ಮಳೆಗೆ ಮನೆಯ ಛಾವಣಿ ಕುಸಿತ: ಪ್ರಾಣಾಪಾಯದಿಂದ ಪಾರಾದ ಕುಟುಂಬ
Team Udayavani, Jul 9, 2022, 1:35 PM IST
ಗದಗ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯ ಪರಿಣಾಮ ಶನಿವಾರ ನಸುಕಿನ ಜಾವ ಜಿಲ್ಲೆಯ ರೋಣ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಛಾವಣಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಗ್ರಾಮದ ಶಿವಾನಂದ ಅರಹುಣಸಿ ಎಂಬುವರ ಮನೆಯ ಛಾವಣಿ ಕುಸಿದಿದ್ದು, ಮನೆಯೊಳಗೆ ರಾತ್ರಿ ಕುಟುಂಬದ ಏಳು ಸದಸ್ಯರು ಮಲಗಿ ನಿದ್ರಿಸುತ್ತಿದ್ದರು. ನಸುಕಿನ ಜಾವ ಶಬ್ದ ಬರುತ್ತಿದೆ ಎಂದು ತಕ್ಷಣ ಮನೆಯಿಂದ ಹೊರಭಾಗಕ್ಕೆ ಬಂದು ನಿಂತಿದ್ದಾರೆ. ನೋಡ ನೋಡುತ್ತಿದ್ದಂತೆ ಇಡೀ ಮನೆಯ ಛಾವಣಿ ಕುಸಿದು ಬಿದ್ದಿದೆ. ಏಳು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಅಮರನಾಥ ದುರಂತ: ಯಾತ್ರೆ ಕೈಗೊಂಡ ಬಂಟ್ವಾಳದ 27 ಜನರ ತಂಡ ಸುರಕ್ಷಿತ
ಛಾವಣಿ ಕುಸಿದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಅಡುಗೆ ಸಾಮಗ್ರಿ ಹಾಗೂ ಇನ್ನಿತರೇ ವಸ್ತುಗಳು ಹಾನಿಗೊಳಗಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ