ಸಾಮಿಲ್ಗೆ ತಹಶೀಲ್ದಾರ್‌ ಭೇಟಿ

ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಕುರಿತು ಪರಿಶೀಲನೆ

Team Udayavani, May 4, 2019, 2:05 PM IST

gad-2

ಶಿರಹಟ್ಟಿ: ಪಟ್ಟಣದ ಮುಂಡರಗಿ ರಸ್ತೆಗೆ ಹೊಂದಿಕೊಂಡಿರುವ ಸುಮಾರು 4-5 ಸಾ ಮಿಲ್ಗಳಿಗೆ ಶುಕ್ರವಾರ ಮಧ್ಯಾಹ್ನ ತಹಶೀಲ್ದಾರ್‌ ಹಾಗೂ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಪಟ್ಟಣದಲ್ಲಿನ ಜನಸಾಮಾನ್ಯರ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್‌ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಮುಖ್ಯಾಧಿಕಾರಿಗೆ ಈ ಕುರಿತು ವರದಿ ನೀಡಲು ಸೂಚಿಸಿದರು.

ಸ್ಥಾನಿಕ ಪರಿಶೀಲನಾ ಸಮಯದಲ್ಲಿ ತಹಶೀಲ್ದಾರ್‌ ಆಶಪ್ಪನವರು ಸಾಮಿಲ್ಗಳಿಗೆ ಭೇಟಿ ನೀಡಿ ಸಾಮಿಲ್ಗಳಿಂದ ಸಾರ್ವಜನಿಕರ ಆರೋಗ್ಯ ಮೇಲೆ ಬೀರುತ್ತಿರುವ ದುಷ್ಪರಿಣಾಮ ಕುರಿತು ಪರಿಶೀಲಿಸಿದರು. ಕಟ್ಟಿಗೆ ಪೌಡರ್‌, ಶಬ್ದ ಮಾಲಿನ್ಯ, ಸಾರ್ವಜನಿಕರು ಅಡ್ಡಾಡುವ ರಸ್ತೆ ಮೇಲೆ ಅಡ್ಡಲಾಗಿ ಹಾಕಲಾಗಿರುವ ಕಟ್ಟಿಗೆ ತುಂಡುಗಳು ಹಾಗೂ ಕಟ್ಟಿಗೆ ಒಳಗಿನ ಹುಳಗಳು ಮನೆಯಲ್ಲಿ ಪ್ರವೇಶ, ಇದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆ ಉಂಟಾಗುವುದು ಎಂದು ದೂರ ಜನರು ನೀಡಿದ್ದ ದೂರಿನ ಕುರಿತು ಪರಿಶೀಲಿಸಿದರು.

ಜನ ವಾಸಿಸುವ ಪ್ರದೇಶದಲ್ಲಿ ಸಾಮಿಲ್ಗಳನ್ನು ಸ್ಥಾಪಿಸುವ ಹಾಗಿಲ್ಲ. ಜೊತೆಗೆ ಸಾರ್ವಜನಿರಿಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದರೆ ಅನಿವಾರ್ಯವಾಗಿ ಪಟ್ಟಣದ ಹೊರ ವಲಯದಲ್ಲಿ ತಮ್ಮ ತಮ್ಮ ನಿವೇಶನದಲ್ಲಿ ಪಪಂ ಪರವಾನಗಿ ಮೂಲಕ ಘಟಕ ಸ್ಥಾಪಿಸಿಕೊಳ್ಳಬಹುದಾಗಿದೆ ಎಂದು ಸಾಮಿಲ್ಗಳ ಮಾಲೀಕರಿಗೆ ಸೂಚಿಸಿದರು. ಈ ಕುರಿತು ಪಪಂ ಮುಖ್ಯಾಧಿಕಾರಿಗೆ ಸಾಮಿಲ್ಗಳ ಬಗ್ಗೆ ದಾಖಲಾತಿಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ಸಾಮಿಲ್ ದಾಖಲಾತಿಗಳು ಸರಿ ಇರದೆ ಹೋಗಿದ್ದರೆ ಕೆಇಬಿಯವರಿಗೆ ಹೇಳಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸವಂತೆ ತಿಳಿಸಬೇಕೆಂದು ಹೇಳಿದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.