ಮಣ್ಣೆತ್ತಿನ ಅಮಾವಾಸ್ಯೆ: ಮಕ್ಕಳಿಂದ ಮೆರವಣಿಗೆ
Team Udayavani, Jul 3, 2019, 1:15 PM IST
ಮುಂಡರಗಿ: ಬರದೂರು ಗ್ರಾಮದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಮಣ್ಣೆತ್ತುಗಳ ಮೆರವಣಿಗೆ ನಡೆಯಿತು.
ಮುಂಡರಗಿ: ತಾಲೂಕಿನ ಬರದೂರು ಗ್ರಾಮದಲ್ಲಿ ಮಕ್ಕಳು, ಹಿರಿಯರು ಮಣ್ಣೆತ್ತಿನ ಅಮಾವಾಸ್ಯೆಯಂಗವಾಗಿ ಮಣ್ಣಿನ ಎತ್ತುಗಳನ್ನು ತಯಾರಿಸಿ ಮನೆ-ಮನೆಗೆ ತೆರಳಿ ಭಕ್ತಿಯಿಂದ ಧಾನ್ಯ, ಹಣವನ್ನು ಸ್ವೀಕರಿಸಿದರು. ಹೀಗೆ ಎಲ್ಲೆಡೆ ಮೆರವಣಿಗೆ ನಡೆಯಿತು. ನಂತರ ಪೂಜೆ ಸಲ್ಲಿಸಿ ಮಣ್ಣೆತ್ತುಗಳನ್ನು ಬಾವಿಯಲ್ಲಿ ವಿಸರ್ಜನೆ ಮಾಡಲಾಯಿತು.
ಅಲ್ಲದೇ ಪ್ರತಿ ಗ್ರಾಮದಲ್ಲೂ ಮಣ್ಣಿನ ಎತ್ತುಗಳ ಮೂರ್ತಿ ತಯಾರಿಸಿ ಮೆರವಣಿಗೆ ಮಾಡಿ ಭಕ್ತಿ ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ