ಬರದ ವರ:ಕೃಷಿ ಹೊಂಡದಲ್ಲಿ ಭರಪೂರ ನೀರು! ರೋಣದಲ್ಲಿ ವಿಸ್ಮಯ
Team Udayavani, Apr 8, 2017, 12:12 PM IST
ರೋಣ : ಬರದಿಂದ ಕಂಗೆಟ್ಟಿದ್ದ ತಾಲೂಕಿನ ಹಿರೇಕೊಪ್ಪದಲ್ಲಿ ವಿಸ್ಮಯವೊಂದು ಸಂಭವಿದೆ. ಹನಿ ನೀರಿಗೂ ತತ್ವಾರವಿರುವ ವೇಳೆ ಕೃಷಿ ಹೊಂಡದಲ್ಲಿ 7 ಅಡಿಗೂ ಹೆಚ್ಚು ನೀರು ಬಂದಿದ್ದು ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಶರಣಪ್ಪ ಬಳೂಟಗಿ ಅವರು ತೋಡಿದ ಕೃಷಿ ಹೊಂಡದಲ್ಲಿ 7 ಅಡಿಗಳಷ್ಟು ಜಲಧಾರೆ ಉಕ್ಕಿ ಬಂದಿದೆ. ಕೌತುಕವನ್ನು ವೀಕ್ಷಿಸಲು ಸುತ್ತಮುತ್ತಲಿನ ಸಾವಿರಾರು ಜನರು ಸ್ಥಳಕ್ಕಾಗಮಿಸುತ್ತಿದ್ದಾರೆ.
ಶರಣಪ್ಪ ಮನೆಯವರು ನೀರಿಗೆ ಗಂಗಾಪೂಜೆ ನಡೆಸಿದ್ದಾರೆ. ನೀರನ್ನು ಸುತ್ತಮುತ್ತಲಿನ ಗ್ರಾಮದ ಜನರಿಗೆ ಕುಡಿಯುವ ನೀರಾಗಿ ಹಂಚಲು ಮನಸ್ಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ