ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ
Team Udayavani, May 21, 2022, 12:42 PM IST
ರೋಣ: ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ಮೇಣಸಗಿ ಗ್ರಾಮದ ಬಳಿ ಹಾದು ಹೋಗುವ ಬೆಣ್ಣಿಹಳ್ಳ ಅಪಾಯವನ್ನು ಮಟ್ಟವನ್ನು ಮೀರಿ ಹರಿಯುತ್ತಿದ್ದು,ನದಿ ಪಾತ್ರ ಇರುವ ಗ್ರಾಮಗಳ ಜನರಲ್ಲಿ ಮತ್ತೆ ಪ್ರವಾಹದ ಭಯ ಹುಟ್ಟಿಸಿದೆ.
ಸದ್ಯ ನವಿಲು ತೀರ್ಥದಿಂದ ಹೆಚ್ಚಿನ ನೀರನ್ನು ಹೊರಬಿಡದೆ ಇರುವುದರಿಂದ ಬೆಣ್ಣಿ ಹಳ್ಳದ ನೀರು ಮಾತ್ರ ಮಲಪ್ರಭಾ ನದಿಯಲ್ಲಿ ಹರಿಯುತ್ತಿದೆ.
ಒಂದೊಮ್ಮೆ ರೇಣುಕಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಬಿಟ್ಟರೆ ಮತ್ತೆ ತಾಲೂಕಿನ ಹೊಳೆಆಲೂರ,ಬಿ.ಎಸ್.ಬೇಲೇರಿ, ಅಮರಗೋಳ, ಗಾಡಗೋಳಿ, ಹೊಳೆಮಣ್ಣೂರ, ಬಸರಕೋಡ, ಮೆಣಸಿಗಿ, ಗುಲಗಂಜಿ, ಬೊಪಾಳಾಪೂರ, ಅಸೂಟಿ, ಮಾಳವಾಡ, ಕುರುವಿನಕೊಪ್ಪ, ಸೇರಿದಂತೆ ಅನೇಕ ಗ್ರಾಮಗಳು ಮತ್ತೆ ಪ್ರವಾಹಕ್ಕೆ ತುತ್ತಾಗುವ ಭಯದಲ್ಲಿ ಇಲ್ಲಿನ ಜನ ಬದುಕುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ