ಗೈರಾದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಿ


Team Udayavani, Apr 10, 2021, 4:54 PM IST

ಗೈರಾದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಿ

ಶಿರಹಟ್ಟಿ: ಸಭೆಗೆ ಗೈರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಶಾಸಕ ರಾಮಣ್ಣ ಲಮಾಣಿ ತಾಪಂ ಇಒ ಡಾ|ಎನ್‌.ಎಚ್‌. ಓಲೇಕಾರ ಅವರಿಗೆ ಸೂಚಿಸಿದರು.

ತಾಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರು ಮಾತನಾಡಿದರು. ಜಿಪಂ ಸದಸ್ಯೆ ರೇಖಾ ಅಳವಂಡಿ ಮಾತನಾಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಲಜೀವನ ಮಿಷನ್‌ ಯೋಜನೆ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ, ಆರ್‌ಡಬ್ಲ್ಯುಎಸ್‌ ಎಇಇಯೊಂದಿಗೆ ತಮ್ಮನ್ನುಆಹ್ವಾನಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದಶಾಸಕ ರಾಮಣ್ಣ ಲಮಾಣಿ ಹಾಗೂತಾಪಂ ಇಒ ಓಲೇಕಾರ, ಮುಂದೆ ಹೀಗಾಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ರೈತರಿಗೂ ವಿಮೆ ಸೌಲಭ್ಯ ಸಿಗಲಿ: ಕೃಷಿ ಇಲಾಖೆ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಜಿಪಂಸದಸ್ಯ ಎಸ್‌.ಪಿ.ಬಳಿಗಾರ, ಬೆಳೆ ವಿಮಾ ಕಂತು ತುಂಬಿದ ಪ್ರತಿಯೊಬ್ಬ ರೈತರಿಗೂಬೆಳೆ ವಿಮೆ ಸಿಗುವಂತಾಗಬೇಕು. ಸೌಲಭ್ಯದಿಂದ ಯಾರೂ ವಂಚಿತರಾಗಬಾರದು. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕೆಂದು ಸಹಾಯಕ ನಿರ್ದೆಶಕ ಮಹೇಶ ಬಾಬು ಅವರಿಗೆ ಸೂಚಿಸಿದರು.

ಪಿಡಿಒಗಳು ಸ್ಪಂದಿಸುತ್ತಿಲ್ಲ: ನರೇಗಾ ಯೋಜನೆಯಡಿ ತಯಾರಿಸಿದಕ್ರಿಯಾ ಯೋಜನೆಗಳ ಅನುಮೋದನೆ ಆಗುತ್ತಿಲ್ಲ. ಈ ಬಗ್ಗೆ ಶಿರಹಟ್ಟಿ-ಲಕ್ಷ್ಮೇಶ್ವರ ತಾಪಂ ಇಒಗಳ ಗಮನಕ್ಕೂ ತರಲಾಗಿದೆ. ಗ್ರಾಪಂ ಮಟ್ಟದಲ್ಲಿಪಿಡಿಒಗಳು ಇಲಾಖೆಯೊಂದಿಗೆಸ್ಪಂದಿಸುತ್ತಿಲ್ಲ. ಈ ಬಗ್ಗೆ ಅವರಿಗೆ ಸೂಕ್ತನಿರ್ದೆಶನ ನೀಡಬೇಕೆಂದು ಹಿರಿಯತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ ಹೇಳಿದರು.

ಹಲವು ತಿಂಗಳುಗಳಿಂದ ಶಾಸಕ ರಾಮಣ್ಣ ಲಮಾಣಿ ಅಧ್ಯಕ್ಷತೆಯಲ್ಲಿತ್ರೈಮಾಸಿಕ ಕೆಡಿಪಿ ಸಭೆಗಳುಜರುಗಿರಲಿಲ್ಲ. ಆದರೆ, ನಡೆದ ಈ ಸಭೆಯಲ್ಲಿ 2-3 ಇಲಾಖೆಗಳ ಮೇಲೆಚರ್ಚೆಗಳು ನಡೆದವು. ಈ ನಡುವೆ ಸಭೆಯ ಮಧ್ಯೆಯೇ ಶಾಸಕ ರಾಮಣ್ಣಲಮಾಣಿ ತಾಪಂ ಸದಸ್ಯರನ್ನು ಸನ್ಮಾನಿಸಿ ಸಭೆಯಿಂದ ಹೊರನಡೆದಿದ್ದರಿಂದ ಸಭೆಗಂಭೀರತೆ ಕಳೆದುಕೊಂಡಿತು. ಕೆಡಿಪಿಸಭೆಯಲ್ಲಿ ಯಾವುದೇ ಗಂಭೀರ

ಚರ್ಚೆಯಾಗಲಿಲ್ಲ. ಆದರೆ, ಶಿರಹಟ್ಟಿಮತ್ತು ಲಕ್ಷ್ಮೇಶ್ವರ ತಾಪಂ ಸದಸ್ಯರಸನ್ಮಾನಕ್ಕೆ ಮಾತ್ರ ಸೀಮಿತವಾದಂತೆ ಕಂಡು ಬಂದಿತು.

ಸಭೆಯಲ್ಲಿ ಶಿರಹಟ್ಟಿ ತಾಪಂ ಅಧ್ಯಕ್ಷಈಶಪ್ಪ ಲಮಾಣಿ, ಲಕ್ಷ್ಮೇಶ್ವರ ತಾಪಂಅಧ್ಯಕ್ಷ ಪರಸಪ್ಪ ಇಮ್ಮಡಿ, ಉಪಾಧ್ಯಕ್ಷೆಪವಿತ್ರಾ ಶಂಕಿನದಾಸರ, ಹುಸೇನಬಿಅತ್ತಿಗೇರಿ, ಜಿಪಂ ಸದಸ್ಯರಾದ ಎಸ್‌ .ಪಿ.ಬಳಿಗಾರ, ರೇಖಾ ಅಳವಂಡಿ,ದೇವಕ್ಕ ಲಮಾಣಿ, ತಹಶೀಲ್ದಾರ್‌ಜೆ.ಬಿ.ಮಜ್ಜಗಿ, ತಾಪಂ ಇಒಗಳಾದಡಾ| ಎನ್‌.ಎಚ್‌.ಓಲೇಕಾರ, ಆರ್‌.ವೈ. ಗುರಿಕಾರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.