ಕೂಡಿಟ್ಟ ಹಣ ನೀಡಿದ ವಿದ್ಯಾರ್ಥಿಗಳು
Team Udayavani, May 11, 2020, 4:12 PM IST
ಗದಗ: ಕೋವಿಡ್ ಲಾಕ್ಡೌನ್ನಿಂದ ಸಂಕಷ್ಟ ಎದುರಿಸುತ್ತಿರುವ ಬಡವರ, ಕಾರ್ಮಿಕರ ಉಪಜೀವನಕ್ಕೆ ನೆರವು ನೀಡಲು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಆರಂಭಿಸಿರುವ ಮನುಕುಲಕ್ಕಾಗಿ ಭಿಕ್ಷಾ ಅಭಿಯಾನಕ್ಕೆ ನಗರದ ವಿದ್ಯಾರ್ಥಿಗಳೂ ಕೈ ಜೋಡಿಸಿದ್ದಾರೆ.
ನಗರದ ಸಿದ್ಧಣ್ಣ ಕವಲೂರ, ವಿಜಯಲಕ್ಷ್ಮೀ ಕವಲೂರ, ಸೂರಜ ಕವಲೂರ ಹಾಗೂ ಸರೋಜಿನಿ ಕವಲೂರ ಅವರು ಕೂಡಿಟ್ಟ ಸಾವಿರಾರು ರೂಪಾಯಿ ಜೋಳಿಗೆಗೆ ಹಾಕಿದರು. ಕೋವಿಡ್ ದಿಂದಾಗಿ ದೇಶವೇ ಸ್ತಬ್ಧವಾಗಿದ್ದರಿಂದ ಬಡವರು, ಕಾರ್ಮಿಕರು ಕೆಲಸವಿಲ್ಲದೇ ಜೀವನ ನಡೆಸಲು ತೊಂದರೆ ಅನುಭವಿಸುತ್ತಿದ್ದರು. ರೈತರು, ವ್ಯಾಪಾರಿಗಳು, ದಾನಿಗಳಿಂದದವಸ-ಧ್ಯಾನ್ಯಗಳನ್ನು ಭಿಕ್ಷೆ ರೂಪದಲ್ಲಿ ಪಡೆದು ಸಮಾಜದಲ್ಲಿನ ಬಡವರು, ಅಶಕ್ತರು ಕಾರ್ಮಿಕರಿಗೆ ವಿತರಿಸಲಾಗುತ್ತಿದೆ. ಇದೊಂದು ಬಡವರ ಸೇವೆ ಎಂದು ಅನಿಲ್ ಮೆಣಸಿನಕಾಯಿ ಹೇಳಿದರು.
ಶಿವಲಿಂಗಶಾಸ್ತ್ರಿ ಸಿದ್ದಾಪೂರ, ಕಾಂತಿಲಾಲ್ ಬನಸಾಲಿ, ಮುಖಂಡರಾದ ಪ್ರಶಾಂತ ನಾಯ್ಕರ, ಮಹೇಶ ದಾಸರ, ಬಸವಣ್ಣೆಯ್ಯ ಹಿರೇಮಠ, ಅನೀಲ ಅಬ್ಬಿಗೇರಿ, ಅರವಿಂದ ಕವಲೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ