ಬೀಜ ಸಂರಕ್ಷಣೆ ಮಾಡಿಕೊಂಡು ಬಿತ್ತುವುದು ಸೂಕ್ತ


Team Udayavani, May 26, 2020, 10:30 AM IST

ಬೀಜ ಸಂರಕ್ಷಣೆ ಮಾಡಿಕೊಂಡು ಬಿತ್ತುವುದು ಸೂಕ್ತ

ನರಗುಂದ: ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಸರಕಾರದ ಉದ್ದೇಶ ಸಾರ್ಥಕತೆ ಪಡೆದುಕೊಳ್ಳಬೇಕು. ಇದರೊಂದಿಗೆ ರೈತರು ಸ್ವಯಂ ಉತ್ಪಾದಿಸಿದ ಬೀಜ ಸಂರಕ್ಷಣೆ ಮಾಡಿಕೊಂಡು ಬಿತ್ತನೆ ಮಾಡುವುದು ಕೂಡ ಸೂಕ್ತವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಸೋಮವಾರ ಪಟ್ಟಣದ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಪ್ರತಿ ರೈತರಿಗೆ ಗರಿಷ್ಠ 5 ಎಕರೆಗೆ 5 ಪ್ಯಾಕೇಟ್‌ಗಳಲ್ಲಿ 3 ಹೆಸರು ಬೀಜ, ಉಳಿದೆರಡು ಪ್ಯಾಕೇಟ್‌ ಬೇರೆ ಬೀಜ ಪೂರೈಕೆ ಮಹತ್ವದ್ದು. ಇದರಿಂದ ಪರ್ಯಾಯ ಬೆಳೆಗೆ ಅನುಕೂಲವಾಗುತ್ತದೆ ಎಂದು ಸಚಿವ ಪಾಟೀಲ ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ಮಾತನಾಡಿ, ಬೇರೆ ಬೆಳೆಗಾಗಿ ಪ್ರತಿ ರೈತರಿಗೆ 2 ಪ್ಯಾಕೇಟ್‌ ಬೇರೆ ಬೀಜ ವಿತರಣೆ ಮಾಡಲಾಗುತ್ತದೆ. ರೈತರು ಉತ್ಪಾದಿಸಿದ ಬೀಜ ಬಿತ್ತನೆಗೆ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ತಾಪಂ ಅಧ್ಯಕ್ಷ ವಿಠuಲ ತಿಮ್ಮರಡ್ಡಿ, ಚಂದ್ರು ದಂಡಿನ, ಬಿ.ಬಿ. ಐನಾಪೂರ, ಟಿಎಪಿಸಿಎಂಎಸ್‌ ಅಧ್ಯಕ್ಷ ಅಜ್ಜಪ್ಪ ಹುಡೇದ, ಜಿಪಂ ಸದಸ್ಯೆ ರೇಣುಕಾ ಕಲಹಾಳ, ಗುರಪ್ಪ ಆದೆಪ್ಪನವರ, ಎಂ.ಎಸ್‌. ಪಾಟೀಲ, ವಸಂತ ಜೋಗಣ್ಣವರ, ಬಿ.ಜಿ. ಸುಂಕದ, ಮಲ್ಲಪ್ಪ ಮೇಟಿ, ಉಮೇಶಗೌಡ ಚಿನ್ನಪ್ಪಗೌಡ್ರ, ಹನಮಂತಪ್ಪ ಹದಗಲ್ಲ, ಮಂಜು ಮೆಣಸಗಿ, ಸಿದ್ದೇಶ ಹೂಗಾರ ಮತ್ತು ಕೃಷಿ ಇಲಾಖೆ ಸಿಬ್ಬಂದಿ, ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.