ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೊಸ ಆವಿಷ್ಕಾರ ಅಗತ್ಯ: ಗುಡಿಸಾಗರ


Team Udayavani, Feb 17, 2020, 2:28 PM IST

gadaga-tdy-1

ನರಗುಂದ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನೊಡನೆ ಪೈಪೋಟಿ ನಡೆಸಬೇಕಾದರೆ ಎಲ್ಲರೂ ವಿಜ್ಞಾನದ ಹೊಸ ಹೊಸ ಅವಿಷ್ಕಾರಗಳನ್ನು ಅರಿಯಬೇಕು. ದೇಶದ ಪ್ರಗತಿಯಲ್ಲಿ ಮುಖ್ಯ ಪಾತ್ರ ವಹಿಸಬೇಕು ಎಂದು ಲಯನ್ಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ. ಗುಡಿಸಾಗರ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.

ಪಟ್ಟಣದ ಲಯನ್ಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ವೈಜ್ಞಾನಿಕ ಮನೋಭಾವ ಇಂದು ಎಲ್ಲ ಮಕ್ಕಳಲ್ಲಿ ಸಂಚಲನ ಮೂಡಿಸಬೇಕು. ಇದರಿಂದ ಉಜ್ವಲ ಭವಿಷ್ಯ ಮತ್ತು ದೇಶದ ಪ್ರಗತಿಗೆ ಪೂರಕವಾಗಲಿದೆ ಎಂದು ಹೇಳಿದರು.

ನಿರ್ದೆಶಕರಾದ ಜಿ.ಬಿ. ಕುಲಕರ್ಣಿ, ಡಾ| ಪ್ರಭು ನಂದಿ, ನಿರ್ಣಾಯಕರಾಗಿ ಎಸ್‌.ಎಲ್‌. ಮರಿಗೌಡ್ರ, ಬಸವರಡ್ಡಿ ಕಮಕೇರಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಜಿ.ಬಿ. ಹಿರೇಮಠ, ಪ್ರಾಚಾರ್ಯ ಎಸ್‌.ಜಿ. ಜಕ್ಕಲಿ, ವಿಜ್ಞಾನ ಶಿಕ್ಷಕರಾದ ವಿನಾಯಕ ಚಿತ್ರಗಾರ, ಶಶಿಕಮಾರ ಅರಳಿಮಠ, ಜುಬೇರ, ಸಂಜೋತಾ ರೇವಣಕರ, ಮಾಲಾ ಜಾಬಣ್ಣವರ, ಐ.ಎ. ಕುಂಬಾರ, ಡಿ.ಬಿ.ಪಾಟೀಲ, ಬಸವರಾಜ ಹಲಕುರ್ಕಿ ಹಾಗೂ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

150 ಮಾದರಿ ಪ್ರದರ್ಶನ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ 150 ಮಾದರಿಗಳು ಪ್ರದರ್ಶನಗೊಂಡವು. 450 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಶ್ರದ್ಧಾ ಸಂಜನಾ ಮುಧೊಳೆ ಅವರ ಡಿಜಿಟಲ್‌ ಡಸ್ಕ್ ಬಿನ್‌ ಮಾದರಿ, ಪುರಸಭೆ ಅಳವಡಿಸಿದ ತ್ಯಾಜ್ಯ ತೊಟ್ಟಿಗಳು ತಂಬಿದಾಕ್ಷಣ ಸಂಬಂಧಪಟ್ಟ ಅಧಿ ಕಾರಿಗಳಿಗೆ, ಸಿಬ್ಬಂದಿಗೆ ಸಂದೇಶ ಕಳಿಸುವ ಈ ಮಾದರಿ ಗಮನ ಸೆಳೆಯಿತು.

ಪವಿತ್ರಾ ಈಟಿ, ಸಲ್ಮಾ ಅವರ ವಿವಿಧ ಶಕ್ತಿ ಮೂಲಗಳಿಂದ ವಿದ್ಯುತ್ಛಕ್ತಿ ಉತ್ಪಾದಿಸುವ ಮಾದರಿ ಸರಳ ರೀತಿಯಲ್ಲಿ ವಿದ್ಯುತ್‌ ಉತ್ಪಾದನೆ ಪ್ರತಿಬಿಂಬಿಸಿತು. ನಿಖೀಲ್‌ ಮಲ್ಲನಗೌಡ್ರ ತಯಾರಿಸಿದ ತ್ಯಾಜ್ಯ ನೀರು ಮರುಬಳಕೆ ಮಾದರಿ, ಭೂಮಿಕಾ ಪಾಟೀಲ, ಪಲ್ಲವಿ ಹಿರೇಮಠರ ಸಸ್ಯಗಳನ್ನು ಸ್ಥಳಾಂತರಿಸಿ, ಮರು ನೆಡುವಿಕೆ ಮಾದರಿ ಗಮನ ಸೆಳದವು.

ವಿಶ್ವನಾಥ ವಗ್ಗರ, ನಜೀರ ಚವಡಿ, ಶಿರಿಯನ್ನವರ ಆಧುನಿಕ ಭಾರತ (ಅತಿವೃಷ್ಟಿ, ಅನಾವೃಷ್ಟಿ ಒಳಗೊಂಡ) ಮಾದರಿ, ವಿಜಯ ಪೂಜಾರ, ಮನೋಜ ಹೆಬ್ಬಳ್ಳಿ, ಆಕಾಶ ಲಕ್ಕುಂಡಿಯವರ ಸ್ವತ್ಛ ಭಾರತ ಮಾದರಿ ಆಕರ್ಷಣೆ ತಂದವು.

ಕಿರಣ ಗಾಣಿಗೇರ, ಕಿಶನ್‌ ಇಂಗಳಳ್ಳಿ, ಎಂ.ಮುಝಾಹಿದ್‌ ಅವರ ಕೃಷಿಯಲ್ಲಿ ತಂತ್ರಜ್ಞಾನ, ಕೃಷ್ಣವೇಣಿಯ ಭದ್ರತೆ ತುರ್ತು ಮುನ್ಸೂಚನೆ ಮಾದರಿ, ನಿಖೀಲ್‌ ಹಿರೇಮಠರ ಸೇನಾ ರೋಬೋಟ, ವಿನಯಾ, ವೈಷ್ಣವಿ, ತ್ರಿವೇಣಿಯವರ ಮಾನವರ ದೇಹದ ಅಂಗಗಳ ಪರಿಚಲನ ಮಾದರಿ ಗಮನ ಸೆಳೆದವು.ದೀಪಾ, ಸೃಷ್ಟಿ, ಅಕ್ಷತಾ ತಂಡದ ಮಳೆ ನೀರು ಕೊಯ್ಲು, ಸುಮಿತ ಜಗಲಿ ತಂಡದ ಗಡಿ ಭದ್ರತಾ ಮಾದರಿ ಪ್ರದಶರ್ನಗೊಂಡವು. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಖಗೋಳ ಶಾಸ್ತ್ರ, ಕೃಷಿ ಸೇರಿದಂತೆ ವಿವಿಧ ಮಾದರಿ ಪ್ರದರ್ಶಿಸಿದರು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ನಾಗರಿಕರು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.