ಕೊಣ್ಣೂರು ಜನರಿಗೆ ಮತ್ತೆ ಕಣ್ಣೀರು


Team Udayavani, Sep 9, 2019, 10:58 AM IST

gadaga-tdy-1

ನರಗುಂದ: ಕೊಣ್ಣೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ತೋಟಗಾರಿಕೆ ಫಾರ್ಮ್ ಮಲಪ್ರಭಾ ಪ್ರವಾಹದಿಂದ ಜಲಾವೃತವಾಗಿದೆ.

ನರಗುಂದ: ಇತಿಹಾಸದಲ್ಲೇ ಕಂಡರಿಯದ ಮಲಪ್ರಭಾ ನದಿ ಪ್ರವಾಹದಿಂದ ಹೊರ ಬಂದು ಸುಧಾರಿಸಿಕೊಳ್ಳುವ ಮುನ್ನವೇ ತಾಲೂಕಿನ ಕೊಣ್ಣೂರು ಜನರು ಮತ್ತೆ ತತ್ತರಿಸಿ ಹೋಗಿದ್ದಾರೆ.

ಮತ್ತೂಮ್ಮೆ ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿ ಕೊಣ್ಣೂರಿನ ಮುಕ್ಕಾಲು ಭಾಗ ಸುತ್ತುವರಿದಿದ್ದು, ಸಂತ್ರಸ್ತರ ನಿದ್ದೆಗೆಡಿಸಿದೆ.

ಶನಿವಾರ ಮಧ್ಯಾಹ್ನ ವೇಳೆಗೆ ಗ್ರಾಮದ ಹಳೆ ಬಸ್‌ ನಿಲ್ದಾಣ ಸನಿಹ ಆವರಿಸಿದ್ದ ಮಲಪ್ರಭಾ ನದಿ ನೀರು ರವಿವಾರ ಬೆಳಗಾಗುವ ಹೊತ್ತಿಗೆ ಗ್ರಾಮದ ಮುಕ್ಕಾಲು ಭಾಗ ಸುತ್ತುವರಿದು ಊರ ಅಂಚಿನಲ್ಲಿ ವಾಸವಾಗಿರುವ ಜನರ ನೆಮ್ಮದಿಗೆಡಿಸಿದೆ.

ಗೋಡೆಗಳು ಅದುರುತ್ತಿವೆ: ಪ್ರವಾಹ ನೀರು ಕೊಣ್ಣೂರು ಗ್ರಾಮದ ಅಂಚಿಗೆ ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಎಡಭಾಗದ ಮನೆ, ಅಂಗಡಿಗಳ ಹಿಂಭಾಗ ಗೋಡೆಗಳಿಗೆ ಜಮಾಯಿಸಿದೆ. ಕಳೆದ ತಿಂಗಳು ಆವರಿಸಿದ ನೀರಿನಿಂದ ಗೋಡೆಗಳು ಅದುರುತ್ತಿದ್ದು, ಅಂಗಡಿ-ಮನೆಗಳು ಈಗ ಅಕ್ಷರಶಃ ಬೀಳುವ ಸ್ಥಿತಿಗೆ ಬಂದು ನಿಂತಿವೆ.

ರಾಘವೇಂದ್ರ ಸ್ವಾಮಿ ಮಠದತ್ತ ನೀರು: ಗ್ರಾಮದ ಬಲಗಡೆ ವಿರಕ್ತಮಠ, ಉರ್ದು ಶಾಲೆ ಬಳಿ ಜಮಾಯಿಸಿದ ನೀರು ಪಕ್ಕದ ಬೂದಿಹಾಳ ಗ್ರಾಮದವರೆಗೆ ಆವರಿಸಿದೆ. ಗ್ರಾಮದ ಬಲಗಡೆಗೆ ಸಾಕಷ್ಟು ಮನೆಗಳ ಅಂಚಿಗೆ ಪ್ರವಾಹ ಆವರಿಸಿದೆ. ಹೊಸ ಬಸ್‌ ನಿಲ್ದಾಣ ಬಳಿ ರಾಘವೇಂದ್ರ ಸ್ವಾಮಿ ಮಠದ ಗೋಡೆಗೆ ತಗುಲುವಷ್ಟು ನೀರು ಬಂದಿದೆ.

ಸುರಕ್ಷಿತ ಸ್ಥಳಗಳಲ್ಲಿ ಠಿಕಾಣಿ: ಪ್ರವಾಹ ಭೀತಿಯಿಂದ ಬಹಳಷ್ಟು ಗ್ರಾಮಸ್ಥರು ಸಾಮಾನು ಸರಂಜಾಮಿನೊಂದಿಗೆ ಊರಿನಿಂದ ಹೊರ ಬಂದು ಸುರಕ್ಷಿತ ಸ್ಥಳಗಳಲ್ಲಿ ಠಿಕಾಣಿ ಹೂಡಿದ್ದಾರೆ. ತೋಟಗಾರಿಕೆ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. ಕೈಗೆ ಬಂದ ಬೆಳೆಗಳನ್ನು ಕಳೆದುಕೊಂಡ ಗ್ರಾಮಸ್ಥರು ಮಲಪ್ರಭಾ ನೆರೆಗೆ ಹಿಡಿಶಾಪ ಹಾಕುವಂತಾಗಿದೆ.

 

•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.