ಸತ್ತರೆ ಶವ ಸಂಸ್ಕಾರಕ್ಕೆ ಜಾಗದ ಹುಡುಕಾಟ!


Team Udayavani, Jan 10, 2020, 4:01 PM IST

gadaga-tdy-1

ನರೇಗಲ್ಲ: ಕೋಚಲಾಪುರ ಗ್ರಾಮದಲ್ಲಿ ಯಾರದಾರೂ ಸತ್ತರೆ ಶವ ಮನೆಯಲ್ಲಿ ಇಟ್ಟುಕೊಂಡು ಸಂಸ್ಕಾರಕ್ಕಾಗಿ ಜಾಗದ ಹುಡುಕಾಟ ನಡೆಸಬೇಕು. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಹಲವು ದಶಕಗಳಿಂದ ಈ ಊರಿನವರಿಗೆ ಸ್ಮಶಾನ ಸಮಸ್ಯೆ ಬಗೆಹರಿದಿಲ್ಲ. ಗ್ರಾಮದಲ್ಲಿ ಹಲವು ದಶಕಗಳಿಂದ ರುದ್ರಭೂಮಿ ಇಲ್ಲದೇ ಇಲ್ಲಿನ ನಿವಾಸಿಗಳು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.

ಜಮೀನು ಹೊಂದಿದವರು ತಮ್ಮ ಹೊಲಗಳಲ್ಲಿ ಶವ ಸಂಸ್ಕಾರ ಮಾಡುತ್ತಾರೆ. ಆದರೆ ಬಡವರು ಸತ್ತರೆ ರಸ್ತೆಯಲ್ಲೇ ಅಂತ್ಯ ಸಂಸ್ಕಾರ ಮಾಡಿ ಕೈಮುಗಿದು ಬರುತ್ತಾರೆ. ಮಳೆಗಾಲದ ಸಮಯದಲ್ಲಿ ಸತ್ತ ಶವಗಳನ್ನು ಸುಡುವುದಕ್ಕೆ ಯಾವುದೇ ರೀತಿಯ ಸೌಲಭ್ಯ ಇಲ್ಲದೇ ನಡು ರಸ್ತೆಯಲ್ಲಿ ಶವಗಳನ್ನು ಸುಡುವ ಅಥವಾ ಮಣ್ಣು ಮಾಡುವ ಸ್ಥಿತಿ ಇಲ್ಲಿದೆ.

ಗ್ರಾಮದಲ್ಲಿ 720ಕ್ಕೂ ಅಧಿಕ ಮನೆಗಳಿದ್ದು, ಇಲ್ಲಿ ರಡ್ಡಿ, ವೀರಶೈವ ಲಿಂಗಾಯತ, ಕುಂಬಾರ, ಹಡಪದ, ಮುಸ್ಲಿಂ ಸೇರಿದಂತೆ ಅನೇಕ ಜಾತಿಯ ಜನರು ವಾಸಮಾಡುತ್ತಾರೆ. ಆದರೆ, ಮುಸ್ಲಿಂಸಮಾಜದವರಿಗೆ ಸ್ಮಶಾನವಿದೆ. ಇವರಿಗೆ ಯಾವುದೇ ರೀತಿಯ ತೊಂದರೆಯಿಲ್ಲ. ಇನ್ನೂಳಿದ ಜಾತಿಯ ಜನರು ಅಂತ್ಯ ಸಂಸ್ಕಾರಕ್ಕೆ ಹೊಲಹೊಲ ತಿರುಗಾಡಿ ಯಾರದೋ ಹೊಲದಲ್ಲಿ ಮುಚ್ಚುವ, ಸುಡುವ ಪರಿಸ್ಥಿತಿಯಿದೆ. ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತಹಶೀಲ್ದಾರ್‌ಗೆ ಹತ್ತು ಹಲವಾರು ಲಿಖೀತ ಅರ್ಜಿ ಮತ್ತು ಮೌಖೀಕವಾಗಿ ಸ್ಥಳೀಯ ಶಾಸಕರ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಈಗಾಗಲೇ ತಾಲೂಕು ಆಡಳಿತದಿಂದ ಯಾವ ಗ್ರಾಮದಲ್ಲಿ ಸ್ಮಶಾನವಿಲ್ಲ ಎಂಬುದನ್ನು ಸರ್ವೇ ಮಾಡಿದ್ದು, ಅಲ್ಲದೇ ಆ ಗ್ರಾಮಗಳಲ್ಲಿ ಡಂಗುರ ಸಾರಲಾಗಿದೆ. ಸ್ಮಶಾನ ಇಲ್ಲದ ಗ್ರಾವದಲ್ಲಿನ ಜಮೀನು ಹೊಂದಿದ್ದ ಮಾಲೀಕರು ರುದ್ರಭೂಮಿಗೆ ತಮ್ಮ ಜಮೀನುಗಳನ್ನು ಸರ್ಕಾರಕ್ಕೆ ನೀಡುವುದಕ್ಕೆ ಮುಂದಾಗುತ್ತಿಲ್ಲ. ರೈತರು ಸ್ಮಶಾನಕ್ಕೆ ಭೂಮಿಯನ್ನು ಕೊಟ್ಟರೆ ಸರ್ಕಾರದಿಂದ ಖರೀದಿ ಮಾಡಿ ಪ್ರತಿಯೊಂದು ಸಮಾಜಕ್ಕೆ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು. ವೀರಣ್ಣ ಅಡಗತ್ತಿ, ನರೇಗಲ್ಲ ಕಂದಾಯ ನಿರೀಕ್ಷಕ

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.