ನರಗುಂದ: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಎಸ್. ಆರ್. ಪಾಟೀಲ್
Team Udayavani, Aug 23, 2020, 12:58 PM IST
ನರಗುಂದ (ಗದಗ): ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ್ ಮಲಪ್ರಭಾ ನೆರೆ ಪೀಡಿತ ನರಗುಂದ ತಾಲೂಕಿನ ಕೊಣ್ಣೂರು ಹಾಗೂ ಲಖಮಾಪೂರ ಗ್ರಾಮಗಳಿಗೆ ರವಿವಾರ ಭೇಟಿ ನೀಡಿದರು.
ಪ್ರವಾಹ ಸಂತ್ರಸ್ಥರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ಸಂಪೂರ್ಣ ಸ್ಥಳಾಂತರಕ್ಕೆ ಸರಕಾರದ ಮಟ್ಟದಲ್ಲಿ ಒತ್ತಾಯಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಪಾಟೀಲ್, ತಾ.ಪಂ. ಅಧ್ಯಕ್ಷ ಆರ್. ಆರ್. ತಿಮ್ಮರಡ್ಡಿ ಮುಖಂಡರಾದ ಪ್ರಕಾಶಗೌಡ ತಿರಕನಗೌಡ್ರ ತಹಶೀಲ್ದಾರ್ ಅಧಿಕಾರಿಗಳು ಮುಖಂಡರು ಇದ್ದರು.
ಇದನ್ನೂ ಓದಿ: ಕುಂದಾಪುರ: ಆರೋಗ್ಯ ಸಿಬ್ಬಂದಿಗಳ ಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ