ಸರ್ವೋದಯ ಕಾಲೋನಿ ಸಮಸ್ಯೆಗಿಲ್ಲ ಮುಕ್ತಿ

ಒಳ ಚರಂಡಿ, 24X7 ಕುಡಿಯುವ ನೀರಿನ ಕಾಮಗಾರಿಗೆ ಅಗೆದ ರಸ್ತೆ

Team Udayavani, Jun 10, 2020, 1:55 PM IST

ಸರ್ವೋದಯ ಕಾಲೋನಿ ಸಮಸ್ಯೆಗಿಲ್ಲ ಮುಕ್ತಿ

ಗದಗ: ಮೂರು ದಶಕ ಕಳೆದರೂ ಇಲ್ಲಿನ ಸರ್ವೋದಯ ಕಾಲೋನಿ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸಮರ್ಪಕ ರಸ್ತೆಗಳಿಲ್ಲದ ಕಾರಣ ಅಲ್ಪಸ್ವಲ್ಪ ಮಳೆಯಾದರೂ ರಸ್ತೆಗಳು ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಡುತ್ತವೆ. ಇದರಿಂದಾಗಿ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕುವಂತಾಗಿದೆ.

ಇಲ್ಲಿನ ರಾಚೋಟೇಶ್ವರ ನಗರ ಹಾಗೂ ಮುಳಗುಂದ ನಾಕಾ ನಡುವೆ ಸಂಪರ್ಕ ಕಲ್ಪಿಸುವ ಸರ್ವೋದಯ ಕಾಲೋನಿಯ ಹದೆಗೆಟ್ಟ ರಸ್ತೆಗಳಿಂದ ಪಾದಚಾರಿ ಹಾಗೂ ಬೈಕ್‌ ಸವಾರರಿಗೆ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಜನರು ಆತಂಕದಲ್ಲೇ ಹೆಜ್ಜೆಯಿಡುವಂತಾಗಿದೆ. ಸ್ವಲ್ಪ ಯಾಮಾರಿದರೂ, ಜಾರಿ ಬೀಳುವುದು ನಿಶ್ಚಿತ.

ಅಭಿವೃದ್ಧಿ ನೆಪದಲ್ಲಿ ರಸ್ತೆ ಹಾಳು: ಸುಮಾರು ಒಂದೂವರೆ ವರ್ಷದ ಹಿಂದೆ ಬಡಾವಣೆಯಲ್ಲಿ ಒಳಚರಂಡಿ ಹಾಗೂ 24X7 ಕುಡಿಯುವ ನೀರಿನ ಕಾಮಗಾರಿ ನಿರ್ವಹಿಸಲಾಗಿದೆ. ಸುಮಾರು ಐದಾರು ಅಡಿ ಆಳಕ್ಕೆ ರಸ್ತೆ ಅಗೆಯಲಾಗಿದೆ. ಇದರಿಂದಾಗಿ ಬಡಾವಣೆಯಲ್ಲಿ ತಕ್ಕಮಟ್ಟಿಗಿದ್ದ ಡಾಂಬರ್‌ ರಸ್ತೆಗಳು ಸಂಪೂರ್ಣ ಕಿತ್ತು ಹೋಗಿವೆ. ಬಳಿಕ ರಸ್ತೆಗಳನ್ನು ದುರಸ್ತಿ, ಮರು ಡಾಂಬರೀಕರಣ ಮಾಡಿಲ್ಲ. ಕಾಮಗಾರಿ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರರು ಬೇಕಾಬಿಟ್ಟಿಯಾಗಿ ಮಣ್ಣು ಮುಚ್ಚಿರುವುದೇ ಸಮಸ್ಯೆಗೆ ಮೂಲ ಕಾರಣ. ಈ ಕುರಿತು ನಗರಸಭೆ ಅಧಿಕಾರಿಗಳ ಗಮನ ಸೆಳೆದಾಗ ಕಾಟಾಚಾರಕ್ಕೆ ರಸ್ತೆಗೆ ಜೆಲ್ಲಿ ಕಲ್ಲು, ಮಣ್ಣು ಹಾಕಿ ಗುತ್ತಿಗೆದಾರರು ಕೈ ತೊಳೆದುಕೊಂಡಿದ್ದಾರೆ ಎಂಬುದು ಸಾರ್ವಜನಿಕರ ಆರೋಪ

ಕಾಮಗಾರಿಗೂ ಮುಂಚೆ ಬಡಾವಣೆಯಲ್ಲಿ ತಕ್ಕಮಟ್ಟಿಗೆ ಡಾಂಬರ್‌ ರಸ್ತೆಗಳಿದ್ದವು. ಆದರೆ ಕಾಲೋನಿಯ ಮೂರೂ ಕ್ರಾಸ್‌ನಲ್ಲಿ ರಸ್ತೆಗಳು 24ಗಿ7 ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗಳಿಂದ ಹದಗೆಟ್ಟಿವೆ. ಇದೀಗ ಅಲ್ಪಸ್ವಲ್ಪ ಮಳೆ ಸುರಿದರೆ ಸಾಕು ರಸ್ತೆಯಲ್ಲಿ ಜಾರಿ ಬೀಳುವಂತಾಗಿದೆ. ಕೆಲವೆಡೆ ಕುಡಿಯುವ ನೀರಿನ ಪೈಪ್‌ಗ್ಳು ಒಡೆದು, ನೀರು ಪೋಲಾಗುತ್ತಿದೆ. ಈ ಕುರಿತು ಅಧಿಕಾರಿಗಳ ಗಮನ ಸೆಳೆದರೂ ಸ್ಪಂದಿಸುತ್ತಿಲ್ಲ. -ಶ್ರೀಧರ ಖಟವಟೆ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.