಕ್ಷೇತ್ರಗಳ ವ್ಯಾಪ್ತಿಯ ಸಾವಿರಾರು ಬಡ ರೈತ ಕುಟುಂಬಗಳು ತಲೆತಲಾಂತರದಿಂದ ಕಪ್ಪತಗುಡ್ಡ ವ್ಯಾಪ್ತಿಯ ಬರಡು ಭೂಮಿಯನ್ನು ಹಸನಮಾಡಿಕೊಂಡು ಉಳುಮೆ ಮಾಡಿ, ತುತ್ತಿನ ಚೀಲ ತುಂಬಿಕೊಳ್ಳುತ್ತಿದ್ದಾರೆ. ಆದರೆ, ಈಗ ಸರಕಾರ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿರುವುದು ಸರಿಯಲ್ಲ. ಸರಕಾರದ ಈ ನಡೆಯಿಂದ ಈ ಭಾಗದ ರೈತರಲ್ಲಿ ಒಕ್ಕಲೆಬ್ಬಿಸುವ ಭೀತಿ ಎದುರಾಗಿದೆ ಎಂದು ದೂರಿದರು.

ಬಗರಹುಕುಂ ಸಾಗುವಳಿದಾರರ ಹಿತ ಕಾಪಾಡುವುದರ ಜೊತೆಗೆ ಬಗರಹುಕುಂ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕು ಎಂದು ಬಗರ್‌ ಹುಕುಂ ಸಾಗುವಳಿದಾರರ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಶಂಕರಗೌಡ ಜಾಯನಗೌಡ್ರ ಆಗ್ರಹಿಸಿದ್ದಾರೆ. ಶೇಖಪ್ಪ ಲಮಾಣಿ, ಈಶ್ವರಗೌಡ್ರ ಪಾಟೀಲ, ಕುಮಾರ ಬಂಡಿವಡ್ಡರ, ರವಿ ಲಮಾಣಿ, ರಾಜು ರಾಠಢೋಡ, ಪುಟ್ಟಪ್ಪ ಲಮಾಣಿ, ದೇವು ಲಮಾಣಿ, ಹುಚ್ಚಪ್ಪ ಬಂಡಿವಡ್ಡರ, ಬರಮಪ್ಪ ಚಲವಾದಿ, ಪರಮೇಸಿ ಹೊಸಳ್ಳಿ, ಬಸವಣ್ಣೆಯ್ಯ ಹಿರೇಮಠ ಮಹೇಶ ದಾಸರ, ಮಹೇಶ ಪಾಟೀಲ, ಶಿವು ಬಂಡಿವಡ್ಡರ ಇದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.