ನಾಳೆ ಸೂಡಿಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರ ಅಂತ್ಯಕ್ರಿಯೆ
Team Udayavani, Nov 25, 2022, 5:06 PM IST
ಶ್ರೀಶೈಲಪ್ಪ ಬಿದರೂರ ನಿವಾಸಕ್ಕೆ ಸಿ.ಸಿ.ಪಾಟೀಲ್ ಭೇಟಿ ನೀಡಿದರು
ಗದಗ: ರೋಣ ಹಾಗೂ ಗದಗ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ (60) ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ಸೂಡಿಯಲ್ಲಿ ನಡೆಯಲಿದೆ.
ಶ್ರೀಶೈಲಪ್ಪ ಬಿದರೂರ ಅವರ ಮೃತದೇಹವನ್ನು ಬೆಂಗಳೂರಿನಿಂದ ನ. 26 ರಂದು ಬೆಳಿಗ್ಗೆ 5ಕ್ಕೆ ಗದುಗಿಗೆ ತರಲಾಗುವುದು. ಬೆಳಿಗ್ಗೆ 9ರ ವರೆಗೆ ಗದುಗಿನ ಕಳಸಾಪುರ ರಸ್ತೆಯ ಅವರ ಸ್ವಗೃಹದಲ್ಲಿ, ನಂತರ 9.30ರ ವರೆಗೆ ಗದುಗಿನ ಅವರ ಪಬ್ಲಿಕ್ ಶಾಲೆಯಲ್ಲಿ ಅಂತಿನ ದರ್ಶನಕ್ಕೆ ಇಡಲಾಗುವುದು.
ಅಲ್ಲಿಂದ ಸ್ವಗ್ರಾಮ ಗಜೇಂದ್ರಗಡ ತಾಲೂಕಿನ ಸೂಡಿಯಲ್ಲಿ ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸಚಿವರಾದ ಸಿ.ಸಿ. ಪಾಟೀಲ ಅವರು ಗದುಗಿಗೆ ಆಗಮಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಅಂತಿಮ ಯಾತ್ರೆಯ ಏರ್ಪಾಟು ಮಾಡಿದ್ದು, ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ