ನ್ಯಾಯಕ್ಕಾಗಿ ಭದ್ರತಾ ಸಿಬ್ಬಂದಿ ಹೋರಾಟ


Team Udayavani, Jan 29, 2020, 2:54 PM IST

gadaga-tdy-5

ಮುಂಡರಗಿ: ಕಳೆದ ಹದಿಮೂರು ವರ್ಷಗಳಿಂದ ಸುಜಲಾನ್‌ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿದರೂ ನ್ಯಾಯವಾಗಿ ಬರಬೇಕಿದ್ದ ಸೌಲಭ್ಯಗಳು ಸಿಕ್ಕಿಲ್ಲ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದಲೂ ವಜಾ ಮಾಡಲಾಗುತ್ತಿದೆ. ಇದರಿಂದ ಭದ್ರತಾ ಸಿಬ್ಬಂದಿಯವರಿಗೆ ಅನ್ಯಾಯವಾಗಿದೆ ಎಂದು ಹೋರಾಟಗಾರ ರವಿಕಾಂತ ಅಂಗಡಿ ದೂರಿದರು.

ತಾಲೂಕಿನ ಬಾಗೇವಾಡಿ ಸುಜಲಾನ್‌ ಗ್ರೀಡ್‌ನಿಂದ ಮುಂಡರಗಿ ತಹಶೀಲ್ದಾರ್‌ ಕಾರ್ಯಾಲಯದವರೆಗೆ ಭದ್ರತಾ ಸಿಬ್ಬಂದಿ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಾಳಿಯಂತ್ರ ಮಾಡುವಾಗ ಕಪ್ಪತ್ತಗುಡ್ಡದಲ್ಲಿ ರಸ್ತೆ ನಿರ್ಮಿಸಲಾಯಿತು. ನೂರಾರು ಕಿಮೀ ರಸ್ತೆಯ ನಿರ್ಮಾಣದಲ್ಲಿ ತೆಗೆಯಲಾದ ಅದಿರನ್ನು ಎಲ್ಲಿಗೆ ಸಾಗಿಸಲಾಯಿತು. ಜೊತೆಗೆ ಕಪ್ಪತ್ತಗುಡ್ಡದಲ್ಲಿ ನಾಶವಾದ ಗಿಡಗಳಿಗೆ ಬದಲಾಗಿ ಎಷ್ಟು ಗಿಡಗಳನ್ನು ಹಚ್ಚಲಾಯಿತು. ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿ ಸಮಸ್ಯೆಯನ್ನು ಮೂರು ದಿನಗಳವರೆಗೆ ಬಗೆಹರಿಸದೇ ಇದ್ದರೆ ಹೋರಾಟದ ರೂಪರೇಷೆ ಬದಲಾಯಿಸಲಾಗುವುದು ಎಂದರು.

ನೂರಅಹ್ಮದ ಮಕಾನದಾರ ಮಾತನಾಡಿ, ಭದ್ರತಾ ಸಿಬ್ಬಂದಿಯು ಕನಿಷ್ಠ ವೇತನದಲ್ಲಿ ಕೆಲಸ ಮಾಡಿದ್ದಾರೆ. ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯಗಳು ನೀಡದೇ ಅನ್ಯಾಯ ಮಾಡಲಾಗಿದೆ. ಕಾಲ್ನಡಿ ಜಾಥಾ ತಹಶೀಲ್ದಾರ್‌ ಕಾರ್ಯಾಲಯಕ್ಕೆ ತಲುಪಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

ಜಾಥಾ ಬಾಗೇವಾಡಿಯಿಂದ ಪ್ರಾರಂಭವಾಗಿ ವೀರಪಾಪುರ ತಾಂಡಾ, ಕಲಕೇರಿ, ಬೂದಿಹಾಳ ಗ್ರಾಮಗಳಲ್ಲಿ ಸಂಚರಿಸಿ ಆಗಿರುವ ಅನ್ಯಾಯದ ಬಗ್ಗೆ ಜನರ ಮುಂದೆ ಭಾಷಣ, ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಸ್‌.ಕೆ. ನದಾಫ್‌, ಎನ್‌.ಟಿ. ಪೂಜಾರ, ಎಂ.ವಿ. ಮಕಾಂದಾರ, ವೆಂಕಪ್ಪ ಯಕ್ಲಾಸಪುರ, ಬೆನಕರಾಜ ಪೂಜಾರ, ಐ.ಡಿ. ಖತೀಬ, ಕೆ.ಆರ್‌. ದೇವರಮನಿ, ಆರ್‌.ಕೆ. ದೆವರಮನಿ, ಎಂ.ಡಿ. ಮಕಾನದಾರ, ಹನುಮಂತ ಮೇಟಿ, ರವಿ ಮಡಿವಾಳರ, ವೀರಯ್ಯ ಹಿರೇಮಠ, ದೇವಪ್ಪ ನವಲಿ, ರವಿ ಜೆವಿ, ವೀರಣ್ಣ ರಾವಟೂರು, ರಾಮಣ್ಣ ಸೊರಟೂರು, ಕಾಶಪ್ಪ ಯಲವಣ್ಣವರ, ಪ್ರಕಾಶ ದಂಡೀನ್‌, ರಮೇಶ ದಂಡೀನ್‌, ಮಲ್ಲಪ್ಪ ನೆಗಳೂರು, ಮಾರುತಿ ಬೇವಿನಕಟ್ಟಿ, ಎಂ.ಜಿ. ಗೌರಿ, ನೂರೇಶ ಬಂಜಾರ ಸೇರಿದಂತೆ ಭದ್ರತಾ ಸಿಬ್ಬಂದಿಯ ಕುಟುಂಬ ವರ್ಗದವರು ಕೂಡಾ ಪಾಲ್ಗೊಂಡಿದ್ದಾರೆ. ಕಾಲ್ನಡಿಗೆ ಜಾಥಾವು ಮುಂಡರಗಿ ತಹಶೀಲ್ದಾರ್‌ ಕಾರ್ಯಾಲಯಕ್ಕೆ ತಲುಪಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.