ಗ್ರಾಮೀಣಾಭಿವೃದಿಗೆ ಜನರ ಸಹಭಾಗಿತ್ವ ಅಗತ್ಯ

ಪ್ರಾಕೃತಿಕ-ಮಾನವ ಸಂಪನ್ಮೂಲ ಬಳಕೆ ಪರಿಣಾಮಕಾರಿಯಾಗಿರಲಿ: ಸಚಿವ ಈಶ್ವರಪ್ಪ

Team Udayavani, Jul 31, 2020, 6:36 AM IST

ಗ್ರಾಮೀಣಾಭಿವೃದಿಗೆ ಜನರ ಸಹಭಾಗಿತ್ವ ಅಗತ್ಯ

ಗದಗ: ಸಚಿವ ಕೆ.ಎಸ್‌. ಈಶ್ವರಪ್ಪ ಗ್ರಾವಿವಿ ಪ್ರಗತಿ ಪರಿಶೀಲನೆ ನಡೆಸಿದರು

ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸ್ಥಳೀಯ ಜನರ ಸಹಭಾಗಿತ್ವ ಅಗತ್ಯ. ಅಭಿವೃದ್ಧಿ ಪರ ಚಿಂತನೆಗಳಿಗೆ ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ
ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕರಡು ಯೋಜನೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಗುರಿ ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶಗಳ ಜನರ ಜೀವನೋಪಾಯ, ಕೌಶಾಲ್ಯಾಭಿವೃದ್ಧಿ ಹಾಗೂ ಬಡತನ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ
ಸಿದ್ಧಪಡಿಸಬೇಕು. ಸ್ಥಳೀಯ ಪ್ರಾಕೃತಿಕ ಹಾಗೂ ಮಾನವ ಸಂಪನ್ಮೂಲ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪ್ರತಿಯೊಂದು ಯೋಜನೆ ಅನುಷ್ಠಾನದಲ್ಲಿ ಸ್ಥಳೀಯ ಜನರನ್ನು
ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್‌ ಮಾತನಾಡಿ, ರಾಜ್ಯದ ಕೆಲವೇ ಜಿಲ್ಲೆಯಲ್ಲಿ ವಿಕೇಂದ್ರೀಕರಣ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದನ್ನು ಪ್ರಾರಂಭಿಸಲಾಗುವುದು. ನಗರಸಭೆ-ಪುರಸಭೆ ವ್ಯಾಪ್ತಿಯ ನಗರ ಪ್ರದೇಶಗಳಲ್ಲೂ ವಾರ್ಡ್‌ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ -19 ಸೋಂಕಿನಿಂದಾಗಿ ಅಭಿವೃದ್ಧಿ ಕಾರ್ಯದಲ್ಲಿ ತಡೆಯಾಗಿದ್ದರೂ, ಕೋವಿಡ್‌ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯ ಕಾರ್ಯಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಂಸದ ಶಿವಕುಮಾರ್‌ ಉದಾಸಿ ಮಾತನಾಡಿ, ಸ್ಥಳೀಯ ಸಮಸ್ಯೆ ಸರಿದೂಗಿಸಲು ಹೆಚ್ಚು ಆದ್ಯತೆ ನೀಡಬೇಕು. ಜನತೆ ಅವಶ್ಯಕತೆಗಳಿಗೆ ಅನುಗುಣವಾಗಿ ಯೋಜನೆ ಸಿದ್ಧಪಡಿಬೇಕು ಎಂದರು.

ಕರ್ನಾಟಕ ಪಂಚಾಯತ್‌ ರಾಜ್‌ ಪರಿಷತ್‌ ಕಾರ್ಯಾಧ್ಯಕ್ಷ ಸಿ. ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಆರ್‌. ಪಾಟೀಲ್‌ ಮಾತನಾಡಿ, ಸಭೆಗಳಲ್ಲಿ ಚರ್ಚಿತ ವಿಷಯಗಳು ಕಾರ್ಯರೂಪಕ್ಕೆ ಬರಬೇಕು. ಅಲ್ಲದೇ, ಇಂತಹ ಸಭೆಗಳಲ್ಲಿ ಸಾರ್ವಜನಿಕರಿಗೂ  ಅವಕಾಶ ಕಲ್ಪಿಸಿ ಕೊಡಬೇಕು. ವಾರ್ಡ್‌ ಮತ್ತು ಗ್ರಾಮಸಭೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು ಎಂದರು.

ಈ ವೇಳೆ ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕ ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಶೋಭಾ ಮೇಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತರಾದ
ಪ್ರಿಯಾಂಕಾ ಮೇರಿ ಪ್ರಾನ್ಸಿಸ್‌, ಎಸ್‌ಐಆರ್‌ಡಿ ಅಧಿಕಾರಿ ಗಣೇಶ ಪ್ರಸಾದ್‌, ಸಿಇಒ ಡಾ|ಆನಂದ್‌ ಕೆ., ಜಿಪಂ ಉಪ ಕಾರ್ಯದರ್ಶಿ ಕಲ್ಲೇಶ್‌, ವಿಪ ಮಾಜಿ ಸದಸ್ಯ ಎಸ್‌.ವಿ. ಸಂಕನೂರ, ಬಿಜೆಪಿ ಮುಖಂಡ ಅನಿಲ್‌ ಮೆಣಸಿನಕಾಯಿ ಇದ್ದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.