ಕೋಟೆ ನಾಡಿನ ಟಕ್ಕೇದ ಮಸೀದಿ ಸೌಹಾರ್ದತೆ ಸಂಕೇತ


Team Udayavani, May 18, 2019, 1:05 PM IST

gadaga-tdy-2..

ಗಜೇಂದ್ರಗಡ: ಸೈಯದ್‌ ಮಾಸೂಮ ಅಲಿಷ್ಯಾ ಪೀರಾಂ ದರ್ಗಾ ನೋಟ.

ಗಜೇಂದ್ರಗಡ: ಸರ್ವ ಧರ್ಮಗಳ ತ್ರಿವೇಣಿ ಸಂಗಮದಂತಿರುವ ಭಾರತದ ಪುಣ್ಯ ಭೂಮಿಯಲ್ಲಿ ಅನೇಕ ಸಂತ ಸೂಫಿ ಶರಣರ ಮಠ, ಮಸೀದಿಗಳು ಭ್ರಾತೃತ್ವದ ಭಾಷ್ಯ ಬರೆದಿವೆ. ಅಂತಹ ಮಠ, ಮದೀಸಿಗಳಲ್ಲಿ ಕೋಟೆ ನಾಡಿನ ಟಕ್ಕೇದ ಮಸೀದಿಯೂ ಒಂದು.

ಐತಿಹಾಸಿಕ ಹಿನ್ನೆಲೆಯ ಟಕ್ಕೇದ ಬಾಬಾನವರ ಮಸೀದಿ ಸುಮಾರು ಐದನೂರು ವರ್ಷಗಳ ಇತಿಹಾಸ ಪರಂಪರೆ ಹೊಂದಿದೆ. ದರ್ಗಾದಲ್ಲಿ ಹಜರತ್‌ ಸೈಯ್ಯದ್‌ ಮಾಸೂಮ್‌ ಅಲಿಷಾ ಪೀರಾಂ(ರ.ಅ) ಹಾಗೂ ಹಜರತ್‌ ನಿಸಾರ್‌ ಅಲಿಷಾ ಪೀರಾಂ(ರ.ಅ) ಅವರು ಹಿಂದೂ-ಮುಸ್ಲಿಂ ಬಾಂಧವರ ಸೌಹಾರ್ದತೆ ಕೊಂಡಿಯಾಗಿ ಬೆಸೆದು ನಿಸ್ವಾರ್ಥದಿಂದ ಸೂಫಿ ಸಂತರಾಗಿ ಧಾರ್ಮಿಕ ಚಿಂತನೆ ಹರಿಕಾರರಾಗಿ ಜನಜನಿತರಾದರು.

ಸೂಫಿ ಸಂತ ಹಜರತ್‌ ಸೈಯ್ಯದ್‌ ನಿಸಾರ್‌ ಅಲಿಷಾ ಪೀರಾಂ (ರ.ಅ)ರಿಂದ 1965ರಲ್ಲಿ ಬಯ್ಯತ್‌ (ಗುರು ದೀಕ್ಷೆ) ಪಡೆದ ದರ್ಗಾದಲ್ಲಿ 8ನೇ ಪೀಠಾಧಿಪತಿಯಾಗಿ ಹಜರತ್‌ ಸೈಯ್ಯದ್‌ ಮೆಹಬೂಬ್‌ ಆಲಿಷಾ ಪೀರಾಂ ದರ್ಗಾದ ಸಜ್ಜಾದೆ ನಸೀನರಾಗಿ ಭಕ್ತರ ಪ್ರೀತಿಯ ಟಕ್ಕೇದ ಬಾಬಾ, ಟಕ್ಕೇದ ಅಜ್ಜ, ಟಕ್ಕೇದ ನಾನಾ ಎಂದೇ ಕರೆಯಿಸಿಕೊಂಡಿದ್ದಾರೆ. ಕಳೆದ ಮೂರು ದಶಕಗಳಿಂದ ಜಾತಿ, ಮತ, ಪಂಥ ಭೇದ ಎನಿಸದೆ ಬಯಸಿ ಬಂದ ಭಕ್ತರನ್ನು ಪ್ರೀತಿಯಿಂದ ಕಂಡು ಅವರ ನೋವು ನಲಿವು ಜತೆ ಹಲವಾರು ರೋಗ ರುಜಿನಗಳಿಗೆ ಕೇವಲ ಮಂತ್ರ ಶಕ್ತಿಯಿಂದ ಗುಣಮುಖರಾದದ್ದನ್ನು ಕೇಳಬಹುದು. ಹೀಗಾಗಿ ಕೊಪ್ಪಳ, ಬಾಗಲಕೋಟೆ, ಬೀದರ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲದೆ ಪಕ್ಕದ ಮಹಾರಾಷ್ಟ್ರದಿಂದಲೂ ಭಕ್ತ ಸಮೂಹ ಇಲ್ಲಿಗೆ ಹರಿದು ಬರುತ್ತದೆ. ಇದೀಗ 9ನೇ ಪೀಠಾಧಿಪತಿಯಾಗಿ ಹಜರತ್‌ ಸೈಯ್ಯದ್‌ ನಿಜಾಮುದ್ದಿನಶಾ ಅಶ್ರಫಿ ಸೂಫಿ ಸಂತ ಹಜರತ್‌ ಮೆಹಬೂಬ್‌ ಅಲಿಶಾ ಪೀರಾಂರಿಂದ 2015ರಲ್ಲಿ ಬಯ್ಯತ (ಗುರುದೀಕ್ಷೆ) ಪಡೆದು ದರ್ಗಾದ ಸಜ್ಜಾದ ನಸಿನರಾಗಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ.

ಬೌದ್ಧ ಪೌರ್ಣಿಮೆಯೆಂದು ಉರುಸು: ಸೌಹಾರ್ದತೆ ಪ್ರತೀಕವಾದ ಹಜರತ್‌ ಸೈಯದ್‌ ಮಾಸೂಂ ಅಲಿಷಾ ಪೀರಾಂ (ರ.ಅ) ಹಜರತ್‌ ಸೈಯದ ನಿಸಾರ ಅಲಿಷಾ ಪೀರಾಂ(ರ.ಅ) ಅವರ ಉರುಸು ಪ್ರತಿ ವರ್ಷ ಬೌದ್ಧ ಪೌರ್ಣಿಮೆ (ಆಗಿ ಹುಣ್ಣಿಮೆ) ದಿನದಂದು ಜರುಗಲಿದೆ.

ಶುಕ್ರವಾರ ಸ್ಥಳೀಯ ಕೆಳಗಲ ಪೇಟೆಯ ತಟಗಾರ ಮಸೀದಿಯಿಂದ ಗಂಧ (ಸಂದಲ) ಆಚರಣೆ ನಡೆದಿದ್ದು, ಮೇ 18 ರಂದು ಭಾವೈಕ್ಯತಾ ಉರುಸು ಜರುಗಲಿದೆ. ಆ ದಿನದಂದೆ ಸಂಜೆ ಕೆಳಗಲ ಪೇಟೆಯ ಶ್ರೀ ದುರ್ಗಾದೇವಿ ಜಾತ್ರೆ ಉಚ್ಚಾಯ ಎಳೆದ ಬಳಿಕ ಉರುಸಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಅನ್ನಸಂತರ್ಪಣೆಯಂತಹ ಆಚರಣೆಗಳಿಗೆ ಚಾಲನೆ ನೀಡುವುದರ ಜತೆಗೆ ಕಾಕತಾಳಿಯಂಬಂತೆ ಶಿರಹಟ್ಟಿಯ ಫಕೀರೇಶ್ವರ ಜಾತ್ರಾ ಮಹೋತ್ಸವವು ಇದೇ ದಿನದಂದು ನಡೆಯುತ್ತಿರುವುದು ಭಾವೈಕ್ಯತೆ ಸಾರಿ ಹೇಳುತ್ತಿದೆ.

•ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.